ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ರವರು ರಾಜ್ಯ ವಿಧಾನ ಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಇತ್ತೀಚೆಗೆ ಮಾಡಿದ ಭಾಷಣವನ್ನು ವಿಪಕ್ಷ ನಾಯಕ ಆರ್. ಅಶೋಕ್ ಟೀಕಿಸಿದ್ದು, ಆಡಳಿತಾರೂಢ ಸರ್ಕಾರ ರಾಜ್ಯಪಾಲರಿಂದ ಸುಳ್ಳುಗಳನ್ನು ಹೇಳಿಸಿದೆ ಎಂದು ಆರೋಪಿಸಿದ್ದಾರೆ. ‘ರಾಜ್ಯ ಸರ್ಕಾರವೇ ಸಿದ್ಧಪಡಿಸಿದ ಈ ಭಾಷಣವನ್ನು ರಾಜ್ಯಪಾಲರು ಗಿಣಿ ಪಾಠದಂತೆ ಒಪ್ಪಿಸಿದ್ದಾರೆಯೇ ವಿನಾ ಇದರಲ್ಲಿ ಅವರ ಸ್ವಂತಿಕೆ ಏನೂ ಇದ್ದಂತೆ ತೋರುತ್ತಿಲ್ಲ’ ಎಂದಿರುವ ಆರ್. ಅಶೋಕ್ರವರಿಗೆ ಸಾಂವಿಧಾನಿಕ ಮುಖ್ಯಸ್ಥರಾಗಿರುವ ರಾಜ್ಯಪಾಲರು ಕೇವಲ ಉತ್ಸವ ಮೂರ್ತಿಯಂತೆ ಎಂಬುದು ತಿಳಿದಿಲ್ಲವೇ? ಈ ಹಿಂದೆ ಬಿಜೆಪಿ ಸರ್ಕಾರ ಅಽಕಾರದಲ್ಲಿದ್ದಾಗ, ಉಪ ಮುಖ್ಯಮಂತ್ರಿಯಾಗಿದ್ದ ಅಶೋಕ್ರವರು ಅವರ ಅಽಕಾರಾವಽ ಯಲ್ಲಿದ್ದ ರಾಜ್ಯಪಾಲರ ಗಿಣಿ ಪಾಠವನ್ನು ಈಗ ಮರೆತಿದ್ದಾರೆಯೇ? –ಕೆ. ವಿ. ವಾಸು, ವಕೀಲರು, ವಿವೇಕಾನಂದ ನಗರ, ಮೈಸೂರು.
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…
ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್ಗಳ ಪ್ರವೇಶ್ ಪರೀಕ್ಷೆಯನ್ನು ಜೂನ್.14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…
ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…