ಡಾ.ರಾಜ್ಕುಮಾರ್ ಮ್ಯೂಸಿಕಲ್ ಗ್ರೂಪ್ ವತಿಯಿಂದ ಪ್ರಥಮ ಬಾರಿಗೆ ಮೈಸೂರು ಜಯರಾಂ ಅವರ ನೇತೃತ್ವದಲ್ಲಿ ನಾದಬ್ರಹ್ಮ ಸಂಗೀತ ಸಭಾ ಸಭಾಂಗಣದಲ್ಲಿ ಆಯೋಜಿಸಿದ್ದ ಬಹುಭಾಷಾ ಹಿನ್ನೆಲೆ ಗಾಯಕ ಕೆ.ಜೆ.ಯೇಸುದಾಸ್ ಅವರ ಹಾಡುಗಳ ಸಂಗೀತ ಸಂಜೆ ಕಾರ್ಯಕ್ರಮ ಸಭಿಕರ ಕಿವಿಗಳನ್ನು ಇಂಪಾಗಿಸಿತು.
ಗಾಯಕರು ಯೇಸು ದಾಸ್ ಅವರು ಹಾಡಿರುವ ಜನಪ್ರಿಯ ಹಾಡುಗಳನ್ನು ಆಯ್ಕೆ ಮಾಡಿಕೊಂಡು ಮಧುರವಾದ ಕಂಠಗಳಿಂದ ಪ್ರಸ್ತುತಪಡಿಸಿದರು. ಈ ಹಾಡುಗಳು ನೆರೆದಿದ್ದ ಪ್ರೇಕ್ಷಕರನ್ನು ರಂಜಿಸಿದವು. ಮೈಸೂರು ಜಯರಾಂ, ಮಹೇಂದ್ರ, ಬಾಲುಪ್ರಕಾಶ್, ಟಿ.ವಿ.ಎಸ್.ಕುಮಾರ್, ಸುರೇಶ್, ಡಾ. ಮಂಜುನಾಥ್, ಶ್ಯಾಮಸುಂದರ್, ಚಂದ್ರಶೇಖ, ತೇಜಸ್ವಿನಿ, ಜೆನಿಫರ್ ಹಾಗೂ ಶಶಿಕಲಾರವರು 30ಕ್ಕೂ ಅಧಿಕ ಕನ್ನಡ, ತಮಿಳು ಹಾಗೂ ಹಿಂದಿ ಚಲನಚಿತ್ರಗೀತೆಗಳನ್ನು ಹಾಡಿದರು. ಇಂತಹ ಅದ್ಭುತ ಕಾರ್ಯಕ್ರಮವನ್ನು ಆಯೋಜನೆ ಮಾಡಿದ ಮೈಸೂರು ಜಯರಾಂ ಅವರಿಗೆ ಧನ್ಯವಾದಗಳು.
–ಸುಂದರಕೃಷ್ಣ, ವಿದ್ಯಾರಣ್ಯಪುರಂ, ಮೈಸೂರು.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…