ಓದುಗರ ಪತ್ರ
ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ ನಿತ್ಯ ಸಾವಿರಾರು ಲೀಟರ್ ನೀರು, ಚರಂಡಿ ಸೇರುತ್ತಿದೆ.
ಸುಮಾರು ದೂರದವರೆಗೆ ನೀರು ಪೋಲಾಗಿ ಹೋಗುವುದರಿಂದ ರಸ್ತೆ ಗುಂಡಿಯಾಗಿದೆ. ಇದರಿಂದ ಸದ್ವಿದ್ಯಾ ಪಾಠ ಶಾಲೆ ಹಾಗೂ ವಿಶಾಲ್ ಮಾರ್ಟ್ ಎದುರು ರಸ್ತೆ ಯಲ್ಲಿ ಸಂಚರಿಸುವವರು , ವಿದ್ಯಾರ್ಥಿಗಳ ಮೈ ಮೇಲೆ ಕೆಸರಿನ ಸಿಂಚನವಾಗುತ್ತಿದೆ. ಸಂಬಂಽಸಿ ದವರಿಗೆ ಈ ವಿಷಯ ತಿಳಿದಿದ್ದರೂ ಕೆಲಸ ಮಾತ್ರ ಆಗಿಲ್ಲ. ಅರ್ಧಂಬರ್ಧ ಕೆಲಸ ಮಾಡಿ ದೊಡ್ಡ ಗುಂಡಿ ಮಾಡಿ ಅರ್ಧಕ್ಕೆ ಬಿಟ್ಟಿದ್ದಾರೆ. ಗುಂಡಿಯಲ್ಲಿ ತುಂಬಿರುವ ನೀರಿನ ಜೊತೆಗೆ ರಸ್ತೆ ಬದಿಯಿಂದ ಬರುವ ಮಳೆಯ ನೀರು ಸೇರಿ, ದೊಡ್ಡದಾದ ನೀರಿನ ಪೈಪಿನೊಳಗೆ ಈ ಕೊಳಚೆ ನೀರು ಸೇರುತ್ತಿದೆ.
ಇದರಿಂದ ಕುಡಿಯುವ ನೀರು ಕಲುಷಿತಗೊಳ್ಳುತ್ತಿದ್ದು,ಅದನ್ನು ಉಪಯೋ ಗಿಸುವ ಜನರಿಗೆ ಅನಾರೋಗ್ಯ ಉಂಟಾಗಬಹುದಾಗಿದ್ದು, ಸಂಬಂಽಸಿದವರು ತುರ್ತಾಗಿ ಗಮನಹರಿಸಬೇಕಾಗಿದೆ. -ಪ್ರೊ. ಕೆ. ಕಾಳಚನ್ನೇಗೌಡ, ಮೈಸೂರು
ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…
ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…
ಡಿಸೆಂಬರ್ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…
ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…
ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…