ಓದುಗರ ಪತ್ರ

ಓದುಗರ ಪತ್ರ | ನರ್ಸ್‌ಗಳಿಗೂ ಆದ್ಯತೆ ನೀಡಿ

ಮೇ ೧೨ರಂದು ಅಂತರರಾಷ್ಟ್ರೀಯ ಶುಶ್ರೂಷಕಿಯರ ದಿನಾಚರಣೆಯನ್ನು ಫ್ಲಾರೆನ್ಸ್ ನೈಟಿಂಗಲ್ ಹೆಸರಿನಲ್ಲಿ ಆಚರಿಸುತ್ತಾರೆ. ಅವರು ಮಾಡಿದ ಸೇವೆ ವಿಶ್ವಕ್ಕೆ ಮಾದರಿಯಾಗಿದೆ. ಶುಶ್ರೂಷಕಿಯರು ಮಾಡುವ ಸೇವೆಗೆ ಬೆಲೆ ಕಟ್ಟಲಾಗದು. ಪ್ರತಿಯೊಬ್ಬರೂ ಒಂದಲ್ಲ ಒಂದು ರೀತಿಯಲ್ಲಿ ಶುಶ್ರೂಷಕಿಯರ ಸೇವೆಗೆ ಒಳಪಟ್ಟಿರುತ್ತಾರೆ. ಜಾತಿ, ಮತ ಭೇದವಿಲ್ಲದೆ, ಬಡವ ಶ್ರೀಮಂತ ಎನ್ನದೆ ಎಲ್ಲರನ್ನೂ ಸಮಾನರಾಗಿ ಕಾಣುತ್ತಾರೆ. ಇದು ಎಲ್ಲರೂ ಮೆಚ್ಚುವಂತಹ ಕೆಲಸ. ಯಾವುದೇ ಅಪರೂಪದ ಶಸ್ತ್ರ ಚಿಕಿತ್ಸೆ ನಡೆದರೂ ಶುಶ್ರೂಷಕಿಯರ ಪರಿಶ್ರಮ ಅಧಿಕವಾಗಿರುತ್ತದೆ. ಆದರೆ ಶುಶ್ರೂಷಕಿಯರ ಶ್ರಮವನ್ನು ಕಡೆಗಣಿಸಿ ವೈದ್ಯರ -ಟೋಗಳು ಪತ್ರಿಕೆಯಲ್ಲಿ ಪ್ರಕಟವಾಗುತ್ತವೆ. ಅಪರೂಪದ ಶಸ್ತ್ರಚಿಕಿತ್ಸೆಗೆ ವೈದ್ಯರೊಂದಿಗೆ ಶ್ರಮಿಸಿದ ಶುಶ್ರೂಷಕಿಯರ ಭಾವಚಿತ್ರವೂ ಪತ್ರಿಕೆಗಳಲ್ಲಿ ಪ್ರಕಟವಾದರೆ ಅವರ ಶ್ರಮ ಸಾರ್ಥಕವಾಗುತ್ತದೆ.

– ಎಂ. ಎಸ್. ಉಷಾ ಪ್ರಕಾಶ್, ಮೈಸೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಕಾವೇರಿ ಕೊಳ್ಳದ ರೈತರಿಗೆ 4 ಕಟ್ಟು ನೀರು ; ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…

1 hour ago

ಮೈಸೂರು | ಭಾರತ್ ಜೋಡೋ ನೋಂದಣಿಗೆ ಚಾಲನೆ

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…

2 hours ago

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…

2 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

5 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

7 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

8 hours ago