ಓದುಗರ ಪತ್ರ
ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುಡುವ ಸ್ಮಶಾನದಲ್ಲಿ ಚಾವಣಿ ಹಾಳಾಗಿದ್ದು, ಮಳೆ ಬಂದರೆ ಸುಡುವ ಸ್ಥಳದಲ್ಲಿ ನೀರು ಸುರಿದು ರಾಡಿಯಾಗುತ್ತದೆ. ಈ ಬಗ್ಗೆ ಸಂಬಂಧಪಟ್ಟವರನ್ನು ಕೇಳಿದರೆ ಟೆಂಡರ್ ಆಗಬೇಕು, ವರ್ಕ್ ಆರ್ಡರ್ ಸಿಗಬೇಕು ಎಂದು ಸಬೂಬು ಹೇಳುತ್ತಾರೆ. ಮಹಾನಗರ ಪಾಲಿಕೆಯವರು ಸ್ಮಶಾನ ಅಭಿವೃದ್ಧಿಗೆಂದು ಪ್ರತಿಮನೆಯಿಂದ ವಾರ್ಷಿಕ ೧೫೦ರೂ. ಗಳನ್ನು ಸಂದಾಯ ಮಾಡಿಸಿಕೊಳ್ಳುತ್ತಾರೆ. ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆಸಲು ೫೦೦ ರೂ . ಶುಲ್ಕವನ್ನೂ ನಿಗದಿಪಡಿಸಿದ್ದಾರೆ. ಆದರೆ ಸ್ಮಶಾನದಲ್ಲಿ ಸರಿಯಾದ ಮೂಲಭೂತ ವ್ಯವಸ್ಥೆಯನ್ನು ಒದಗಿಸದಿದ್ದರೆ ಏನು ಪ್ರಯೋಜನ? ಈ ಕೂಡಲೇ ನಗರಪಾಲಿಕೆ ಆಯುಕ್ತರು, ಜನನ ಮರಣ ವಿಭಾಗದ ಅಧಿಕಾರಿಗಳು ಸ್ಮಶಾನಕ್ಕೆ ಭೇಟಿಕೊಟ್ಟು ಸಮಸ್ಯೆ ನಿವಾರಿಸಲು ಕ್ರಮ ಕೈಗೊಳ್ಳಬೇಕಿದೆ.
-ಅಜಯ್ ಶಾಸ್ತ್ರಿ, ಮೈಸೂರು
ಎಚ್.ಡಿ.ಕೋಟೆ: ತಾಲ್ಲೂಕಿನ ಹಂಪಾಪುರ ಗ್ರಾಮದ ಸಮೀಪ ಇಂದು ಬೆಳಿಗ್ಗೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ರೈತ ಸಿದ್ದೇಗೌಡ ಎಂಬುವವರಿಗೆ ಗಂಭೀರ…
ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿ ಮಠದ ಏಪ್ರಿಲ್ ತಿಂಗಳಿನ 22 ದಿನದ ಕಾಣಿಕೆ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, 3.25…
ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್.29ರವರೆಗೆ ಹಾಗೂ ಬೆಂಗಳೂರಿನಲ್ಲಿ ಮೇ.5ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಬೇಗೆಯಿಂದ…
ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ಉದ್ಯೋಗ ಪತ್ರ ನೀಡಲಾಗಿದೆ. ೨೦೨೩ರಲ್ಲಿ ಕಾಂಗ್ರೆಸ್ ನಾಯಕ…
‘ಆಂದೋಲನ’ ದಿನ ಪತ್ರಿಕೆಯ ಏ.೧೯ರ ‘ಹಾಡು ಪಾಡು’ ಸಂಚಿಕೆಯಲ್ಲಿ ‘ಪಂಪ ಪ್ರಶಸ್ತಿ’ ಸಂದ ಹಿನ್ನೆಲೆಯಲ್ಲಿ ದೇವನೂರ ಮಹಾದೇವ ಅವರ ಬಗ್ಗೆ…
ಮೈಸೂರಿನ ಹಾರ್ಡಿಂಜ್ ವೃತ್ತದ ಮೂಲಕ ಮೈಸೂರಿನಿಂದ- ಚಾಮರಾಜ ನಗರ, ಗುಂಡ್ಲುಪೇಟೆ, ಹಾಸನ, ಮಂಗಳೂರು, ಮಡಿಕೇರಿ, ಚಿಕ್ಕಮಗಳೂರು, ಹಾಗೂ ಇನ್ನಿತರ ಸ್ಥಳಗಳ…