ಡಾ.ರಾಜ್ಕುಮಾರ್ ಮ್ಯೂಸಿಕಲ್ ಗ್ರೂಪ್ ವತಿಯಿಂದ ಪ್ರಥಮ ಬಾರಿಗೆ ಮೈಸೂರು ಜಯರಾಂ ಅವರ ನೇತೃತ್ವದಲ್ಲಿ ನಾದಬ್ರಹ್ಮ ಸಂಗೀತ ಸಭಾ ಸಭಾಂಗಣದಲ್ಲಿ ಆಯೋಜಿಸಿದ್ದ ಬಹುಭಾಷಾ ಹಿನ್ನೆಲೆ ಗಾಯಕ ಕೆ.ಜೆ.ಯೇಸುದಾಸ್ ಅವರ ಹಾಡುಗಳ ಸಂಗೀತ ಸಂಜೆ ಕಾರ್ಯಕ್ರಮ ಸಭಿಕರ ಕಿವಿಗಳನ್ನು ಇಂಪಾಗಿಸಿತು.
ಗಾಯಕರು ಯೇಸು ದಾಸ್ ಅವರು ಹಾಡಿರುವ ಜನಪ್ರಿಯ ಹಾಡುಗಳನ್ನು ಆಯ್ಕೆ ಮಾಡಿಕೊಂಡು ಮಧುರವಾದ ಕಂಠಗಳಿಂದ ಪ್ರಸ್ತುತಪಡಿಸಿದರು. ಈ ಹಾಡುಗಳು ನೆರೆದಿದ್ದ ಪ್ರೇಕ್ಷಕರನ್ನು ರಂಜಿಸಿದವು. ಮೈಸೂರು ಜಯರಾಂ, ಮಹೇಂದ್ರ, ಬಾಲುಪ್ರಕಾಶ್, ಟಿ.ವಿ.ಎಸ್.ಕುಮಾರ್, ಸುರೇಶ್, ಡಾ. ಮಂಜುನಾಥ್, ಶ್ಯಾಮಸುಂದರ್, ಚಂದ್ರಶೇಖ, ತೇಜಸ್ವಿನಿ, ಜೆನಿಫರ್ ಹಾಗೂ ಶಶಿಕಲಾರವರು 30ಕ್ಕೂ ಅಧಿಕ ಕನ್ನಡ, ತಮಿಳು ಹಾಗೂ ಹಿಂದಿ ಚಲನಚಿತ್ರಗೀತೆಗಳನ್ನು ಹಾಡಿದರು. ಇಂತಹ ಅದ್ಭುತ ಕಾರ್ಯಕ್ರಮವನ್ನು ಆಯೋಜನೆ ಮಾಡಿದ ಮೈಸೂರು ಜಯರಾಂ ಅವರಿಗೆ ಧನ್ಯವಾದಗಳು.
–ಸುಂದರಕೃಷ್ಣ, ವಿದ್ಯಾರಣ್ಯಪುರಂ, ಮೈಸೂರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…