ಮೈಸೂರಿನ ಡಿ.ಸುಬ್ಬಯ್ಯ ರಸ್ತೆಯ ಬಳಿ ಇರುವ ರಾಜಕಾಲುವೆಗೆ ಕೆಲವರು ಪ್ರತಿನಿತ್ಯ ಕಸ ತಂದು ಸುರಿಯುತ್ತಿರುವ ಪರಿಣಾಮ ನೀರು ಸರಾಗವಾಗಿ ಹರಿಯದೇ ನಿಂತಲ್ಲೇ ನಿಂತು ಸೊಳ್ಳೆ, ನೊಣಗಳ ಹಾವಳಿ
ಹೆಚ್ಚಾಗಿದ್ದು, ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ.
ಡಿ.ಸುಬ್ಬಯ್ಯ ರಸ್ತೆ ಸುತ್ತಮುತ್ತಲಿನ ಬಡಾವಣೆಗಳ ಕೊಳಚೆ ನೀರು ಇದೇ ರಾಜಕಾಲುವೆಯ ಮೂಲಕ ಹರಿಯುತ್ತದೆ. ಆದರೆ ಕೆಲವರು ಈ ರಾಜ ಕಾಲುವೆಗೆ ಕಸ ತಂದು ಸುರಿಯುತ್ತಿದ್ದು, ಇದರಿಂದಾಗಿ ಕಾಲುವೆ ಕಟ್ಟಿಕೊಂಡಿದೆ. ಪರಿಣಾಮ ನೀರು ನಿಂತಲ್ಲೇ ನಿಂದು ದುರ್ವಾಸನೆ ಬೀರಲಾರಂಭಿಸಿದ್ದು, ಸೊಳ್ಳೆಗಳ ಆವಾಸ
ಸ್ಥಾನವಾಗಿದೆ. ಆದ್ದರಿಂದ ಮಹಾನಗರ ಪಾಲಿಕೆ ಅಧಿಕಾರಿಗಳು ಈ ಭಾಗದಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸುವ ಮೂಲಕ ರಾಜ ಕಾಲುವೆಗೆ ಕಸ ಹಾಕುವವರನ್ನು ಪತ್ತೆ ಹಚ್ಚಿ ದಂಡ ವಿಧಿಸಬೇಕು.
-ಎಸ್.ಶ್ರೀದೇವಿ, ಡಿ.ಸುಬ್ಬಯ್ಯ ರಸ್ತೆ, ಮೈಸೂರು.
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…