ಓದುಗರ ಪತ್ರ

ಓದುಗರ ಪತ್ರ | ಅದ್ಭುತವಾಗಿ ಮೂಡಿಬಂದ ಸಂಗೀತ ಸಂಜೆ

ಡಾ.ರಾಜ್‌ಕುಮಾರ್ ಮ್ಯೂಸಿಕಲ್ ಗ್ರೂಪ್‌ ವತಿಯಿಂದ ಪ್ರಥಮ ಬಾರಿಗೆ ಮೈಸೂರು ಜಯರಾಂ ಅವರ ನೇತೃತ್ವದಲ್ಲಿ ನಾದಬ್ರಹ್ಮ ಸಂಗೀತ ಸಭಾ ಸಭಾಂಗಣದಲ್ಲಿ ಆಯೋಜಿಸಿದ್ದ ಬಹುಭಾಷಾ ಹಿನ್ನೆಲೆ ಗಾಯಕ ಕೆ.ಜೆ.ಯೇಸುದಾಸ್ ಅವರ ಹಾಡುಗಳ ಸಂಗೀತ ಸಂಜೆ ಕಾರ್ಯಕ್ರಮ ಸಭಿಕರ ಕಿವಿಗಳನ್ನು ಇಂಪಾಗಿಸಿತು.

ಗಾಯಕರು ಯೇಸು ದಾಸ್ ಅವರು ಹಾಡಿರುವ ಜನಪ್ರಿಯ ಹಾಡುಗಳನ್ನು ಆಯ್ಕೆ ಮಾಡಿಕೊಂಡು ಮಧುರವಾದ ಕಂಠಗಳಿಂದ ಪ್ರಸ್ತುತಪಡಿಸಿದರು. ಈ ಹಾಡುಗಳು ನೆರೆದಿದ್ದ ಪ್ರೇಕ್ಷಕರನ್ನು ರಂಜಿಸಿದವು. ಮೈಸೂರು ಜಯರಾಂ, ಮಹೇಂದ್ರ, ಬಾಲುಪ್ರಕಾಶ್, ಟಿ.ವಿ.ಎಸ್.ಕುಮಾರ್, ಸುರೇಶ್, ಡಾ. ಮಂಜುನಾಥ್‌, ಶ್ಯಾಮಸುಂದರ್, ಚಂದ್ರಶೇಖ‌, ತೇಜಸ್ವಿನಿ, ಜೆನಿಫರ್ ಹಾಗೂ ಶಶಿಕಲಾರವರು 30ಕ್ಕೂ ಅಧಿಕ ಕನ್ನಡ, ತಮಿಳು ಹಾಗೂ ಹಿಂದಿ ಚಲನಚಿತ್ರಗೀತೆಗಳನ್ನು ಹಾಡಿದರು. ಇಂತಹ ಅದ್ಭುತ ಕಾರ್ಯಕ್ರಮವನ್ನು ಆಯೋಜನೆ ಮಾಡಿದ ಮೈಸೂರು ಜಯರಾಂ ಅವರಿಗೆ ಧನ್ಯವಾದಗಳು.

ಸುಂದರಕೃಷ್ಣ, ವಿದ್ಯಾರಣ್ಯಪುರಂ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

400ಕೋಟಿ ಲೂಟಿ ಪ್ರಕರಣ : ಆರೋಪವೇ ನಕಲಿ ಎಂದ ಎಸ್‌ಐಟಿ ವರದಿ

ನಾಸಿಕ್ : ಕರ್ನಾಟಕ-ಗೋವಾ ಗಡಿಯ ಚೋರ್ಲಾ ಘಾಟ್‌ನಲ್ಲಿ 2025ರ ಅಕ್ಟೋಬರ್‌ನಲ್ಲಿ ಸಂಚಲನ ಸೃಷ್ಟಿಸಿದ್ದ 400 ಕೋಟಿ ರೂಪಾಯಿ ದರೋಡೆ ಪ್ರಕರಣವೇ…

21 mins ago

ಕೋಲಾರದಲ್ಲಿ ದೇಶದ ಮೊದಲ ಹೆಲಿಕಾಪ್ಟರ್‌ ತಯಾರಕ ಘಟಕ : ನಾಳೆ ಮೋದಿ-ಮ್ಯಾಕ್ರಾಂ ಚಾಲನೆ

ಕೋಲಾರ : ಜಿಲ್ಲೆಯ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಭಾರತದ ಮೊದಲ ಖಾಸಗಿ ವಲಯದ ಹೆಲಿಕಾಪ್ಟರ್ ಫೈನಲ್ ಅಸೆಂಬ್ಲಿ ಲೈನ್ (FAL)…

43 mins ago

ಕೃಷಿಯಲ್ಲಿ ಕೃತಕ ಬುದ್ಧಿಮತ್ತೆ ಅವಶ್ಯ : ರೇಡಿಯೋ ಕಿಶಾನ್‌ ಕಾರ್ಯಕ್ರಮದಲ್ಲಿ ಹರಿಣಿಕುಮಾರ್‌

ಮೈಸೂರು : ಕೃಷಿಯಲ್ಲಿ ಕೃತಕ ಬುದ್ಧಿಮತ್ತೆಯನ್ನು ಅಳವಡಿಕೊಳ್ಳುವ ಮೂಲಕ ಕೃಷಿಯನ್ನು ಉಜ್ವಲಗೊಳಿಸಬಹುದು ಎಂದು ಮಂಡ್ಯ ಕೃಷಿ ವಿಶ್ವವಿದ್ಯಾನಿಲಯದ ವಿಶೇಷ ಅಧಿಕಾರಿ…

1 hour ago

ಹಂಪಿ | ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ : ಮೂವರಿಗೆ ಮರಣದಂಡನೆ

ಹಂಪಿ : ಇಲ್ಲಿಗೆ ಸಮೀಪದ ಸಾಣಾಪುರ ಕೆರೆ ಬಳಿ ಕಳೆದ ವರ್ಷ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಗಂಗಾವತಿಯ…

2 hours ago

ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಬೆಂಕಿ : 7 ಕಾರ್ಮಿಕರು ಸಜೀವ ದಹನ, ಹಲವರು ಸಿಲುಕಿರುವ ಶಂಕೆ

ಜೈಪುರ : ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಸಂಭವಿಸಿದ ಭಾರೀ ಬೆಂಕಿ ಅವಘಡದಿಂದಾಗಿ 7 ಕಾರ್ಮಿಕರು ಸಜೀವ ದಹನಗೊಂಡಿದ್ದು, ಇನ್ನೂ ಹಲವರು ಸಿಲುಕಿರುವ…

2 hours ago

ಜೆಡಿಎಸ್‌ : ಪಕ್ಷ ಸಂಘಟನೆಗೆ ಫೆ.18 ರಿಂದ ʻಜನರೊಂದಿಗೆ ಜನತಾದಳʻ ಕಾರ್ಯಕ್ರಮ

ಮೈಸೂರು : ಪಕ್ಷ ಸಂಘಟನೆಗಾಗಿ ಯುವ ಜಾ.ದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಫೆ.18 ರಿಂದ ಫೆ.24ರ ವರೆಗೆ ಮೈಸೂರು…

3 hours ago