ಕಾಂಗ್ರೆಸ್ ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷಿ ಯೋಜನೆಯಡಿ ಮನೆಯ ಯಜಮಾನಿಗೆ ನೀಡುತ್ತಿದ್ದ ೨,೦೦೦ ರೂ. ಹಣ ಸರಿಯಾಗಿ ಫಲಾನುಭವಿಗಳ ಖಾತೆ ಸೇರುತ್ತಿಲ್ಲ. ಗೃಹಲಕ್ಷಿ ಯೋಜನೆ ನಿಂತು ಈಗಾಗಲೇ ೩ ತಿಂಗಳುಗಳು ಕಳೆದಿವೆ. ಅಲ್ಲದೆ ಗೃಹಜ್ಯೋತಿ ಯೋಜನೆಯಡಿ ಉಚಿತವಾಗಿ ನೀಡುವ ೨೦೦ ಯೂನಿಟ್ಗಳಿಂತ ಕಡಿಮೆ ವಿದ್ಯುತ್ ಖರ್ಚಾಗಿದ್ದರೂ ವಿದ್ಯುತ್ ಶುಲ್ಕ ವಿಽಸಲಾಗುತ್ತಿದೆ. ಉಳಿದ ಗ್ಯಾರಂಟಿಗಳ ಕಥೆ ಏನಾಗಿದೆಯೋ ಯಾರಿಗೂ ತಿಳಿಯುತ್ತಿಲ್ಲ. ಕಾಂಗ್ರೆಸ್ ಸರ್ಕಾರ ಅಽಕಾರಕ್ಕೆ ಬಂದಾಗ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ಮುಂದಿನ ೫ ವರ್ಷಗಳ ಕಾಲ ನಿಲ್ಲಿಸುವ ಮಾತೇ ಇಲ್ಲ ಎಂದಿತ್ತು. ಆದರೆ ಕೇವಲ ಒಂದೇ ವರ್ಷಕ್ಕೆ ಗ್ಯಾರಂಟಿ ಯೋಜನೆಗಳಿಗೆ ಗರಬಡಿದಂತಾಗಿದೆ. ಆದ್ದರಿಂದ ಸರ್ಕಾರ ಕೊಟ್ಟ ಭರವಸೆಯಂತೆಯೇ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸಲಿ.
-ನಾಗೇಂದ್ರ ಮೂರ್ತಿ ಸೋಸಲೆ, ಹಳೇ ಸೋಸಲೆ, ತಿ. ನರಸೀಪುರ ತಾ.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…