ಓದುಗರ ಪತ್ರ
ಚಾಮರಾಜನಗರ ತಾಲ್ಲೂಕಿನ ಆಲೂರು ಹೊಮ್ಮ ಗ್ರಾಮದ ಸರ್ಕಾರಿ ಶಾಲೆಯಲ್ಲಿ ದಲಿತ ಮಹಿಳೆ ಅಡುಗೆ ಮಾಡುತ್ತಾರೆ ಎಂಬ ಕಾರಣದಿಂದ ಪೋಷಕರು ತಮ್ಮ ಮಕ್ಕಳ ವರ್ಗಾವಣೆ ಪತ್ರ ಪಡೆದು ಬೇರೆ ಶಾಲೆಗೆ ದಾಖಲು ಮಾಡಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳ ನಂತರವೂ ಅಸ್ಪೃಶ್ಯತೆ ಆಚರಣೆ ಇನ್ನೂ ಜೀವಂತ ವಾಗಿದೆ ಎನ್ನುವುದಕ್ಕೆ ಈ ಘಟನೆ ಸಾಕ್ಷಿಯಂತಿದೆ.
ಮುಗ್ಧ ಮಕ್ಕಳ ಮನಸ್ಸಿನಲ್ಲಿ ಜಾತಿಯ ವಿಷಬೀಜ ಬಿತ್ತುವುದು ಒಳ್ಳೆಯ ಬೆಳವಣಿಗೆಯಲ್ಲ. ಆದ್ದರಿಂದ ಪೋಷಕರು ತಮ್ಮ ಮಕ್ಕಳ ಮನಸ್ಸಿನಲ್ಲಿ ಜಾತಿಯ ವಿಷಬೀಜ ಬಿತ್ತುವುದನ್ನು ಬಿಟ್ಟು , ಎಲ್ಲರೂ ಸಮಾನರು ಎಂಬ ಮಾನವತೆಯ ಸಂದೇಶವನ್ನು ಸಾರಬೇಕು. ಇನ್ನಾದರೂ ಜಾತಿಯೆಂಬ ರೋಗಗ್ರಸ್ತ ಮನಸ್ಥಿತಿಯಿಂದ ಹೊರಬರಬೇಕು.
– ಎಂ. ಪಿ. ದರ್ಶನ್ ಚಂದ್ರ , ಮುಕ್ಕಡಹಳ್ಳಿ, ಚಾಮರಾಜನಗರ ತಾ
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…