ಇಡೀ ರಾಜ್ಯ ದಸರಾ ಸಡಗರದಲ್ಲಿ ಮುಳುಗಿಹೋಗಿರುವ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಡಾ ಹಗರಣದಲ್ಲಿ ಸಿಲುಕಿಕೊಂಡಿರುವುದು ಅವರ ಆತ್ಮಸ್ಥೆ ರ್ಯವನ್ನು ಕುಂದುವಂತೆ ಮಾಡಿದ್ದು, ಇದರಿಂದ ಸರ್ಕಾರದ ಜಂಘಾಬಲವೇ ಅಡಗಿಹೋಗಿದೆ ಅನಿಸುತ್ತದೆ.
ಈ ಬಾರಿ ದಸರಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಬೇಕು ಎಂದು ರಾಜ್ಯ ಸರ್ಕಾರ ೪೦ ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದೆ. ಮೈಸೂರಿಗೆ ಗಜಪಡೆಯ ಆಗಮನವಾಗಿದ್ದು, ಭರ್ಜರಿ ತಾಲೀಮು ನಡೆಸುತ್ತಿವೆ.
ಇಂತಹ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಡಾ ಹಗರಣದ ಆರೋಪಿ ಸ್ಥಾನದಲ್ಲಿದ್ದು, ತನಿಖೆಯನ್ನು ಎದುರಿಸು ವಂತಾಗಿರುವುದು ದಸರಾ ಮಹೋತ್ಸವಕ್ಕೆ ಮಂಕು ಕವಿದಂತಾಗಿದೆ.
ಮುಂದಿನ ೧೫ ದಿನಗಳ ರಾಜಕೀಯ ಬೆಳವಣಿಗೆಗಳು ಏನಾಗಬಹುದು ಎಂದು ಊಹಿಸಲು ಸಾಧ್ಯವಿಲ್ಲ. ಕಾಂಗ್ರೆಸ್ನ ಸಚಿವರು, ಶಾಸಕರು ಸಿದ್ದರಾಮಯ್ಯನವರಿಗೆ ಬೆಂಬಲ ಸೂಚಿಸಬಹುದು. ಆದರೆ ಈ ಆರೋಪ ಸಾಬೀತಾದರೆ ಸಿದ್ದರಾಮಯ್ಯನವರ ೪೦ ವರ್ಷಗಳ ಸುದೀರ್ಘ ರಾಜಕೀಯ ಜೀವನದಲ್ಲಿ ಇದೊಂದು ಕಪ್ಪುಚುಕ್ಕೆಯಾಗಿ ಉಳಿಯುವುದಂತೂ ಖಚಿತ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…