ನೀಡಿದಿರಿ ದೇಶದ ಆರ್ಥಿಕತೆಗೆ
ಹೊಸ ರೂಪ ಆಯಾಮವನು
ಬದಲಿಸಿತು ಬಲಗೊಳಿಸಿತು
ದೇಶದ ಅರ್ಥವ್ಯವಸ್ಥೆಯನು
ನಿಮ್ಮ ಉದಾರೀಕರಣ ನೀತಿ
ಅರ್ಥಶಾಸ್ತ್ರಜ್ಞನಲ್ಲೊಬ್ಬ ತತ್ವಜ್ಞಾನಿ
ಅಡಗಿದ ಪರಿ ನಿಮ್ಮ ನಡೆ!
ಸರಳತೆ ಸಜ್ಜನಿಕೆ ಪ್ರಾಮಾಣಿಕತೆ
ಮೃದುಮಿತಮಾತಿನ ಸಂತ ನೀವು
ಮನಮೋಹನ ಸಿಂಗ್!
ನಿಮಗೆ ಪ್ರೀತಿಯ ನುಡಿನಮನ!
-ಸಿ. ಪಿ. ಸಿದ್ಧಾಶ್ರಮ, ವಿಜಯನಗರ, ಮೈಸೂರು
ರಾಜ್ಕೋಟ್ : ಡೆರಿಲ್ ಮಿಚೆಲ್ ಅಮೋಘ ಶತಕ (131) ಹಾಗೂ ವಿಲ್ ಯಂಗ್ (87) ಅರ್ಧಶತಕದ ನೆರವಿನಿಂದ ಆತಿಥೇಯ ಭಾರತ…
ಮೈಸೂರು : ನಗರದ ಹೃದಯ ಭಾಗವಾದ ಕೆ.ಆರ್.ವೃತ್ತದಲ್ಲಿ ಗಂಧದಗುಡಿ ಫೌಂಡೇಶನ್ ಮತ್ತು ನಗರ ಸಂಚಾರ ಪೊಲೀಸ್ ಸಂಯುಕ್ತಾಶ್ರಯದಲ್ಲಿ ಸಂಕ್ರಾಂತಿ ಹಬ್ಬದ…
ಬೆಂಗಳೂರು : ಬ್ಯಾನರ್ ಅಳವಡಿಕೆ ಸಂಬಂಧಪಟ್ಟ ಬಳ್ಳಾರಿಯಲ್ಲಿ ನಡೆದ ಗಲಭೆ ಖಂಡಿಸಿ ಪಾದಯಾತ್ರೆ ನಡೆಸುವ ವಿಷಯದಲ್ಲಿ ಬಿಜೆಪಿಯೊಳಗೆ ಭಿನ್ನಾಭಿಪ್ರಾಯ ವ್ಯಕ್ತವಾಗಿದೆ.…
ಮೈಸೂರು: ವರ್ಕ್ ಫ್ರಂ ಹೋಂ ಕೆಲಸಕ್ಕೆ ಸೇರಿದ ಮಹಿಳೆ ನಂತರ ನಕಲಿ ಕಂಪೆನಿಯವರ ಮಾತನ್ನು ಕೇಳಿ ಷೇರು ಮಾರುಕಟ್ಟೆಯಲ್ಲಿ ಹಣ…
ಮೈಸೂರು : ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬೆಳವಾಡಿ ಹಾಗೂ ಕಡಕೊಳ ಬಳಿ ನಡೆದಿದೆ. ಮೊದಲನೇ…