ಶಾಲಾ ಮಕ್ಕಳ ಹೆಸರು ಆಧಾರ್ಕಾರ್ಡ್ ಹಾಗೂ ಶಾಲಾ ಎಸ್ಟಿಎಸ್ ನಲ್ಲಿ (ಸ್ಪೂಡೆಂಟ್ ಟ್ಯಾಕಿಂಗ್ ಸಿಸ್ಟಮ್) ಬೇರೆ ಬೇರೆಯಾಗಿದ್ದು, ಅದನ್ನು ಸರಿಪಡಿಸುವ ಸಲುವಾಗಿ ಆಧಾರ್ ಕಾರ್ಡ್ ತಿದ್ದುಪಡಿಗೆ ಮಕ್ಕಳು ತಿಂಗಳುಗಟ್ಟಲೆ ಅಲೆದಾಡಬೇಕಾದ ಪರಿಸ್ಥಿತಿ ಎದುರಾಗಿದೆ.
ಶಾಲಾ ಮಕ್ಕಳ ಆಧಾರ್ಕಾರ್ಡ್ ತಿದ್ದು ಪಡಿಗೆಂದು ಸಂಬಂಧಪಟ್ಟ ಕಚೇರಿಗೆ ಹೋದರೆ ಅಲ್ಲಿನ ಸಿಬ್ಬಂದಿ ಇಲ್ಲ ಸಲ್ಲದ ದಾಖಲೆಗಳನ್ನು ಕೇಳುತ್ತಾ ಕಾಲಹರಣ ಮಾಡುತ್ತಿದ್ದಾರೆಯೇ ವಿನಾ ಆಧಾ
ಕಾರ್ಡ್ ತಿದ್ದುಪಡಿ ಮಾಡುತ್ತಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳು ತರಗತಿ ಗಳನ್ನು ಬಿಟ್ಟು ನಿತ್ಯ ಆಧಾರ್ಕಾರ್ಡ್ ತಿದ್ದುಪಡಿಗಾಗಿ ಪೋಷಕರೊಂದಿಗೆ ಅಲೆದಾಡಬೇಕಾಗಿದೆ. ಆಧಾರ್ಕಾರ್ಡ್ನಲ್ಲಿ ಆಗಿರುವ ಎಡವಟ್ಟಿನಿಂದಾಗಿ ವಿದ್ಯಾರ್ಥಿಗಳ ಹೆಸರು ಆಧಾರ್ಕಾರ್ಡ್ ಮತ್ತು ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನದ ತಂತ್ರಾಂಶ ಹಾಗೂ ಶಾಲಾ ಎಸ್ಟಿಎಸ್ ತಂತ್ರಾಂಶದಲ್ಲಿ ತಾಳೆಯಾಗದೆ ವಿದ್ಯಾರ್ಥಿ ವೇತನದಿಂದ ವಂಚಿತರಾಗು ವಂತಾಗಿದೆ. ಆದ್ದರಿಂದ ಸರ್ಕಾರ ವಿದ್ಯಾರ್ಥಿಗಳ ಆಧಾರ್ಕಾರ್ಡ್ ತಿದ್ದುಪಡಿ ಯನ್ನು ಶಾಲಾ ಹಂತದಲ್ಲಿ ಅಥವಾ ಕ್ಲಸ್ಟರ್ಮಟ್ಟದಲ್ಲಿಯೇ ಮಾಡುವ ಅವಕಾಶ ಕಲ್ಪಿಸಿದರೆ ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲವಾಗಲಿದೆ. -ಕೆ.ಎಸ್.ಸುರೇಶ್, ಮುಖ್ಯ ಶಿಕ್ಷಕರು, ಸರಗೂರು,
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…