ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಘಟಕದ ಅಧ್ಯಕ್ಷರಾದ ಮಹೇಶ್ ಜೋಶಿ ಅವರು, ತಾವು ಅಧ್ಯಕ್ಷರಾದ ನಂತರ ತಮ್ಮ ಅನುಕೂಲಕ್ಕೆ ತಕ್ಕಂತೆ ಮೂರು ಬಾರಿ ಪರಿಷತ್ತಿನ ಬೈಲಾವನ್ನು ತಿದ್ದುಪಡಿ ಮಾಡಿಕೊಂಡಿದ್ದಾರೆ.
ಈಗ ನಾಲ್ಕನೇ ಬಾರಿ ಕಸಾಪ ಬೈಲಾಕ್ಕೆ ತಿದ್ದುಪಡಿ ಮಾಡಿ ರಾಜ್ಯ ಘಟಕದ ಅಧ್ಯಕ್ಷರಿಗೆ ಪರಮಾಧಿಕಾರ ನೀಡಲು ಅವಕಾಶ ಕಲ್ಪಿಸಲು ಹೊರಟಿದ್ದಾರೆ. ಈ ಬಗ್ಗೆ ಅವರನ್ನು ಪ್ರಶ್ನಿಸಿದರೆ ನಮ್ಮ ಸಂವಿಧಾನವನ್ನೇ ಆಗಾಗ ತಿದ್ದುಪಡಿ ಮಾಡುತ್ತಾರೆ, ನಮ್ಮ ಪರಿಷತ್ನ ಬೈಲಾ ತಿದ್ದುಪಡಿಯಾದರೆ ಏನು ಎಂದು ಉಡಾಫೆಯ ಉತ್ತರ ನೀಡುತ್ತಾರೆ.
ಹಲವಾರು ವರ್ಷಗಳಿಂದ ಪರಿಷತ್ ವತಿಯಿಂದ ಪ್ರಕಟವಾಗುತ್ತಿದ್ದ ‘ಕನ್ನಡ-ನುಡಿ’ ಮಾಸ ಪತ್ರಿಕೆ ಜೋಶಿ ಅವರು ಅಧ್ಯಕ್ಷರಾದ ನಂತರ ನಿಂತು ಹೋಯಿತು. ಇದರಿಂದಾಗಿ ಪರಿಷತ್ನ ಸದಸ್ಯರಿಗೆ ಸಿಗುತ್ತಿದ್ದ ಮಾಹಿತಿ ಸಿಗದಂತಾಗಿದೆ. ನಾಡಿನ ಹೆಸರಾಂತ ಸಾಹಿತಿಗಳು ಪರಿಷತ್ತಿನ ಅಧ್ಯಕ್ಷರಿಗೆ ಮಾರ್ಗದರ್ಶನ ನೀಡುವ ಮೂಲಕ ಸರ್ವಾಧಿಕಾರಿ ಧೋರಣೆಗೆ ಕಡಿವಾಣ ಹಾಕಬೇಕು. ಇಲ್ಲದಿದ್ದರೆ ಕನ್ನಡ ನಾಡಿನ ಅಸ್ಮಿತೆಯದ ಕನ್ನಡ ಸಾಹಿತ್ಯ ಪರಿಷತ್ ಉಳಿಯುವುದಿಲ್ಲ.
ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…
ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…
ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…
ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…
ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…