ಈಗ, ನಗರದಲ್ಲಿ ಎಲ್ಲೆಡೆ ಪ್ರತಿನಿತ್ಯ
(ಸಂ)ಗೀತ ಗಾಯನ ಯಾ :
ತನ್ಮೂಲಕ ದೇಶಕಾಲಗಳನ್ನು ಮರೆತು
ನಿತ್ಯತೆಯ, ಅನಂತದ ಅನುಸಂಧಾನ!
(“ ಇಲ್ಲಿ ಬಾ ಸಂಭವಿಸು ಇಂದೆನ್ನ ಹೃದಯದಲಿ ‘ನಿತ್ಯ’ವೂ ಅವತರಿಪ ಸತ್ಯಾವತಾರ”).

ವಿರೋಧ
‘ವರ್ಣಾಶ್ರಮ’ ಪದ್ಧತಿಗೆ ಎಲ್ಲರ (?) ವಿರೋಧ.
‘ವರ್ಣ’ ವಿರೋಽಸಬೇಕಾದ್ದೆ ; ಆದರೆ ‘ಆಶ್ರಮ’ದ್ದೇನು ತಪ್ಪು?
-ಸಿಪಿಕೆ, ಮೈಸೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

6 hours ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

6 hours ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

6 hours ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

6 hours ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

6 hours ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

6 hours ago