‘ಬೆಳಗಾವಿಯಲ್ಲಿ ವಿಧಾನಮಂಡಲದ ಅಧಿವೇಶನ. ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಕುರಿತು ಆದ್ಯತೆಯ ಮೇರೆಗೆ ಚರ್ಚೆ’ ಎಂಬ ಮಾತನ್ನು ಉತ್ತರ ಕರ್ನಾಟಕದ ಮಂದಿ ದಶಕಗಳಿಂದಲೂ ಕೇಳುತ್ತಿದ್ದಾರೆಯೇ ವಿನಾ ಅವರ ಸಮಸ್ಯೆಗಳಿಗೆ ಪರಿಹಾರ ದೊರಕಿಲ್ಲ.
ಇಲ್ಲಿಯವರೆಗೂ ನಡೆದ ಎಲ್ಲ ಅಧಿವೇಶನಗಳಲ್ಲಿಯೂ ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಚರ್ಚೆಗಳಾಗಿದೆ. ಆದರೆ ಅವುಗಳನ್ನು ಪರಿಹಾರಿಸುವ ನಿಟ್ಟಿನಲ್ಲಿ ಸರ್ಕಾರ ಶ್ರಮಿಸಿಲ್ಲ. ಪರಿಣಾಮ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳು ಕೇವಲ ಚರ್ಚೆಗಳಲ್ಲಿಯೇ ಉಳಿದಿವೆ.
ಇನ್ನು ಅಧಿವೇಶನಗಳು ನಡೆಯುವಾಗ ಉತ್ತರ ಕರ್ನಾಟಕ ಭಾಗದ ಎಷ್ಟು ಮಂದಿ ಶಾಸಕರು ಅಽವೇಶನದಲ್ಲಿ ಭಾಗಿಯಾಗಿದ್ದಾರೆ ಎಂಬುದನ್ನು ಗಮನಿಸಿದಾಗ ಬೇಸರವಾಗುತ್ತದೆ. ಮೊದಲು ಉತ್ತರ ಕರ್ನಾಟಕದ ಶಾಸಕ ರೆಲ್ಲರೂ ಅಽವೇಶನದಲ್ಲಿ ಭಾಗಿಯಾಗಬೇಕು. ಸಮಸ್ಯೆಗಳನ್ನು ಸರ್ಕಾರದ ಮುಂದಿಟ್ಟು ಪರಿಹಾರಕ್ಕಾಗಿ ಆಗ್ರಹಿಸಬೇಕು. ಆಗ ಮಾತ್ರ ಉತ್ತರ ಕರ್ನಾ ಟಕ ಭಾಗ ಅಭಿವೃದ್ಧಿಯಾಗಲು ಸಾಧ್ಯ. ಇನ್ನು ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಚರ್ಚೆ ಕೇವಲ ಬೆಳಗಾವಿ ಅಽವೇಶನಕ್ಕೆ ಸೀಮಿತವಾಗಿದ್ದು, ಈ ಚರ್ಚೆ ಬೆಂಗಳೂರಿನ ಅಧಿವೇಶನದಲ್ಲೂ ನಡೆಯಲಿ.
-ರಮಾನಂದ ಶರ್ಮಾ, ಜೆ. ಪಿ. ನಗರ, ಬೆಂಗಳೂರು
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…