Mysore
29
broken clouds

Social Media

ಶನಿವಾರ, 19 ಸೆಪ್ಟೆಂಬರ್ 2026
Light
Dark

ಓದುಗರ ಪತ್ರ | ಹೊಸ ಬಸ್‌ ತಂಗುದಾಣ ನಿರ್ಮಿಸಿ

ಓದುಗರ ಪತ್ರ

ಎಚ್.ಡಿ ಕೋಟೆ ತಾಲ್ಲೂಕಿನ ಅಣ್ಣೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕೆ. ಎಡತೊರೆ ಗ್ರಾಮದ ಬಸ್ ತಂಗುದಾಣದಲ್ಲಿ ಸ್ವಚ್ಛತೆ ಮರೀಚಿಕೆ ಯಾಗಿದ್ದು, ಮದ್ಯವ್ಯಸನಿಗಳ ತಾಣವಾಗಿ ಮಾರ್ಪಟ್ಟಿದೆ.

ಬಸ್ ತಂಗುದಾಣದ ಕಟ್ಟಡವು ಶಿಥಿಲವಾಗಿದ್ದು, ಯಾವಾಗಲಾದರೂ ಬೀಳುವ ಸ್ಥಿತಿಯಲ್ಲಿದೆ. ಗ್ರಾಮ ಪಂಚಾಯಿತಿ ಅಽಕಾರಿಗಳು ಕೂಡಲೇ ಶಿಥಿಲವಾಗಿರುವ ಬಸ್ ತಂಗುದಾಣವನ್ನು ತೆರವುಗೊಳಿಸಿ ಹೊಸದಾಗಿ ಕಟ್ಟಡ ನಿರ್ಮಿಸಬೇಕು ಹಾಗೂ ಬಸ್ ತಂಗುದಾಣದಲ್ಲಿ ಅನೈತಿಕ ಚಟುವಟಿಕೆಗಳು ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

-ಕೆ. ಎಸ್. ಹರೀಶ್, ಕೆ. ಎಡತೂರೆ, ಎಚ್. ಡಿ. ಕೋಟೆ ತಾ.

Tags:
error: Content is protected !!