ಓದುಗರ ಪತ್ರ
ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು ವರದಿಯಾಗಿವೆ. ತಂಬಾಕು ಮತ್ತು ನಿಕೋಟಿನ್ ಅಂಶವನ್ನು ಟೂತ್ ಪೇಸ್ಟ್ಗಳಲ್ಲಿ ಸೇರಿಸುವುದರಿಂದ ಮಕ್ಕಳಿಗೆ ದೀರ್ಘಕಾಲಿಕ ದೈಹಿಕ ಸಮಸ್ಯೆಗಳು, ಶಾರೀರಿಕ ಮತ್ತು ಮಾನಸಿಕ ಪರಿಣಾಮಗಳು, ಹೃದಯ ಸಂಬಂಧಿತ ಕಾಯಿಲೆಗಳು, ರಕ್ತದೊತ್ತಡ ಹೆಚ್ಚುವಿಕೆ ಮತ್ತು ಪ್ರಾಣಹಾನಿ ಉಂಟಾಗಬಹುದು ಎಂಬುದು ವರದಿಯಾಗಿದೆ.
ಇದನ್ನೂ ಓದಿ:-ಓದುಗರ ಪತ್ರ | ರಸ್ತೆಯಲ್ಲಿ ವಾಯುವಿಹಾರ ಅಪಾಯಕಾರಿ
ತಂಬಾಕು ಟೂತ್ ಪೇಸ್ಟ್ಗಳನ್ನು ನಿಯಂತ್ರಿಸಲು ಸರ್ಕಾರವು ತಕ್ಷಣ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು. ಸಾಧ್ಯವಾದರೆ ತಂಬಾಕು ಮತ್ತು ನಿಕೋಟಿನ್ ಟೂತ್ ಪೇಸ್ಟ್ಗಳನ್ನು ನಿಷೇದಿಸಬೇಕು ಇಲ್ಲವಾದಲ್ಲಿ ಕನಿಷ್ಠ ಪಕ್ಷ ಸೂಕ್ತ ನಿಯಮಾವಳಿಗಳನ್ನು ರೂಪಿಸಬೇಕು. ಇಂತಹ ಉತ್ಪನ್ನಗಳನ್ನು ತಯಾರಿಸುವ ಕಂಪೆನಿಗಳಿಗೆ ದಂಡವನ್ನು ವಿಽಸುವ ಮೂಲಕ, ಮಕ್ಕಳ ಆರೋಗ್ಯವನ್ನು ರಕ್ಷಿಸಲು ಮತ್ತು ಸಾರ್ವಜನಿಕ ಜಾಗೃತಿ ಮೂಡಿಸಲು ಪ್ರಯತ್ನಿಸಬೇಕು. -ಡಾ. ಎಚ್. ಕೆ. ವಿಜಯಕುಮಾರ, ಬೆಂಗಳೂರು
ಬೆಂಗಳೂರು : ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಜೀವಿತ ಪ್ರಮಾಣಪತ್ರ ನೀಡುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಪರಿಶೀಲಿಸಿ, ಕೂಡಲೇ ಕ್ರಮ ವಹಿಸುವಂತೆ ಸಿಎಂ…
ವಿಜಯಪುರ: ಬಬಲೇಶ್ವರ ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ ಜೆಟ್ ವಿಮಾನವೊಂದು ಪತನವಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಕಲಬುರ್ಗಿಯಿಂದ ಬೆಳಗಾವಿಗೆ…
ಬೆಂಗಳೂರು: ರಾಜ್ಯದಲ್ಲಿ ಆನ್ಲೈನ್ ಬೆಟ್ಟಿಂಗ್ ಹಾವಳಿ ತೀವ್ರಗೊಂಡಿದೆ. ಕಳೆದ 4 ವರ್ಷದಲ್ಲಿ 35 ಮಂದಿ ಆನ್ ಲೈನ್ ಬೆಟ್ಟಿಂಗ್ ದಂಧೆಗೆ…
ಬೆಂಗಳೂರು: ಹಾಸನದಲ್ಲಿ ಇತ್ತೀಚೆಗೆ ನಡೆಸಿದ ಜೆಡಿಎಸ್ ಬೆಳ್ಳಿ ಮಹೋತ್ಸವದ ಮಾದರಿಯಲ್ಲಿ ರಾಜ್ಯದಲ್ಲಿ ಮತ್ತೆರಡು ಸಮಾವೇಶಗಳನ್ನು ಆಯೋಜಿಸಲು ಸಿದ್ಧತೆ ನಡೆಸಲಾಗಿದೆ. ಕಲ್ಯಾಣ…
ಬೆಂಗಳೂರು: ಬೇಸಿಗೆಗೂ ಮುನ್ನವೇ ಬಿಸಿಲಿನ ಬೇಗೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನೆರೆಯ ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ ಎದುರಾಗಿದ್ದು, ರಾಜ್ಯದ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ…
ರಾಮನಗರ: ಕನಕಪುರದಲ್ಲಿ ಕಾಡಾನೆ ಹಾವಳಿ ಮುಂದುವರಿದಿದ್ದು, ಕಾಡಂಚಿನ ಗ್ರಾಮದ ಬಳಿ ಸುಮಾರು 40 ಕಾಡಾನೆಗಳು ಕನಕಪುರ ತಾಲ್ಲೂಕಿನ ಕಾಡುಶಿವನಹಳ್ಳಿ ಬಳಿ…