ಓದುಗರ ಪತ್ರ

ಓದುಗರ ಪತ್ರ | ಬೀದಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ವಿಜಯನಗರದ ವಾಟರ್‌ಟ್ಯಾಂಕ್ ವೃತ್ತ (ಡಾಲ್ಛಿನ್ ಬೇಕರಿ) ದಿಂದ ಸೂರ್ಯ ಬೇಕರಿವರೆಗೂ ಮುಖ್ಯರಸ್ತೆಯಲ್ಲಿ ನಾಯಿಗಳ ಹಾವಳಿ ಹೆಚ್ಚಾಗಿದೆ. ರಾತ್ರಿಯೆಲ್ಲಾ ಬೊಗಳುತ್ತಾ ಎಲ್ಲರ ನಿದ್ರೆ ಹಾಳು ಮಾಡುತ್ತಿವೆ. ಮುಂಜಾನೆ ವಾಯುವಿಹಾರಿಗಳು, ಸಾಕು ನಾಯಿಯೊಂದಿಗೆ ವಾಕ್ ಮಾಡುವವರ ಮೇಲೆ ಹಾಗೂ ದ್ವಿಚಕ್ರ ವಾಹನ ಸವಾರರ ಮೇಲೆ ದಾಳಿ ಮಾಡುತ್ತಿವೆ.

ವಿಜಯನಗರ ಮುಖ್ಯರಸ್ತೆಯಲ್ಲಿನ ಹೋಟೆಲೊಂದರ ಸಿಬ್ಬಂದಿ ಹೋಟೆಲ್‌ನ ಅಳಿದುಳಿದ ಮಾಂಸಾಹಾರವನ್ನು ಈ ನಾಯಿಗಳಿಗೆ ಹಾಕಿ ರೂಢಿ ಮಾಡಿರುವುದರಿಂದ ನಾಯಿಗಳು ಗುಂಪು ಗುಂಪಾಗಿ ಹೋಟೆಲ್‌ನ ಬಳಿಯೇ ಸುಳಿದಾಡುತ್ತಿರುತ್ತವೆ. ಈ ನಾಯಿಗಳನ್ನು ನಿಯಂತ್ರಣ ಮಾಡುವುದೇ ಹರಸಾಹಸವಾಗಿದೆ. ಮೈಸೂರು ಮಹಾ ನಗರ ಪಾಲಿಕೆ ಅಧಿಕಾರಿಗಳು ಕೂಡಲೇ ಬೀದಿ ನಾಯಿಗಳ ಹಾವಳಿ ನಿಯಂತ್ರಿಸಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕಾಗಿದೆ.

ಆರ್. ಯಶಸ್, ಮೈಸೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

19 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

19 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

19 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

19 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

19 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

22 hours ago