ಕಾಂಗ್ರೆಸ್ ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷಿ ಯೋಜನೆಯಡಿ ಮನೆಯ ಯಜಮಾನಿಗೆ ನೀಡುತ್ತಿದ್ದ ೨,೦೦೦ ರೂ. ಹಣ ಸರಿಯಾಗಿ ಫಲಾನುಭವಿಗಳ ಖಾತೆ ಸೇರುತ್ತಿಲ್ಲ. ಗೃಹಲಕ್ಷಿ ಯೋಜನೆ ನಿಂತು ಈಗಾಗಲೇ ೩ ತಿಂಗಳುಗಳು ಕಳೆದಿವೆ. ಅಲ್ಲದೆ ಗೃಹಜ್ಯೋತಿ ಯೋಜನೆಯಡಿ ಉಚಿತವಾಗಿ ನೀಡುವ ೨೦೦ ಯೂನಿಟ್ಗಳಿಂತ ಕಡಿಮೆ ವಿದ್ಯುತ್ ಖರ್ಚಾಗಿದ್ದರೂ ವಿದ್ಯುತ್ ಶುಲ್ಕ ವಿಽಸಲಾಗುತ್ತಿದೆ. ಉಳಿದ ಗ್ಯಾರಂಟಿಗಳ ಕಥೆ ಏನಾಗಿದೆಯೋ ಯಾರಿಗೂ ತಿಳಿಯುತ್ತಿಲ್ಲ. ಕಾಂಗ್ರೆಸ್ ಸರ್ಕಾರ ಅಽಕಾರಕ್ಕೆ ಬಂದಾಗ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ಮುಂದಿನ ೫ ವರ್ಷಗಳ ಕಾಲ ನಿಲ್ಲಿಸುವ ಮಾತೇ ಇಲ್ಲ ಎಂದಿತ್ತು. ಆದರೆ ಕೇವಲ ಒಂದೇ ವರ್ಷಕ್ಕೆ ಗ್ಯಾರಂಟಿ ಯೋಜನೆಗಳಿಗೆ ಗರಬಡಿದಂತಾಗಿದೆ. ಆದ್ದರಿಂದ ಸರ್ಕಾರ ಕೊಟ್ಟ ಭರವಸೆಯಂತೆಯೇ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಲಿ.
-ನಾಗೇಂದ್ರ ಮೂರ್ತಿ ಸೋಸಲೆ, ಹಳೇ ಸೋಸಲೆ, ತಿ. ನರಸೀಪುರ ತಾ.
ಬೆಂಗಳೂರು: ಮುಂದಿನ ಸಲ ಮಹಿಳಾ ಮೀಸಲಾತಿ ಬಂದರೆ ಮಗಳನ್ನೇ ಚುನಾವಣೆಗೆ ನಿಲ್ಲಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ…
ಬೆಂಗಳೂರು: ನಾನು ರಾಜ್ಯ ರಾಜಕಾರಣಕ್ಕೆ ಬರುವ ಯೋಚನೆ ಇಲ್ಲ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು…
ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದಾರೆ. ರಾಜ್ಯ ಮುಖ್ಯ…
ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ ಹುಲಿಯೊಂದು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ…
ಟೆಲ್ ಅವಿವ್: ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ.25 ರಿಂದ 26ರವರೆಗೆ ಎರಡು ದಿನಗಳ ಭೇಟಿಗಾಗಿ ಇಸ್ರೇಲ್ಗೆ ಪ್ರಯಾಣಿಸಲಿದ್ದಾರೆ ಎಂದು…
ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ. ಸದ್ಯ ರಾಜ್ಯ ರಾಜಕೀಯದಲ್ಲಿ ಬಹಳ ಚರ್ಚೆಯ ವಿಚಾರ. ಶಾಸಕರು ಸರ್ಕಾರಿ ಖರ್ಚಿನಲ್ಲಿ…