ಓದುಗರ ಪತ್ರ
ಚಾಮರಾಜನಗರ ತಾಲ್ಲೂಕಿನ ಆಲೂರು ಹೊಮ್ಮ ಗ್ರಾಮದ ಸರ್ಕಾರಿ ಶಾಲೆಯಲ್ಲಿ ದಲಿತ ಮಹಿಳೆ ಅಡುಗೆ ಮಾಡುತ್ತಾರೆ ಎಂಬ ಕಾರಣದಿಂದ ಪೋಷಕರು ತಮ್ಮ ಮಕ್ಕಳ ವರ್ಗಾವಣೆ ಪತ್ರ ಪಡೆದು ಬೇರೆ ಶಾಲೆಗೆ ದಾಖಲು ಮಾಡಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳ ನಂತರವೂ ಅಸ್ಪೃಶ್ಯತೆ ಆಚರಣೆ ಇನ್ನೂ ಜೀವಂತ ವಾಗಿದೆ ಎನ್ನುವುದಕ್ಕೆ ಈ ಘಟನೆ ಸಾಕ್ಷಿಯಂತಿದೆ.
ಮುಗ್ಧ ಮಕ್ಕಳ ಮನಸ್ಸಿನಲ್ಲಿ ಜಾತಿಯ ವಿಷಬೀಜ ಬಿತ್ತುವುದು ಒಳ್ಳೆಯ ಬೆಳವಣಿಗೆಯಲ್ಲ. ಆದ್ದರಿಂದ ಪೋಷಕರು ತಮ್ಮ ಮಕ್ಕಳ ಮನಸ್ಸಿನಲ್ಲಿ ಜಾತಿಯ ವಿಷಬೀಜ ಬಿತ್ತುವುದನ್ನು ಬಿಟ್ಟು , ಎಲ್ಲರೂ ಸಮಾನರು ಎಂಬ ಮಾನವತೆಯ ಸಂದೇಶವನ್ನು ಸಾರಬೇಕು. ಇನ್ನಾದರೂ ಜಾತಿಯೆಂಬ ರೋಗಗ್ರಸ್ತ ಮನಸ್ಥಿತಿಯಿಂದ ಹೊರಬರಬೇಕು.
– ಎಂ. ಪಿ. ದರ್ಶನ್ ಚಂದ್ರ , ಮುಕ್ಕಡಹಳ್ಳಿ, ಚಾಮರಾಜನಗರ ತಾ
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಲೆ ಮಹದೇಶ್ವರ ವನ್ಯಧಾಮದ ಪಿ.ಜಿ.ಪಾಳ್ಯ ವಲಯ ವ್ಯಾಪ್ತಿಯಲ್ಲಿ ಸಫಾರಿ ವೇಳೆ…
ಮುಂಬೈ: ನಿಮ್ಮ ಧರ್ಮ ಯಾವುದು ಎಂದು ಕೇಳಿ ಇಬ್ಬರು ಭದ್ರತಾ ಸಿಬ್ಬಂದಿಗಳಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿರುವ ಘಟನೆ ದೇಶದ ವಾಣಿಜ್ಯ…
ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಿ ದೇವಸ್ಥಾನಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿ, ತಾಯಿಯ ದರ್ಶನ ಪಡೆದರು.…
ಗ್ಯಾಂಗ್ಟಕ್: ಪ್ರಧಾನಿ ನರೇಂದ್ರ ಮೋದಿ ಅವರಿಂದು ಸಿಕ್ಕಿಂನ ಗ್ಯಾಂಗ್ಟಕ್ನಲ್ಲಿ ಮಕ್ಕಳೊಂದಿಗೆ ಫುಟ್ಬಾಲ್ ಆಡಿ ಸಂಭ್ರಮಿಸಿದರು. ಗ್ಯಾಂಗ್ಟಕ್ನಲ್ಲಿ ಮುಂಜಾನೆ ವೇಳೆ ಪ್ರಧಾನಿ…
ಮೈಸೂರು: ಪ್ಯಾಸೆಂಜರ್ ಆಟೋದಲ್ಲಿ ಗಾಂಜಾ ಸೊಪ್ಪನ್ನು ಸಾಗಿಸುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಇಲವಾಲ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ಯಾಸೆಂಜರ್ ಆಟೋದಲ್ಲಿ ಮೈಸೂರಿನಿಂದ…
ಬೆಂಗಳೂರು: ಅಧಿಕಾರಿ ಮುಂದುವರಿಸಲು ಹಾಗೂ ಪದತ್ಯಾಗ ಮಾಡಲು ಸಿದ್ದರಾಮಯ್ಯನವರು ಮಾನಸಿಕವಾಗಿ ಸಿದ್ಧರಾಗಿದ್ದಾರೆ. ಮುಂದೆ ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು ಎನ್ನವುದು…