• ಮುಖಪುಟ
  • ಮೈಸೂರು
  • ಜಿಲ್ಲೆಗಳು
    • ಮಂಡ್ಯ
    • ಕೊಡಗು
    • ಹಾಸನ
    • ಚಾಮರಾಜನಗರ
  • ರಾಜ್ಯ
  • ದೇಶ- ವಿದೇಶ
  • ರಾಜಕೀಯ
  • ಅಪರಾಧ
  • ಮಹಿಳೆ
  • ಕೃಷಿ
  • ವಿಜ್ಞಾನ ತಂತ್ರಜ್ಞಾನ
  • ಕ್ರೀಡೆ
  • ವಾಣಿಜ್ಯ
  • ಚಿತ್ರಸಂತೆ
  • ವಿಶೇಷ
    • ಕಲೆ, ಸಂಸ್ಕೃತಿ
    • ಆರೋಗ್ಯ
  • ಆಂದೋಲನ ಪುರವಣಿ
    • ವನಿತೆ-ಮಮತೆ
    • ಅನ್ನದಾತರ ಅಂಗಳ
    • ಕಸುವು ಕಸುಬು
    • ಯೋಗ ಕ್ಷೇಮ
    • ವಾರಾಂತ್ಯ ವಿಶೇಷ
    • ಯುವ ಡಾಟ್ ಕಾಂ
    • ಹಾಡು ಪಾಡು
    • ಚಿತ್ರ ಮಂಜರಿ
  • ಎಡಿಟೋರಿಯಲ್
    • ಸಂಪಾದಕೀಯ
    • ನಾಲ್ಕು ದಿಕ್ಕಿನಿಂದ
    • ಓದುಗರ ಪತ್ರ
    • ವಿ4
    • ನೋಟ- ಪ್ರತಿನೋಟ
    • ಅಂಕಣಗಳು
      • ಡಿ.ಉಮಾಪತಿ
      • ನಾ.ದಿವಾಕರ
      • ಪಂಜು ಗಂಗೊಳ್ಳಿ
      • ಜೆ.ಬಿ ರಂಗಸ್ವಾಮಿ
      • ಪ್ರೊ. ಆರ್.ಎಂ. ಚಿಂತಾಮಣಿ
      • ಬಾ.ನಾ. ಸುಬ್ರಮಣ್ಯ
      • ಆರ್.ಟಿ.ವಿಠಲಮೂರ್ತಿ
      • ರಹಮತ್ ತರೀಕೆರೆ
      • ಡಿ.ವಿ. ರಾಜಶೇಖರ್
  • ಆಂದೋಲನ 50

Subscribe to Updates

Get the latest creative news from FooBar about art, design and business.

What's Hot

ತಿರಂಗಾ ಅಭಿಯಾನದ ಅಂಗವಾಗಿ ಡಾ.ರಾಜ್ ಕುಟುಂಬಕ್ಕೆ ಸಚಿವ ಅಶ್ವತ್ಥ ನಾರಾಯಣ ಭೇಟಿ

August 10, 2022

ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಆಚರಣೆಯಾಗಲಿ 

August 10, 2022

ಸಂಪಾದಕೀಯ: ಪ್ರಕೃತಿ ವಿಕೋಪ ಸಂಕಷ್ಟದಲ್ಲಿರುವ ಕೊಡಗಿಗೆ ಸೂಕ್ತ ಪರಿಹಾರ ಘೋಷಣೆಯಾಗಲಿ

August 10, 2022
Facebook Twitter Instagram
Facebook Twitter Instagram
Andolana News: Kannada Latest News, ಆಂದೋಲನ ಸುದ್ಧಿ – KANNADA NEWS Headlines, Latest Kannada News, Kannada Breaking News Today, Online Kannada News and LIVE Updates |Andolana
Subscribe
  • ಮುಖಪುಟ
  • ಮೈಸೂರು
  • ಜಿಲ್ಲೆಗಳು
    • ಮಂಡ್ಯ
    • ಕೊಡಗು
    • ಹಾಸನ
    • ಚಾಮರಾಜನಗರ
  • ರಾಜ್ಯ
  • ದೇಶ- ವಿದೇಶ
  • ರಾಜಕೀಯ
  • ಅಪರಾಧ
  • ಮಹಿಳೆ
  • ಕೃಷಿ
  • ವಿಜ್ಞಾನ ತಂತ್ರಜ್ಞಾನ
  • ಕ್ರೀಡೆ
  • ವಾಣಿಜ್ಯ
  • ಚಿತ್ರಸಂತೆ
  • ವಿಶೇಷ
    1. ಕಲೆ, ಸಂಸ್ಕೃತಿ
    2. ಆರೋಗ್ಯ
    3. View All

    ತಿರಂಗಾ ಅಭಿಯಾನದ ಅಂಗವಾಗಿ ಡಾ.ರಾಜ್ ಕುಟುಂಬಕ್ಕೆ ಸಚಿವ ಅಶ್ವತ್ಥ ನಾರಾಯಣ ಭೇಟಿ

    August 10, 2022

    ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಆಚರಣೆಯಾಗಲಿ 

    August 10, 2022

    ಸಂಪಾದಕೀಯ: ಪ್ರಕೃತಿ ವಿಕೋಪ ಸಂಕಷ್ಟದಲ್ಲಿರುವ ಕೊಡಗಿಗೆ ಸೂಕ್ತ ಪರಿಹಾರ ಘೋಷಣೆಯಾಗಲಿ

    August 10, 2022

    ಅಮ್ಮನ ತಲೆದೆಸೆ ಬೆಳೆದಿರುವ ಗಂಧದ ಗಿಡ

    August 10, 2022

    ತಿರಂಗಾ ಅಭಿಯಾನದ ಅಂಗವಾಗಿ ಡಾ.ರಾಜ್ ಕುಟುಂಬಕ್ಕೆ ಸಚಿವ ಅಶ್ವತ್ಥ ನಾರಾಯಣ ಭೇಟಿ

    August 10, 2022

    ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಆಚರಣೆಯಾಗಲಿ 

    August 10, 2022

    ಸಂಪಾದಕೀಯ: ಪ್ರಕೃತಿ ವಿಕೋಪ ಸಂಕಷ್ಟದಲ್ಲಿರುವ ಕೊಡಗಿಗೆ ಸೂಕ್ತ ಪರಿಹಾರ ಘೋಷಣೆಯಾಗಲಿ

    August 10, 2022

    ಅಮ್ಮನ ತಲೆದೆಸೆ ಬೆಳೆದಿರುವ ಗಂಧದ ಗಿಡ

    August 10, 2022

    ತಿರಂಗಾ ಅಭಿಯಾನದ ಅಂಗವಾಗಿ ಡಾ.ರಾಜ್ ಕುಟುಂಬಕ್ಕೆ ಸಚಿವ ಅಶ್ವತ್ಥ ನಾರಾಯಣ ಭೇಟಿ

    August 10, 2022

    ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಆಚರಣೆಯಾಗಲಿ 

    August 10, 2022

    ಸಂಪಾದಕೀಯ: ಪ್ರಕೃತಿ ವಿಕೋಪ ಸಂಕಷ್ಟದಲ್ಲಿರುವ ಕೊಡಗಿಗೆ ಸೂಕ್ತ ಪರಿಹಾರ ಘೋಷಣೆಯಾಗಲಿ

    August 10, 2022

    ಅಮ್ಮನ ತಲೆದೆಸೆ ಬೆಳೆದಿರುವ ಗಂಧದ ಗಿಡ

    August 10, 2022
  • ಆಂದೋಲನ ಪುರವಣಿ
    1. ವನಿತೆ-ಮಮತೆ
    2. ಅನ್ನದಾತರ ಅಂಗಳ
    3. ಕಸುವು ಕಸುಬು
    4. ಯೋಗ ಕ್ಷೇಮ
    5. ವಾರಾಂತ್ಯ ವಿಶೇಷ
    6. ಯುವ ಡಾಟ್ ಕಾಂ
    7. ಹಾಡು ಪಾಡು
    8. ಚಿತ್ರ ಮಂಜರಿ
    9. View All

    ತಿರಂಗಾ ಅಭಿಯಾನದ ಅಂಗವಾಗಿ ಡಾ.ರಾಜ್ ಕುಟುಂಬಕ್ಕೆ ಸಚಿವ ಅಶ್ವತ್ಥ ನಾರಾಯಣ ಭೇಟಿ

    August 10, 2022

    ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಆಚರಣೆಯಾಗಲಿ 

    August 10, 2022

    ಸಂಪಾದಕೀಯ: ಪ್ರಕೃತಿ ವಿಕೋಪ ಸಂಕಷ್ಟದಲ್ಲಿರುವ ಕೊಡಗಿಗೆ ಸೂಕ್ತ ಪರಿಹಾರ ಘೋಷಣೆಯಾಗಲಿ

    August 10, 2022

    ಅಮ್ಮನ ತಲೆದೆಸೆ ಬೆಳೆದಿರುವ ಗಂಧದ ಗಿಡ

    August 10, 2022

    ತಿರಂಗಾ ಅಭಿಯಾನದ ಅಂಗವಾಗಿ ಡಾ.ರಾಜ್ ಕುಟುಂಬಕ್ಕೆ ಸಚಿವ ಅಶ್ವತ್ಥ ನಾರಾಯಣ ಭೇಟಿ

    August 10, 2022

    ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಆಚರಣೆಯಾಗಲಿ 

    August 10, 2022

    ಸಂಪಾದಕೀಯ: ಪ್ರಕೃತಿ ವಿಕೋಪ ಸಂಕಷ್ಟದಲ್ಲಿರುವ ಕೊಡಗಿಗೆ ಸೂಕ್ತ ಪರಿಹಾರ ಘೋಷಣೆಯಾಗಲಿ

    August 10, 2022

    ಅಮ್ಮನ ತಲೆದೆಸೆ ಬೆಳೆದಿರುವ ಗಂಧದ ಗಿಡ

    August 10, 2022

    ತಿರಂಗಾ ಅಭಿಯಾನದ ಅಂಗವಾಗಿ ಡಾ.ರಾಜ್ ಕುಟುಂಬಕ್ಕೆ ಸಚಿವ ಅಶ್ವತ್ಥ ನಾರಾಯಣ ಭೇಟಿ

    August 10, 2022

    ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಆಚರಣೆಯಾಗಲಿ 

    August 10, 2022

    ಸಂಪಾದಕೀಯ: ಪ್ರಕೃತಿ ವಿಕೋಪ ಸಂಕಷ್ಟದಲ್ಲಿರುವ ಕೊಡಗಿಗೆ ಸೂಕ್ತ ಪರಿಹಾರ ಘೋಷಣೆಯಾಗಲಿ

    August 10, 2022

    ಅಮ್ಮನ ತಲೆದೆಸೆ ಬೆಳೆದಿರುವ ಗಂಧದ ಗಿಡ

    August 10, 2022

    ತಿರಂಗಾ ಅಭಿಯಾನದ ಅಂಗವಾಗಿ ಡಾ.ರಾಜ್ ಕುಟುಂಬಕ್ಕೆ ಸಚಿವ ಅಶ್ವತ್ಥ ನಾರಾಯಣ ಭೇಟಿ

    August 10, 2022

    ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಆಚರಣೆಯಾಗಲಿ 

    August 10, 2022

    ಸಂಪಾದಕೀಯ: ಪ್ರಕೃತಿ ವಿಕೋಪ ಸಂಕಷ್ಟದಲ್ಲಿರುವ ಕೊಡಗಿಗೆ ಸೂಕ್ತ ಪರಿಹಾರ ಘೋಷಣೆಯಾಗಲಿ

    August 10, 2022

    ಅಮ್ಮನ ತಲೆದೆಸೆ ಬೆಳೆದಿರುವ ಗಂಧದ ಗಿಡ

    August 10, 2022

    ತಿರಂಗಾ ಅಭಿಯಾನದ ಅಂಗವಾಗಿ ಡಾ.ರಾಜ್ ಕುಟುಂಬಕ್ಕೆ ಸಚಿವ ಅಶ್ವತ್ಥ ನಾರಾಯಣ ಭೇಟಿ

    August 10, 2022

    ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಆಚರಣೆಯಾಗಲಿ 

    August 10, 2022

    ಸಂಪಾದಕೀಯ: ಪ್ರಕೃತಿ ವಿಕೋಪ ಸಂಕಷ್ಟದಲ್ಲಿರುವ ಕೊಡಗಿಗೆ ಸೂಕ್ತ ಪರಿಹಾರ ಘೋಷಣೆಯಾಗಲಿ

    August 10, 2022

    ಅಮ್ಮನ ತಲೆದೆಸೆ ಬೆಳೆದಿರುವ ಗಂಧದ ಗಿಡ

    August 10, 2022

    ತಿರಂಗಾ ಅಭಿಯಾನದ ಅಂಗವಾಗಿ ಡಾ.ರಾಜ್ ಕುಟುಂಬಕ್ಕೆ ಸಚಿವ ಅಶ್ವತ್ಥ ನಾರಾಯಣ ಭೇಟಿ

    August 10, 2022

    ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಆಚರಣೆಯಾಗಲಿ 

    August 10, 2022

    ಸಂಪಾದಕೀಯ: ಪ್ರಕೃತಿ ವಿಕೋಪ ಸಂಕಷ್ಟದಲ್ಲಿರುವ ಕೊಡಗಿಗೆ ಸೂಕ್ತ ಪರಿಹಾರ ಘೋಷಣೆಯಾಗಲಿ

    August 10, 2022

    ಅಮ್ಮನ ತಲೆದೆಸೆ ಬೆಳೆದಿರುವ ಗಂಧದ ಗಿಡ

    August 10, 2022

    ತಿರಂಗಾ ಅಭಿಯಾನದ ಅಂಗವಾಗಿ ಡಾ.ರಾಜ್ ಕುಟುಂಬಕ್ಕೆ ಸಚಿವ ಅಶ್ವತ್ಥ ನಾರಾಯಣ ಭೇಟಿ

    August 10, 2022

    ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಆಚರಣೆಯಾಗಲಿ 

    August 10, 2022

    ಸಂಪಾದಕೀಯ: ಪ್ರಕೃತಿ ವಿಕೋಪ ಸಂಕಷ್ಟದಲ್ಲಿರುವ ಕೊಡಗಿಗೆ ಸೂಕ್ತ ಪರಿಹಾರ ಘೋಷಣೆಯಾಗಲಿ

    August 10, 2022

    ಅಮ್ಮನ ತಲೆದೆಸೆ ಬೆಳೆದಿರುವ ಗಂಧದ ಗಿಡ

    August 10, 2022

    ತಿರಂಗಾ ಅಭಿಯಾನದ ಅಂಗವಾಗಿ ಡಾ.ರಾಜ್ ಕುಟುಂಬಕ್ಕೆ ಸಚಿವ ಅಶ್ವತ್ಥ ನಾರಾಯಣ ಭೇಟಿ

    August 10, 2022

    ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಆಚರಣೆಯಾಗಲಿ 

    August 10, 2022

    ಸಂಪಾದಕೀಯ: ಪ್ರಕೃತಿ ವಿಕೋಪ ಸಂಕಷ್ಟದಲ್ಲಿರುವ ಕೊಡಗಿಗೆ ಸೂಕ್ತ ಪರಿಹಾರ ಘೋಷಣೆಯಾಗಲಿ

    August 10, 2022

    ಅಮ್ಮನ ತಲೆದೆಸೆ ಬೆಳೆದಿರುವ ಗಂಧದ ಗಿಡ

    August 10, 2022

    ತಿರಂಗಾ ಅಭಿಯಾನದ ಅಂಗವಾಗಿ ಡಾ.ರಾಜ್ ಕುಟುಂಬಕ್ಕೆ ಸಚಿವ ಅಶ್ವತ್ಥ ನಾರಾಯಣ ಭೇಟಿ

    August 10, 2022

    ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಆಚರಣೆಯಾಗಲಿ 

    August 10, 2022

    ಸಂಪಾದಕೀಯ: ಪ್ರಕೃತಿ ವಿಕೋಪ ಸಂಕಷ್ಟದಲ್ಲಿರುವ ಕೊಡಗಿಗೆ ಸೂಕ್ತ ಪರಿಹಾರ ಘೋಷಣೆಯಾಗಲಿ

    August 10, 2022

    ಅಮ್ಮನ ತಲೆದೆಸೆ ಬೆಳೆದಿರುವ ಗಂಧದ ಗಿಡ

    August 10, 2022
  • ಎಡಿಟೋರಿಯಲ್
    • ಸಂಪಾದಕೀಯ
    • ನಾಲ್ಕು ದಿಕ್ಕಿನಿಂದ
    • ಓದುಗರ ಪತ್ರ
    • ವಿ4
    • ನೋಟ- ಪ್ರತಿನೋಟ
    • ಅಂಕಣಗಳು
      • ಡಿ.ಉಮಾಪತಿ
      • ನಾ.ದಿವಾಕರ
      • ಪಂಜು ಗಂಗೊಳ್ಳಿ
      • ಜೆ.ಬಿ ರಂಗಸ್ವಾಮಿ
      • ಪ್ರೊ. ಆರ್.ಎಂ. ಚಿಂತಾಮಣಿ
      • ಬಾ.ನಾ. ಸುಬ್ರಮಣ್ಯ
      • ಆರ್.ಟಿ.ವಿಠಲಮೂರ್ತಿ
      • ರಹಮತ್ ತರೀಕೆರೆ
      • ಡಿ.ವಿ. ರಾಜಶೇಖರ್
  • ಆಂದೋಲನ 50
Andolana News: Kannada Latest News, ಆಂದೋಲನ ಸುದ್ಧಿ – KANNADA NEWS Headlines, Latest Kannada News, Kannada Breaking News Today, Online Kannada News and LIVE Updates |Andolana
Home » Blog » ಈ ಅಜ್ಜಿಯರ ಸಾಧನೆಗೆ ಮೊಮ್ಮಕ್ಕಳೂ ನಾಚಬೇಕು!
ಅಂಕಣ

ಈ ಅಜ್ಜಿಯರ ಸಾಧನೆಗೆ ಮೊಮ್ಮಕ್ಕಳೂ ನಾಚಬೇಕು!

ಭಗವಾನಿ ದೇವಿ ಫಿನ್ಲ್ಯಾಂಡಿನಲ್ಲಿ ಓಡಿ ಚಿನ್ನ ಗೆದ್ದಾಗ ತಾನೂ ಮೊಮ್ಮಗನಂತೆ ಪದಕ ಧರಿಸಿ, ತ್ರಿವರ್ಣ ಧ್ವಜ ಹೊದ್ದು ಸಂಭ್ರಮಿಸಿದರು!
nithyashreeBy August 2, 2022No Comments3 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

ಕೆಲವರು ಅರವತ್ತು ಸಮೀಪಿಸಿದಂತೆ ತಮ್ಮ ಬದುಕು ಮುಗಿಯಿತು ಎಂದು ಕೈಚೆಲ್ಲುತ್ತಾರೆ. ಇನ್ನು ಕೆಲವರಿಗೆ ವಯಸ್ಸು ಕೇವಲ ಅಂಕೆ ಸಂಖ್ಯೆ ಮಾತ್ರ. ಇಂತಹವರು ವಯಸ್ಸಾದುದು ತಮಗಲ್ಲ, ಇನ್ನಾರಿಗೋ ಎಂಬಂತೆ ಬದುಕುವ ಪರಿ ಯವ್ವನಿಗರನ್ನೂ ನಾಚಿಸುವಂತಿರುತ್ತದೆ!

ಜೂನ್ ೨೯ರಿಂದ ಜುಲೈ ೧೦ರ ತನಕ ಫಿನ್‌ಲ್ಯಾಂಡಿನ ಟೆಂಪೆರಾ ಎಂಬಲ್ಲಿ ನಡೆದ ಈ ಬಾರಿಯ ‘ವರ್ಲ್ಡ್ ಮಾಸ್ಟರ್ಸ್ ಆಥ್ಲೆಟಿಕ್ಸ್’ನಲ್ಲಿ ಭಾರತದ ಭಗವಾನಿ ದೇವಿ ಡಾಗರ್ ಒಂದು ಚಿನ್ನ ಮತ್ತು ಎರಡು ಕಂಚಿನ ಪದಕಗಳನ್ನು ಗೆದ್ದು ಭಾರತಕ್ಕೆ ಹಿಂತಿರುಗಿದಾಗ ಪತ್ರಕರ್ತರು ಅವರನ್ನು ಸಂದರ್ಶಿಸಿಸುತ್ತಾರೆ. ಅವರು ಅದೂ ಇದು ಕೇಳುತ್ತ, ಫೋಟೋ ತೆಗೆಯುವಾಗ ನೀವ್ಯಾಕೆ ನಗಲಿಲ್ಲ ಎಂದು ಅವರನ್ನು ಪ್ರಶ್ನಿಸುತ್ತಾರೆ. ಅದಕ್ಕವರು ಯಾಕಂದರೆ, ನನ್ನ ಬಾಯಲ್ಲಿ ಹಲ್ಲಿಲ್ಲ! ಎಂದು ಉತ್ತರಿಸಿದಾಗ ಪತ್ರಕರ್ತರಿಗೆ ಹೇಗೆ ಪ್ರತಿಕ್ರಿಯಿಸಬೇಕು ಅಂತಲೇ ಗೊತ್ತಾಗಲಿಲ್ಲ!

ಭಗವಾನಿ ದೇವಿ ಡಾಗರ್ ೯೪ ವರ್ಷ ಪ್ರಾಯದ ಅಜ್ಜಿ!

ಹಾಗಂತ, ಭಗವಾನಿ ದೇವಿ ಡಾಗರ್ ವೃತ್ತಿಪರ ಕ್ರೀಡಾಪಟುವಾಗಿದ್ದು, ಈಗ ಅವರಿಗೆ ಪ್ರಾಯವಾಗಿದೆ ಅಂತ ತಿಳಿಯಬೇಡಿ. ಅವರು ವೃತ್ತಿಪರ ಕ್ರೀಡಾಪಟುವೂ ಅಲ್ಲ, ಹವ್ಯಾಸಿ ಕ್ರೀಡಾಪಟುವೂ ಅಲ್ಲ. ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಷ್ಟೇ ಅವರು ತಮ್ಮನ್ನು ಕ್ರೀಡೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಫಿನ್‌ಲ್ಯಾಂಡಿನ ಕ್ರೀಡಾಕುಟದಲ್ಲಿ ಭಾಗವಹಿಸಲು ಅವರು ತರಬೇತಿ ಶುರು ಮಾಡಿದ್ದು ಕೇವಲ ಆರು ತಿಂಗಳ ಹಿಂದಷ್ಟೇ. ಅವರಿಗೆ ತರಬೇತಿ ಕೊಟ್ಟ ಕೋಚ್ ೩೮ ವರ್ಷ ಪ್ರಾಯದ ಅವರ ಮೊಮ್ಮಗ, ವಿಕಾಸ್. ಪ್ಯಾರಾ ಅಥ್ಲೀಟ್ ಆಗಿರುವ ವಿಕಾಸ್ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ವಿಜೇತ. ಆತನೇ ಭಗವಾನಿ ದೇವಿಯವರಿಗೆ ರೋಲ್ ಮಾಡಲ್!

ಭಗವಾನಿ ದೇವಿ ತಮ್ಮ ಮನೆಯ ಗೋಡೆಯ ತುಂಬೆಲ್ಲ ನೇತಾಡುವ ವಿಕಾಸನ ಫೋಟೋ ಮತ್ತು ಅವನಿಗೆ ಸಿಕ್ಕ ಸರ್ಟಿಫಿಕೆಟುಗಳನ್ನು ನೋಡಿ ಸ್ಫೂತಿಗೊಂಡು, ತಾನೂ ಅವನಂತೆ ಮೆಡಲುಗಳನ್ನು ಗೆಲ್ಲಬೇಕು ಎಂದು ನಿರ್ಧರಿಸಿ, ಕಳೆದ ವರ್ಷದ ಡಿಸೆಂಬರ್ ತಿಂಗಳಲ್ಲಿ ಅವನ ಕೈಕೆಳಗೇ ತರಬೇತಿ ಪಡೆಯಲು ಶುರು ಮಾಡಿದರು. ಹಾಗೆ ತರಬೇತಿ ಪಡೆದು ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಮಾಸ್ಟರ್ಸ್ ಚಾಂಪಿಯನ್‌ಶಿಪ್‌ಗಳಲ್ಲಿ ಸ್ಪರ್ಧಿಸಿ ಆರು ಚಿನ್ನದ ಪದಕಗಳನ್ನು ಗೆದ್ದರು! ಕೆಲವು ವರ್ಷಗಳ ಹಿಂದೆ ವಿಕಾಸ್ ದುಬೈಯಲ್ಲಿ ನಡೆದ ಕ್ರೀಡಾ ಸ್ಪರ್ಧೆಯಲ್ಲಿ ಪದಕ ಗೆದ್ದಾಗ ಕೊರಳಲ್ಲಿ ಪದಕ ಧರಿಸಿ, ಮೈಮೇಲೆ ತ್ರಿವರ್ಣ ಧ್ವಜ ಹೊದ್ದು ಸಂಭ್ರಮಿಸಿದ್ದರು. ಭಗವಾನಿ ದೇವಿ ಫಿನ್‌ಲ್ಯಾಂಡಿನ ವರ್ಲ್ಡ್ ಮಾಸ್ಟರ್ಸ್ ಆಥ್ಲೆಟಿಕ್ಸ್ ನಲ್ಲಿ ೧೦೦ ಮೀಟರ್ ಓಟವನ್ನು ೨೪.೭೪ ಸೆಕೆಂಡುಗಳಲ್ಲಿ ಓಡಿ ಚಿನ್ನ ಗೆದ್ದಾಗ ತಾನೂ ಮೊಮ್ಮಗನಂತೆ ಪದಕ ಧರಿಸಿ, ತ್ರಿವರ್ಣ ಧ್ವಜ ಹೊದ್ದು ಸಂಭ್ರಮಿಸಿದರು.

ಇಷ್ಟೆಲ್ಲ ಸಾದನೆ ಮಾಡಿದ ಭಗವಾನಿ ದೇವಿಯ ಬದುಕು ಸುಖದ ಸುಪ್ಪತ್ತಿಗೆ ಆಗಿತ್ತು ಎಂದು ಯಾರಿಗಾದರೂ ಅನ್ನಿಸಬಹುದು. ಆದರೆ, ಹಾಗಿಲ್ಲ. ಭಗವಾನಿ ದೇವಿ ಓದಿದ್ದು ಕೇವಲ ಐದನೇ ತರಗತಿಯ ವರೆಗೆ. ಅವರು ೨೯ ವರ್ಷ ಪ್ರಾಯದವರಾಗಿದ್ದಾಗ ಪತಿಯನ್ನು ಕಳೆದುಕೊಂಡರು. ಪತಿ ತೀರಿಕೊಂಡಾಗ ಅವರು ಗರ್ಭಿಣಿ. ಅದರ ನಂತರ, ಹನ್ನೊಂದು ವರ್ಷ ಪ್ರಾಯದ ತನ್ನೊಬ್ಬ ಮಗಳನ್ನೂ ಕಳೆದುಕೊಳ್ಳುತ್ತಾರೆ. ೨೦೦೭ರಲ್ಲಿ ಹೃದಯ ಸಂಬಂಧಿ ಕಾಯಿಲೆಗೆ ಬೈಪಾಸ್ ಸರ್ಜರಿಗೆ ಒಳಗಾಗಿದ್ದರು.

ಭಗವಾನಿ ದೇವಿ ಬೇರೆಲ್ಲ ಕ್ರೀಡಾಪಟುಗಳಂತೆ ದಿನವಿಡೀ ತರಬೇತಿ ಪಡೆಯುವುದಿಲ್ಲ. ಅವರು ವಾರದ ಎರಡು ಮೂರು ದಿನ ಒಂದೆರಡು ಗಂಟೆಗಳಷ್ಟೇ ತರಬೇತಿಗೆ ಒಳಗಾಗುತ್ತಾರೆ. ಬೆಳಗ್ಗಿನ ಆರು ಗಂಟೆಗೆ ಅವರ ದಿನಚರಿ ಶುರುವಾಗುತ್ತದೆ. ಬೆಳಗ್ಗೆ ಮತ್ತು ಸಂಜೆ ಎರಡು ಕಿ.ಮಿ. ಯಷ್ಟು ನಡೆಯುತ್ತಾರೆ. ಪ್ರತಿದಿನ ತಮ್ಮ ಮನೆಯ ಮೂರು ಮಾಳಿಗೆ ಮೆಟ್ಟಿಲು ಹತ್ತಿ ಟೆರೇಸ್‌ನಲ್ಲಿರುವ ಗಿಡಗಳಿಗೆ ನೀರುಣಿಸುತ್ತಾರೆ. ಅವರ ಆಹಾರವೂ ಹಾಲು, ಬೇಳೆಕಾಳು, ಚಪಾತಿ, ತರಕಾರಿಯ ಸರಳ ಆಹಾರ. ವಾಸ್ತವದಲ್ಲಿ, ಅವರು ಹುರಿಗೊಳಿಸುವುದು ತಮ್ಮ ದೇಹಕ್ಕಿಂತ ಹೆಚ್ಚಾಗಿ ತಮ್ಮ ಮನಸ್ಸನ್ನು. ಅವರ ಮುಂದಿನ ಗುರಿ ಮುಂದಿನ ವರ್ಷ ಪೋಲಾಂಡಿನಲ್ಲಿ ನಡೆಯಲಿರುವ ಮಾಸ್ಟರ್ಸ್ ಅಥ್ಲೆಟಿಕ್ಸ್ ಇಂಡೋರ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆಲ್ಲುವುದು!

ಮುಂಬೈಯ ಮಾಹಿಮ್ನ ನಿವಾಸಿ ಝುಬೇದಾ ಯಾಕೂಬ್ ಖಾಂದ್ವಾನಿ(ಒಳಚಿತ್ರ)ಯವರಿಗೆ ಈಗ ೭೫ ವರ್ಷ ಪ್ರಾಯ. ಅವರ ಪ್ರಾಯದವರು ಬಹುಶಃ ತಮ್ಮ ಜೀವನದ ಎಲ್ಲಾ ಅಧ್ಯಾಯಗಳು ಮುಗಿದವು ಎಂದು ಬದುಕಿಗೆ ವಿಮುಖವಾಗಿ ಪರಲೋಕದ ಧ್ಯಾನದಲ್ಲಿರುತ್ತಿದ್ದರೋ ಏನೋ. ಆದರೆ, ಝುಬೇದಾ ಖಾಂದ್ವಾನಿಯವರು ಸೂಫಿ ತತ್ವದಲ್ಲಿ ಡಾಕ್ಟರೇಟ್ ಪಡೆಯಲು ತಯಾರಿ ನಡೆಸುವ ಮೂಲಕ ತಮ್ಮ ಬದುಕಿನ ಪುಸ್ತಕಕ್ಕೆ ಹೊಸ ಅಧ್ಯಾಯವನ್ನು ಸೇರಿಸಿದ್ದಾರೆ.

ಝುಬೇದಾ ಯಾಕೂಬ್ ೧೭ ವರ್ಷದವರಿದ್ದಾಗ ಅವರ ತಾಯಿ ತೀರಿಕೊಳ್ಳುತ್ತಾರೆ. ಅದೇ ವರ್ಷ ಅವರನ್ನು ಶಾಲೆಯಿಂದ ಬಿಡಿಸಿ ಮದುವೆ ಮಾಡಿಕೊಡಲಾಗುತ್ತದೆ. ನಂತರ ಅವರು ಕರೆಸ್ಪೊಂಡೆಂಟ್ ಕೋರ್ಸ್ ಮೂಲಕ ಆರ್ಟ್ಸ್ ಗ್ರ್ಯಾಜುಎಷನ್ ಮುಗಿಸಿ, ಎಲ್‌ಎಲ್ಬಿ ಪದವಿಯನ್ನೂ ಪಡೆಯುತ್ತಾರೆ. ಮತ್ತು, ಮುಂದೆ ಎಮ್‌ಎ ಪದವಿಯನ್ನೂ ಗಳಿಸುತ್ತಾರೆ. ಕೆಲವು ವರ್ಷಗಳ ಹಿಂದೆ ಅವರು, ಅವರ ಹಿರಿ ಮಗಳು, ಮತ್ತು ಕಿರಿ ಮಗಳು ಮೂವರೂ ಒಟ್ಟೊಟ್ಟಿಗೇ ಬಾಂದ್ರಾದ ಒಂದು ಕಾಲೇಜಿನಲ್ಲಿ ಕಲಿಯುತ್ತಿದ್ದರು!

ಝುಬೇದಾ ಖಾಂದ್ವಾನಿಯವರು ತಮ್ಮ ಸೂಫಿ ಡಾಕ್ಟರೇಟನ್ನು ಒಂದು ದಶಕದ ಹಿಂದೆಯೇ ಮುಗಿಸುವವರಿದ್ದರು. ಆದರೆ, ಅವರ ಗೈಡ್ ಆಗಿದ್ದ ಉರ್ದು, ಪರ್ಷಿಯನ್ ಮತ್ತು ಇಸ್ಲಾಮಿಕ್ ಅಧ್ಯಯನದ ಖ್ಯಾತ ವಿದ್ವಾಂಸರಾದ ಪ್ರೊಫೆರ್ಸ ನಿಝಾಮುದ್ದಿನ್ ಗೋರೇಕರ್ ತೀರಿಕೊಂಡ ಕಾರಣ ಅವರ ಅಧ್ಯಯನಕ್ಕೆ ತಡೆಬಿತ್ತು. ಅದರ ನಂತರ, ಅವರ ಪತಿ ಉದ್ಯಮಿ ಯಾಕೂಬ್ ಖಾಂದ್ವಾನಿಯವರು ತೀರಿಕೊಳ್ಳುತ್ತಾರೆ. ಇದೆಲ್ಲದರಿಂದ ಚೇತರಿಸಿಕೊಂಡರು ಅನ್ನುವಾಗ ಅವರು ಬಿದ್ದು ಕೈ ಮುರಿದುಕೊಳ್ಳುತ್ತಾರೆ. ಈಗ ಇವೆಲ್ಲಾ ಅಡೆತಡೆಗಳನ್ನು ಹಿಂದಿಕ್ಕಿ ಸೂಫಿ ಡಾಕ್ಟರೇಟ್ ಪಡೆಯುವ ತಮ್ಮ ಗುರಿ ಸಾಧನೆಗಾಗಿ ಅಧ್ಯಯನವನ್ನು ಮುಂದುವರಿಸಿದ್ದಾರೆ.

 

Article e jeeva e jeevana panju gangolli ಅಂಕಣ ಈ ಜೀವ ಈ ಜೀವನ ಪಂಜುಗಂಗೊಳ್ಳಿ
Share. Facebook Twitter Pinterest LinkedIn Tumblr WhatsApp Email
Previous Articleಈಗ ಬಿಎಸ್‌ಎನ್‌ಎಲ್‌ಗೆ ಮತ್ತೊಂದು ಕಾಯಕಲ್ಪ
Next Article ಕೃಷಿ ಉತ್ಪನ್ನಗಳ ಕನಿಷ್ಠ ಬೆಂಬಲ ಬೆಲೆಗೆ ಕಾನೂನು ರಕ್ಷಣೆ ನೀಡಲು ವಿಳಂಬ ಮಾಡಬಾರದು

Related Posts

ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಆಚರಣೆಯಾಗಲಿ 

August 10, 2022

ಸಂಪಾದಕೀಯ: ಪ್ರಕೃತಿ ವಿಕೋಪ ಸಂಕಷ್ಟದಲ್ಲಿರುವ ಕೊಡಗಿಗೆ ಸೂಕ್ತ ಪರಿಹಾರ ಘೋಷಣೆಯಾಗಲಿ

August 10, 2022

ಅಮ್ಮನ ತಲೆದೆಸೆ ಬೆಳೆದಿರುವ ಗಂಧದ ಗಿಡ

August 10, 2022

ಆಂದೋಲನ ಚುಟುಕು ಮಾಹಿತಿ : 10 ಬುಧವಾರ 2022

August 10, 2022

Leave A Reply Cancel Reply

49
people poll ಕೋಮು ಗಲಭೆ

ಕೋಮು ಗಲಭೆ ನಿಯಂತ್ರಿಸುವಲ್ಲಿ ಸರ್ಕಾರ ಸೋತಿದೆಯೇ?

Recent Posts
  • ತಿರಂಗಾ ಅಭಿಯಾನದ ಅಂಗವಾಗಿ ಡಾ.ರಾಜ್ ಕುಟುಂಬಕ್ಕೆ ಸಚಿವ ಅಶ್ವತ್ಥ ನಾರಾಯಣ ಭೇಟಿ
  • ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಆಚರಣೆಯಾಗಲಿ 
  • ಸಂಪಾದಕೀಯ: ಪ್ರಕೃತಿ ವಿಕೋಪ ಸಂಕಷ್ಟದಲ್ಲಿರುವ ಕೊಡಗಿಗೆ ಸೂಕ್ತ ಪರಿಹಾರ ಘೋಷಣೆಯಾಗಲಿ
  • ಅಮ್ಮನ ತಲೆದೆಸೆ ಬೆಳೆದಿರುವ ಗಂಧದ ಗಿಡ
  • ಆಂದೋಲನ ಚುಟುಕು ಮಾಹಿತಿ : 10 ಬುಧವಾರ 2022
Tags
Andolana andolana chutuku mahithi andolana muthinantha mathu andolana odugara patra Article bengaluru bjp chutuku mahithi congress Draupadi murmu Editorial India kodagu muthinantha mathu mysore mysuru Narendra modi odugara patra siddaramaiah supreme court ಅಂಕಣ ಆಂದೋಲನ ಆಂದೋಲನ 50 ಆಂದೋಲನ ಓದುಗರ ಪತ್ರ ಆಂದೋಲನ ಕಾರ್ಟೂನ್‌ ಮಹಮ್ಮದ್‌ ಆಂದೋಲನ ಚುಟುಕು ಮಾಹಿತಿ ಆಂದೋಲನ ಮುತ್ತಿನಂಥ ಮಾತು ಓದುಗರ ಪತ್ರ ಕಾಂಗ್ರೆಸ್ ಕೊಡಗು ಚಾಮರಾಜನಗರ ಚುಟುಕು ಮಾಹಿತಿ ದ್ರೌಪದಿ ಮುರ್ಮು ನರೇಂದ್ರ ಮೋದಿ ಬಸವರಾಜ‌ ಬೊಮ್ಮಾಯಿ ಬಿಜೆಪಿ ಬೆಂಗಳೂರು ಮಂಡ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುತ್ತಿನಂಥ ಮಾತು ಮೈಸೂರು ರಾಜ್ಯ ಸರ್ಕಾರ ರಾಷ್ಟ್ರಪತಿ ಚುನಾವಣೆ ಸಂಪಾದಕೀಯ ಸಿದ್ದರಾಮಯ್ಯ
Our Picks
  • Facebook
  • Twitter
  • Instagram
  • YouTube
Don't Miss
ಚಿತ್ರ ಮಂಜರಿ
ಚಿತ್ರ ಮಂಜರಿ

ತಿರಂಗಾ ಅಭಿಯಾನದ ಅಂಗವಾಗಿ ಡಾ.ರಾಜ್ ಕುಟುಂಬಕ್ಕೆ ಸಚಿವ ಅಶ್ವತ್ಥ ನಾರಾಯಣ ಭೇಟಿ

By August 10, 20220

ಬೆಂಗಳೂರು : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನದ ಪ್ರಯುಕ್ತ ಉನ್ನತ ಶಿಕ್ಷಣ ಸಚಿವ ಅಶ್ವತ್ಥ…

ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಆಚರಣೆಯಾಗಲಿ 

August 10, 2022

ಸಂಪಾದಕೀಯ: ಪ್ರಕೃತಿ ವಿಕೋಪ ಸಂಕಷ್ಟದಲ್ಲಿರುವ ಕೊಡಗಿಗೆ ಸೂಕ್ತ ಪರಿಹಾರ ಘೋಷಣೆಯಾಗಲಿ

August 10, 2022

ಅಮ್ಮನ ತಲೆದೆಸೆ ಬೆಳೆದಿರುವ ಗಂಧದ ಗಿಡ

August 10, 2022

Subscribe to Updates

Get the latest creative news from SmartMag about art & design.

About Us
About Us

Your source for the lifestyle news. This demo is crafted specifically to exhibit the use of the theme as a lifestyle site. Visit our main page for more demos.

We're accepting new partnerships right now.
Address: no 777, 7th Cross, Ramanuja Rd, Ramachandra Agrahara, Mysuru, Karnataka 570004
Email Us: info@example.com
Contact: +91 9071777071

Recent Post
  • ತಿರಂಗಾ ಅಭಿಯಾನದ ಅಂಗವಾಗಿ ಡಾ.ರಾಜ್ ಕುಟುಂಬಕ್ಕೆ ಸಚಿವ ಅಶ್ವತ್ಥ ನಾರಾಯಣ ಭೇಟಿ
  • ಅಮೃತ ಮಹೋತ್ಸವ ಅರ್ಥಪೂರ್ಣವಾಗಿ ಆಚರಣೆಯಾಗಲಿ 
  • ಸಂಪಾದಕೀಯ: ಪ್ರಕೃತಿ ವಿಕೋಪ ಸಂಕಷ್ಟದಲ್ಲಿರುವ ಕೊಡಗಿಗೆ ಸೂಕ್ತ ಪರಿಹಾರ ಘೋಷಣೆಯಾಗಲಿ
  • ಅಮ್ಮನ ತಲೆದೆಸೆ ಬೆಳೆದಿರುವ ಗಂಧದ ಗಿಡ
  • ಆಂದೋಲನ ಚುಟುಕು ಮಾಹಿತಿ : 10 ಬುಧವಾರ 2022
Categories
Our Picks
Facebook Twitter Instagram Pinterest
  • Home
© 2022 Andolna all rights reserved

Type above and press Enter to search. Press Esc to cancel.