ಓದುಗರ ಪತ್ರ

ಓದುಗರ ಪತ್ರ | ಸಾಹಿತ್ಯ ಸಮ್ಮೇಳನದ ಗೌರವಕ್ಕೆ ಧಕ್ಕೆಯಾಗದಿರಲಿ

ಡಿ. ೨೦ರಿಂದ ಮೂರು ದಿನಗಳ ಕಾಲ ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ, ಮದ್ಯ ಹಾಗೂ ತಂಬಾಕು ಮಾರಾಟವನ್ನು ನಿಷೇಽ ಸಿರುವ ಬಗ್ಗೆ ಪ್ರಶ್ನಿಸಿರುವ ಕೆಲವರು ಬಾಡೂಟ ಏಕಿಲ್ಲ? ಎಂದು ಕೇಳಿದ್ದಾರೆ.

ಈ ಬಗ್ಗೆ ಹೋರಾಟವೊಂದು ಪ್ರಾರಂಭ ವಾಗಿದ್ದು, ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟವನ್ನೂ ನೀಡುವಂತೆ ಮಂಡ್ಯ ಜಿಲ್ಲಾ ಽಕಾರಿಗೆ ಕೆಲವು ಸಂಘಟನೆಗಳು ಮನವಿ ಮಾಡಿವೆ. ಇದು ಸಮಂಜಸವಲ್ಲ.

ಸಮ್ಮೇಳನಕ್ಕೆ ಬರುವವರು ಹಸಿವಿನಿಂದ ಇರಬಾರದು ಎಂಬ ಉದ್ದೇಶದಿಂದ ಇಲ್ಲಿ ಊಟದ ವ್ಯವಸ್ಥೆ ಮಾಡಲಾಗಿರುತ್ತದೆ. ಬಾಡೂಟ ಸೇವನೆ ಮಾಡಲು ಇದೇನು ಮದುವೆ ಅಥವಾ ಇನ್ನಿತರ ವೈಯಕ್ತಿಕ ಕಾರ್ಯಕ್ರಮಗಳ ಔತಣಕೂಟವಲ್ಲ. ಸಾಹಿತ್ಯ ಎಂಬುದು ಕೂಡ ಸಾತ್ವಿಕ ಆಹಾರದಂತೆಯೇ. ಇಲ್ಲಿ ಉತ್ತಮ ಚರ್ಚೆಗಳಿಗೆ ಅವಕಾಶ ನೀಡಬೇಕೇ ವಿನಾ ಸಾಹಿತ್ಯ ಸಮ್ಮೇಳನ ಬಾಡೂಟದ ಅಡ್ಡೆಯಾಗುವುದು ಒಳ್ಳೆಯ ಬೆಳವಣಿಗೆಯಲ್ಲ. ಸಸ್ಯಾಹಾರ ಎಲ್ಲರೂ ಸೇವಿಸುವ ಆಹಾರವಾಗಿದ್ದು, ಎಲ್ಲ ಸಾರ್ವಜನಿಕ ಸಮ್ಮೇಳನಗಳು, ಕಾರ್ಯಕ್ರಮಗಳಲ್ಲಿಯೂ ಸಸ್ಯಾಹಾರವನ್ನೇ ನೀಡಲಾಗುತ್ತಿದೆ. ಆದ್ದರಿಂದ ಜಿಲ್ಲಾಽಕಾರಿಗಳು ಈ ಬಗ್ಗೆ ಗಂಭೀರವಾಗಿ ಚಿಂತಿಸಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಯಾವುದೇ ತೊಂದರೆಯಾಗದಂತೆ ಎಚ್ಚರವಹಿಸಲಿ.

-ಮುಳ್ಳೂರು ಪ್ರಕಾಶ್, ಕನಕದಾಸನಗರ, ಮೈಸೂರು.

 

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

IPL 2026 | ಕಂಗೆಟ್ಟ ಕ್ಯಾಪಿಟಲ್ಸ್‌ ; ಡೆಲ್ಲಿ ವಿರುದ್ಧ ಆರ್‌ಸಿಬಿಗೆ ಸುಲಭ ಜಯ

ನವದೆಹಲಿ : ಹ್ಯಾಜಲ್‌ವುಡ್‌, ಭುವನೇಶ್ವರ್ ಬೌಲಿಂಗ್‌ ಅಬ್ಬರ, ಸಂಘಟಿತ ಫೀಲ್ಡಿಂಗ್‌ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು…

7 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಮೈಸೂರು : ಕೆ-ಸೆಟ್‌ ಮತ್ತು ಯುಜಿಸಿ-ನೆಟ್‌, ಜೆಆರ್‌ಎಫ್‌ ಅರ್ಹತಾ ಪರೀಕ್ಷೆ ಬರೆಯುವವರಿಗೆ 45 ದಿನಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ…

9 hours ago

ಹಾಸನ | ಮೆದುಳಿನಲ್ಲಿ ತೀವ್ರ ರಕ್ತಸ್ರಾವ ; 25 ವರ್ಷದ ಸಾಫ್ಟ್‌ವೇರ್‌ ಇಂಜಿನಿಯರ್‌ ಯುವತಿ ಸಾವು

ಹಾಸನ : ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಯುವತಿ ಚಿಕಿತ್ಸೆ ಫಲಿಸದೆ…

9 hours ago

ಚೆಲುವಾಂಬ ಆಸ್ಪತ್ರೆ | 15 ತಿಂಗಳಲ್ಲಿ 421 ಶಿಶು ಮರಣ ; ದಾಖಲೆ ಬಿಡುಗಡೆ ಮಾಡಿದ ಮಾಜಿ ಶಾಸಕ ನಾಗೇಂದ್ರ

ಮೈಸೂರು : ಮೈಸೂರು ಪ್ರಾಂತ್ಯದಲ್ಲೇ ಪ್ರಸೂತಿ, ಸ್ತ್ರೀರೋಗ ಮತ್ತು ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಹೆಸರುವಾಸಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆಯ…

9 hours ago

ಪಶ್ಚಿಮ ಬಂಗಾಳ ಎರಡನೇ ಹಂತದ ಚುನಾವಣೆ : ಏ.29ರಂದು ಮತದಾನ ; ಭಾರೀ ಬಿಗಿ ಭದ್ರತೆ

ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು,…

10 hours ago

ಅರಳುಮರಳು ಮಾತು, ಕ್ಷಮಿಸಿಬಿಡೋಣ : ಎಚ್.ವಿಶ್ವನಾಥ್ ಹೇಳಿಕೆಗೆ ಸಚಿವ ಮಧು ಬಂಗಾರಪ್ಪ ತಿರುಗೇಟು

ಶಿವಮೊಗ್ಗ : ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್‌ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ…

10 hours ago