ರಾಂಚಿ: ಸಾಮಾನ್ಯವಾಗಿ ಮದುವೆಯ ದಿಬ್ಬಣ ನೋಡಿದ್ದೇವೆ. ಅಲಂಕಾರ ಮಾಡಿದ ಕಾರಿನಲ್ಲಿ ಅಥವಾ ಕುದುರೆಯೇರಿ ಮದುವೆ ಮೆರವಣಿಗೆಯಲ್ಲಿ ವರ ಮಂಟಪಕ್ಕೆ ಬರುತ್ತಾನೆ. ಆದರೆ ಇಲ್ಲೊಬ ವರ ವಿಭಿನ್ನವಾಗಿ ಮಂಟಪಕ್ಕೆ ಬಂದಿರುವುದು ಸುದ್ದಿಯಾಗಿದೆ.
ಜಾರ್ಖಂಡ್ ನ ರಾಂಚಿ ಮೂಲದ ರಾಜಾ ಕೃಷ್ಣ ಮಹತೋ ವಿವಾಹ ಇತ್ತೀಚೆಗೆ ನೆರವೇರಿದೆ. ವರ ರಾಜಾ ಕೃಷ್ಣ ಮಹತೋ ಮಂಟಪಕ್ಕೆ ಬಂದಿದ್ದಾರೆ. ಕಾರು ಅಥವಾ ಕುದುರೆಯಲ್ಲಿ ಬಂದಿಲ್ಲ. ಬದಲಾಗಿ ಜೆಸಿಬಿಯಲ್ಲಿ ಬಂದಿದ್ದಾರೆ.!
ವೃತ್ತಿಯಲ್ಲಿ ವಾಹನಗಳಿಗೆ ಹೂವು ಡೆಕೋರೇಟರ್ ಮಾಡುವ ಕಾಯಕವನ್ನು ಮಾಡುವ ರಾಜಾ ಕೃಷ್ಣ ಮಹತೋ ಅವರು ತನ್ನ ಮದುವೆಯ ಮೆರವಣಿಗೆ ಸಾಗಲು ಜೆಸಿಬಿಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಕಾರಿನ ಹೊರ ಭಾಗದಲ್ಲಿ ಹೇಗೆ ಹೂವುಗಳನ್ನು ಅಲಂಕಾರ ಮಾಡುತ್ತಾರೋ ಹಾಗೆಯೇ ಜೆಸಿಬಿಗೆ ಹೂವಿನ ಅಲಂಕಾರವನ್ನು ಮಾಡಿ ವರನ ಉಡುಗೆ ತೊಟ್ಟು ಮಂಟಪಕ್ಕೆ ಬಂದಿದ್ದಾರೆ.
ಮದುವೆಯ ಬಳಿಕ ಪತ್ನಿಯನ್ನು ಅಲಂಕೃತ ಜೆಸಿಬಿಯಲ್ಲಿ ಕೂರಿಸಿಕೊಂಡು ಬಂದಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಹಾತ್ಮ ಗಾಂಧೀಜಿ ಅವರ ಆತ್ಮಕತೆಗೆ ನೂರು ವರ್ಷ ಸಂದಿರುವುದು ಸಂತಸದ ವಿಷಯ. ಇವತ್ತು ಗಾಂಧಿಜಿ ಅವರ ವಿಚಾರಕ್ಕೆ ಏನಾಗುತ್ತಿದೆ? ಆಚಾರಕ್ಕೆ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಭಗವಂತ ಯೇಸು ನಮಗೆ ದಾರಿ ಅಂದರೆ, ಶಾಂತಿ…
ಗಾಂಧಿ ಅಭಿಯಾನ ಅರಿವಿನ ಯಾನ ಗೊತ್ತಾಗಿದ್ದ ದಿನ ಬಂತು. ನನ್ನ ಆಗಿನ ಸ್ಥಿತಿಯನ್ನು ವರ್ಣಿಸುವುದು ಕಷ್ಟ. ಒಂದು ಕಡೆ ಸುಧಾರಣೆಯ ಮಾರ್ಗದ…
ಕೆ.ಬಿ.ರಮೇಶನಾಯಕ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ಗೆ ಮಂತ್ರಿ ಸ್ಥಾನ ಸಾಧ್ಯತೆ ಎಚ್ಸಿಎಂಗೆ ಪ್ರಬಲ ಖಾತೆ ಕೊಡಿಸಲು ಹೈಕಮಾಂಡ್ ಮಟ್ಟದಲ್ಲಿ…
ಮಂಜು ಕೋಟೆ ಕೋಟೆ: ಮೈಸೂರು ಪ್ರಾಂತ್ಯದ ನಾಯಕ ಸಮುದಾಯದ ಏಕೈಕ ಶಾಸಕರಾಗಿರುವುದು ಪ್ಲಸ್ ಪಾಯಿಂಟ್ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…
ಎಸ್.ಎಸ್.ಭಟ್ ನಂಜನಗೂಡು ನಗರಸಭೆಯಲ್ಲಿ ೩೧ ವಾರ್ಡ್ಗಳು, ಕಂದಾಯ ಇಲಾಖೆಯಲ್ಲಿ ೨೭ ವಾರ್ಡ್ಗಳು ನಂಜನಗೂಡು: ಪುರಸಭೆ ನಗರಸಭೆಯಾಗಿ ಬಡ್ತಿ ಹೊಂದಿ ೨೭…