ದಸರಾ ರಜೆಯ ಮಜ ಹೀಗಿರಲಿ!
ಕಳೆದ ಎರಡು ಶೈಕ್ಷಣಿಕ ವರ್ಷಗಳಲ್ಲಿ ಕೋವಿಡ್ ೧೯ರ ಭಯದಿಂದಾಗಿ ಶಾಲೆಗೆ ರಜೆ ನೀಡಿ ಮಕ್ಕಳು ಗಳಿಸಬೇಕಾದ ಸಾಮರ್ಥ್ಯಗಳೆಲ್ಲವನ್ನೂ ಪಡೆಯಲು ಸಾಧ್ಯವಾಗಿಲ್ಲದ ಕಾರಣ ೨೦೨೨-೨೩ ರ ಶೈಕ್ಷಣಿಕ ವರ್ಷವನ್ನು ಕಲಿಕಾ ಚೇತರಿಕಾ ವರ್ಷವನ್ನಾಗಿ ಸರ್ಕಾರ ಆಚರಿಸುತ್ತಿದೆ. ಈ ಕಾರಣದಿಂದಾಗಿಯೇ ಈ ಹಿಂದೆ ಇದ್ದಂತಹ ಒಂದು ತಿಂಗಳ ದಸರಾ ರಜೆಯನ್ನು ೧೪ ದಿನಗಳಿಗೆ ಕಡಿತಗೊಳಿಸಿ ಮಕ್ಕಳ ಕಲಿಕೆಗೆ ಹೆಚ್ಚು ಒತ್ತನ್ನು ಸರ್ಕಾರ ನೀಡಿದೆ. ಶಾಲೆಯಲ್ಲಿ ಮಕ್ಕಳು ಇದ್ದಾಗ ಶಾಲಾ ಪಠ್ಯ ವಿಷಯಕ್ಕೆ ಸಂಬಂಧಪಟ್ಟಂತೆ ಮಕ್ಕಳ ನಿರಂತರ ಕಲಿಕೆ ಇದ್ದೇ ಇರುತ್ತದೆ. ಆದರೆ ದಸರಾ ರಜೆಯ ಮಜವನ್ನು ಮಕ್ಕಳು ಅರ್ಥಪೂರ್ಣವಾಗಿ ಆಚರಿಸದೆ ಇದ್ದರೆ ಹೇಗೆ? ರಜಾ ಅವಧಿಯಲ್ಲಿ ಮಕ್ಕಳಿಗೆ ಒಳಾಂಗಣ ಕ್ರೀಡೆಗಳಿಗಿಂತ ಹೊರಾಂಗಣ ಕ್ರೀಡೆಗಳಿಗೆ ಹೆಚ್ಚಿನ ಒತ್ತನ್ನು ನೀಡಬೇಕು. ಗಾಳಿಪಟ ಆಡಿಸುವುದು, ಗೋಲಿ ಗಜ್ಜುಗ ಆಡುವುದು, ಚಿನ್ನಿದಾಂಡು, ಸಂಬಂಧಿಕರ ಊರುಗಳಿಗೆ ಸುತ್ತಾಟ, ಅಜ್ಜ ಅಜ್ಜಿಯರಿಂದ ಕಥೆ ಕಲಿಯುವುದು, ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವಿಕೆ, ಜಾತ್ರೆ ಹಾಗೂ ಉತ್ಸವಗಳಲ್ಲಿ ನಾಟಕವನ್ನು ನೋಡಿ ಸಂಭ್ರಮಿಸುವುದು… ಈ ರೀತಿಯ ಹತ್ತು ಹಲವು ಕಾರ್ಯ ಚಟುವಟಿಕೆಗಳಲ್ಲಿ ಮಕ್ಕಳು ರಜಾ ಅವಧಿಯಲ್ಲಿ ಭಾಗಿಯಾದರೆ ಎಷ್ಟೊಂದು ಚೆಂದ ಅಲ್ಲವೇ? ಇದರಿಂದ ಮಕ್ಕಳು ಒತ್ತಡ ರಹಿತವಾಗಿ ಮೋಜಿನ ಜೊತೆ ರಜೆಯ ಮಜವನ್ನು ಅನುಭವಿಸಿದಂತಾಗುತ್ತದೆ.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.
ರಸ್ತೆಗಳ ಒತ್ತುವರಿ!
-ಶಿವಮೊಗ್ಗ ನಾ. ದಿನೇಶ್ ಅಡಿಗ, ಮೈಸೂರು.
ನಾಡಹಬ್ಬ ಎಂದು ಘೋಷಿಸಿದ್ದು ಅರಸರು!
-ಜಾಕೀರ್ ಹುಸೇನ್, ಅಧ್ಯಕ್ಷರು, ಡಿ.ದೇವರಾಜ ಅರಸು ಪ್ರತಿಮೆ ಪ್ರತಿಷ್ಠಾಪನ ಸಮಿತಿ, ಮೈಸೂರು.
ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್ಬೋಟ್ಗಳಿಂದ…
ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್, ತನ್ನ ನಿರ್ಧಾರವನ್ನು…
ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…
ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…
ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…
ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…