ಓದುಗರ ಪತ್ರ
ಸಾಮಾಜಿಕ ಮೌಲ್ಯಗಳನ್ನು ಹೆಚ್ಚಿಸುವಂತಹ ಚಿತ್ರಗಳನ್ನು ನಿರ್ಮಿಸಬೇಕು ಎಂದು ಚಿತ್ರ ನಿರ್ಮಾಪಕ ಮತ್ತು ನಿರ್ದೇಶಕರಿಗೆ ಕರೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾಳಜಿ ಮೆಚ್ಚುವಂತಿದೆ. ೨೦೧೮ ಮತ್ತು ೨೦೧೯ನೇ ಸಾಲಿನ ಕರ್ನಾಟಕ ರಾಜ್ಯಚಲನ ಚಿತ್ರ ಪ್ರಶಸ್ತಿಗಳನ್ನು ಮೈಸೂರಿನಲ್ಲಿ ನಡೆದ ಸಮಾರಂಭದಲ್ಲಿ ವಿತರಿಸಿ ಮಾತನಾಡಿರುವ ಮುಖ್ಯಮಂತ್ರಿಗಳು, ಕನ್ನಡ ಚಲನ ಚಿತ್ರೋದ್ಯಮದ ಏಳು ಬೀಳುಗಳನ್ನು ತಮ್ಮದೇ ಆದ ರೀತಿಯಲ್ಲಿ ವಿಶ್ಲೇಷಣೆ ಮಾಡಿದ್ದಾರೆ. ನಿರ್ಮಾಪಕರು ಸಮಾಜಕ್ಕೆ ಉತ್ತಮ ಸಂದೇಶವನ್ನು ಸಾರುವಂತಹ ಚಿತ್ರಗಳನ್ನು ನಿರ್ಮಿಸಲು ಈಗಲಾದರೂ ಮುಂದಾಗಬೇಕು.
-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು
ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…
ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.15) ಸಂಜೆ ಅಕಾಲಿಕವಾಗಿ ಮಳೆ ಸುರಿದು…
ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…
ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…
ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…
ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…