ಓದುಗರ ಪತ್ರ

ಓದುಗರ ಪತ್ರ ಹನಿಟ್ರ್ಯಾಪ್‌ ; ಕಠಿಣ ಕ್ರಮ ಅಗತ್ಯ

ಇತ್ತೀಚೆಗೆ ನಡೆದ ವಿಧಾನಸಭಾ ಅಧಿವೇಶನದ ಕಲಾಪದಲ್ಲಿ ಜನಹಿತಕ್ಕೆ ಸಂಬಂಧಿಸಿದ ವಿಚಾರಗಳಿಗಿಂತಲೂ ಹೆಚ್ಚಾಗಿ ಹನಿಟ್ರ್ಯಾಪ್‌ನಂತಹ ವ್ಯಕ್ತಿ
ನೆಲೆಯ ವಿಷಯಗಳು ಹೆಚ್ಚು ಚರ್ಚೆಗೊಳಪಟ್ಟು ಧರಣಿ ಮತ್ತು ಗದ್ದಲ ಉಂಟು ಮಾಡಿತು.

ರಾಜ್ಯದ 48ಕ್ಕೂ ಹೆಚ್ಚು ಮಂದಿ ಶಾಸಕರು, ಗಣ್ಯರು ಮತ್ತು ಪ್ರಭಾವಿ ರಾಜಕಾರಣಿಗಳು ಹನಿಟ್ರ್ಯಾಪ್‌ನಲ್ಲಿ ಸಿಲುಕಿದ್ದಾರೆ ಎಂದು ಸಹಕಾರ
ಸಚಿವರು ಹೇಳಿದ್ದು, ಕಲಾಪದಲ್ಲಿ ಅಲ್ಲೋಲ ಕಲ್ಲೋಲ ಉಂಟುಮಾಡಿತು. ಹನಿಟ್ರ್ಯಾಪ್ ಜಾಲದಲ್ಲಿ ಕೆಲವು ಪ್ರಮುಖ ರಾಜಕಾರಣಿಗಳು ಸಿಲುಕಿ ಕೊಂಡಿರುವುದು ನಾಚಿಕೆಗೇಡಿನ ಸಂಗತಿ.

ಈ ಪ್ರಕರಣದಲ್ಲಿ ಕೆಲವು ಸಚಿವರ ಹೆಸರು ತಳುಕು ಹಾಕಿಕೊಂಡಿದೆ ಎನ್ನಲಾಗಿದ್ದು, ಇದರ ಹಿಂದಿರುವ ಜಾಲವನ್ನು ಪತ್ತೆಹಚ್ಚಿ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಆ ಮೂಲಕ ದೇಶದಲ್ಲಿ ರಾಜ್ಯದ ಗೌರವವನ್ನು ಕಾಪಾಡುವ ಕೆಲಸವಾಗಬೇಕಿದೆ.

-ಲಾವಣ್ಯ, ಕಿತ್ತೂರು.

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ದ ಗ್ರೇಟ್‌ ನಿಕೋಬಾರ್‌ ಯೋಜನೆ : ವಿಕಾಸವೋ? ವಿನಾಶವೋ?

ಶುಭಾ ಖಟಾವಕರ ಮ್ಹೆತ್ರಸ್‌ 72,000 ಕೋಟಿ ರೂ.ಗಳಿಂದ 90,000 ಕೋಟಿ ರೂ.ವೆಚ್ಚದ ಯೋಜನೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ…

6 mins ago

ಕಳೆದ ಚುನಾವಣೆ : ಇಬ್ಬರು ಪರಿಣಿತರ ವಿಶ್ಲೇಷಣೆ

ರಾಜಕಾರಣಿಗಳು ಕೊನೆಗೂ ಕೇಳಿಕೊಳ್ಳಬೇಕಿರುವುದು ನೀವು ಯಾರೋ ಒಬ್ಬರ ಬದುಕು ಚಂದವಾಗಲು ಕಾರಣವಾದಿರಾ ಎಂಬ ಪ್ರಶ್ನೆ ಮಾತ್ರವೇ. ಅದೊಂದೇ ಸತ್ಯ. ಉಳಿದದ್ದೆಲ್ಲ…

35 mins ago

ತಾಯಂದಿರ ದಿನ ವಿಶೇಷ | ನನ್ನ ಕರುಳ ಕುಡಿ ನನ್ನದೇ ಆಯ್ಕೆ

ಸಂಗಾತಿಯ ಹಂಗಿಲ್ಲದೆ ಅಮ್ಮನಾದ ಖ್ಯಾತ ಚಿತ್ರತಾರೆ ಭಾವನಾ ರಾಮಣ್ಣ ಜೊತೆ ಮಾತುಕತೆ      ನಿಮ್ಮ ವೃತ್ತಿಪರ ಒತ್ತಡಗಳ ನಡುವೆ…

1 hour ago

ಮಡಿಕೇರಿ | ನಗರಸಭೆಯಲ್ಲಿ ಸಿಬ್ಬಂದಿ ಕೊರತೆ ; ಸಾರ್ವಜನಿಕೆ ಕೆಲಸ ವಿಳಂಬ

ಮಡಿಕೇರಿ : ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿ ನಗರಸಭೆಯಲ್ಲಿ ಸಿಬ್ಬಂದಿ ಕೊರತೆ ಕಾಡುತ್ತಿದೆ. ನಗರಸಭೆಯಲ್ಲಿ ಖಾಯಂ ಸಿಬ್ಬಂದಿ ಸಂಖ್ಯೆ ಕಡಿಮೆಯಿದ್ದು,…

1 hour ago

ಎಚ್.ಡಿ.ಕೋಟೆ | ಉತ್ತಮ ಮಳೆ ; ಕೃಷಿ ಚಟುವಟಿಕೆ ಚುರುಕುಗೊಳಿಸಿದ ರೈತರು

ಎಚ್.ಡಿ.ಕೋಟೆ: ಅರೆ ಮಲೆನಾಡು ಎಂದೇ ಹೆಸರಾದ ತಾಲ್ಲೂಕಿನಲ್ಲಿ ತಡವಾಗಿ ಮಳೆ ಪ್ರಾರಂಭವಾದರೂ ಕಳೆದ ಒಂದು ವಾರದಿಂದ ಬೀಳುತ್ತಿರುವ ಉತ್ತಮ ಮಳೆಯಿಂದ…

2 hours ago

ಚಾ.ನಗರ ವಿ.ವಿ | ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಪಿಎಚ್‌.ಡಿಗೆ ಅವಕಾಶ

ಚಾಮರಾಜನಗರ : ಚಾಮರಾಜನಗರ ವಿಶ್ವವಿದ್ಯಾನಿಲಯದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳಿಗೆ ಪಿಎಚ್. ಡಿ. ಸಂಶೋಧನೆ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ವಿದ್ಯಾರ್ಥಿ…

2 hours ago