ಓದುಗರ ಪತ್ರ

ಓದುಗರ ಪತ್ರ | ಕನ್ನಡಿಗರಿಗೆ ಹೆಮ್ಮೆಯ ಸಂಗತಿ

ಕನ್ನಡ ನಾಡಿನ ಹೆಮ್ಮೆಯ ಪುತ್ರಿ, ಬಾನು ಮುಷ್ತಾಕ್ ಅವರ ‘ಹಸೀನಾ ಮತ್ತು ಇತರ ಕತೆಗಳು’ ಕಥಾಸಂಕಲನದ ಇಂಗ್ಲಿಷ್ ಅನುವಾದಿತ ಕೃತಿ ‘ಹಾರ್ಟ್ ಲ್ಯಾಂಪ್’ಗೆ ಪ್ರತಿಷ್ಠಿತ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ದೊರಕಿರುವುದು ೭ ಕೋಟಿ ಕನ್ನಡಿಗರೂ ಹೆಮ್ಮೆಪಡುವಂಥ ಸಾಧನೆಯಾಗಿದೆ. ಕನ್ನಡಕ್ಕೆ ಮೊದಲ ಬಾರಿ ಈ ಪ್ರಶಸ್ತಿ ದೊರೆತಿದೆ ಎನ್ನುವುದು ಅವಿಸ್ಮರಣೀಯ.

ಇತರ ಭಾಷೆಗಳಿಂದ ಇಂಗ್ಲಿಷ್‌ಗೆ ಅನುವಾದಿಸಲಾಗುವ ಅತ್ಯುತ್ತಮ ಕಾದಂಬರಿ ಅಥವಾ ಸಣ್ಣ ಕಥೆಗಳ ಸಂಗ್ರಹಕ್ಕೆ ನೀಡಲಾಗುವ ಈ ಪ್ರಶಸ್ತಿಯನ್ನು ಬಾನು ಮುಷ್ತಾಕ್ ಹಾಗೂ ಈ ಕೃತಿಯ ಅನುವಾದಕರಾದ ದೀಪಾ ಭಸ್ತಿ ಅವರಿಬ್ಬರೂ ಸ್ವೀಕರಿಸಿರುವುದು ಸ್ವಾಗತಾರ್ಹ.

-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

11 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

11 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

12 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

14 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

17 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

17 hours ago