ಓದುಗರ ಪತ್ರ

ಓದುಗರ ಪತ್ರ | ಸ್ಮಶಾನದಲ್ಲಿ ಚಾವಣಿ ವ್ಯವಸ್ಥೆ ಮಾಡಿ

ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುಡುವ ಸ್ಮಶಾನದಲ್ಲಿ ಚಾವಣಿ ಹಾಳಾಗಿದ್ದು, ಮಳೆ ಬಂದರೆ ಸುಡುವ ಸ್ಥಳದಲ್ಲಿ ನೀರು ಸುರಿದು ರಾಡಿಯಾಗುತ್ತದೆ. ಈ ಬಗ್ಗೆ ಸಂಬಂಧಪಟ್ಟವರನ್ನು ಕೇಳಿದರೆ ಟೆಂಡರ್ ಆಗಬೇಕು, ವರ್ಕ್ ಆರ್ಡರ್ ಸಿಗಬೇಕು ಎಂದು ಸಬೂಬು ಹೇಳುತ್ತಾರೆ. ಮಹಾನಗರ ಪಾಲಿಕೆಯವರು ಸ್ಮಶಾನ ಅಭಿವೃದ್ಧಿಗೆಂದು ಪ್ರತಿಮನೆಯಿಂದ ವಾರ್ಷಿಕ ೧೫೦ರೂ. ಗಳನ್ನು ಸಂದಾಯ ಮಾಡಿಸಿಕೊಳ್ಳುತ್ತಾರೆ. ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆಸಲು ೫೦೦ ರೂ . ಶುಲ್ಕವನ್ನೂ ನಿಗದಿಪಡಿಸಿದ್ದಾರೆ. ಆದರೆ ಸ್ಮಶಾನದಲ್ಲಿ ಸರಿಯಾದ ಮೂಲಭೂತ ವ್ಯವಸ್ಥೆಯನ್ನು ಒದಗಿಸದಿದ್ದರೆ ಏನು ಪ್ರಯೋಜನ? ಈ ಕೂಡಲೇ ನಗರಪಾಲಿಕೆ ಆಯುಕ್ತರು, ಜನನ ಮರಣ ವಿಭಾಗದ ಅಧಿಕಾರಿಗಳು ಸ್ಮಶಾನಕ್ಕೆ ಭೇಟಿಕೊಟ್ಟು ಸಮಸ್ಯೆ ನಿವಾರಿಸಲು ಕ್ರಮ ಕೈಗೊಳ್ಳಬೇಕಿದೆ.

-ಅಜಯ್ ಶಾಸ್ತ್ರಿ, ಮೈಸೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

20 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

20 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

20 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

20 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

20 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

23 hours ago