ಓದುಗರ ಪತ್ರ

ಓದುಗರ ಪತ್ರ | ತಂಬಾಕುಯುಕ್ತ ದಂತ ಉತ್ಪನ್ನಗಳನ್ನು ನಿಷೇಧಿಸಿ

ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್‌ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು ವರದಿಯಾಗಿವೆ. ತಂಬಾಕು ಮತ್ತು ನಿಕೋಟಿನ್ ಅಂಶವನ್ನು ಟೂತ್ ಪೇಸ್ಟ್‌ಗಳಲ್ಲಿ ಸೇರಿಸುವುದರಿಂದ ಮಕ್ಕಳಿಗೆ ದೀರ್ಘಕಾಲಿಕ ದೈಹಿಕ ಸಮಸ್ಯೆಗಳು, ಶಾರೀರಿಕ ಮತ್ತು ಮಾನಸಿಕ ಪರಿಣಾಮಗಳು, ಹೃದಯ ಸಂಬಂಧಿತ ಕಾಯಿಲೆಗಳು, ರಕ್ತದೊತ್ತಡ ಹೆಚ್ಚುವಿಕೆ ಮತ್ತು ಪ್ರಾಣಹಾನಿ ಉಂಟಾಗಬಹುದು ಎಂಬುದು ವರದಿಯಾಗಿದೆ.

ಇದನ್ನೂ ಓದಿ:-ಓದುಗರ ಪತ್ರ | ರಸ್ತೆಯಲ್ಲಿ ವಾಯುವಿಹಾರ ಅಪಾಯಕಾರಿ

ತಂಬಾಕು ಟೂತ್ ಪೇಸ್ಟ್‌ಗಳನ್ನು ನಿಯಂತ್ರಿಸಲು ಸರ್ಕಾರವು ತಕ್ಷಣ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು. ಸಾಧ್ಯವಾದರೆ ತಂಬಾಕು ಮತ್ತು ನಿಕೋಟಿನ್ ಟೂತ್ ಪೇಸ್ಟ್‌ಗಳನ್ನು ನಿಷೇದಿಸಬೇಕು ಇಲ್ಲವಾದಲ್ಲಿ ಕನಿಷ್ಠ ಪಕ್ಷ ಸೂಕ್ತ ನಿಯಮಾವಳಿಗಳನ್ನು ರೂಪಿಸಬೇಕು. ಇಂತಹ ಉತ್ಪನ್ನಗಳನ್ನು ತಯಾರಿಸುವ ಕಂಪೆನಿಗಳಿಗೆ ದಂಡವನ್ನು ವಿಽಸುವ ಮೂಲಕ, ಮಕ್ಕಳ ಆರೋಗ್ಯವನ್ನು ರಕ್ಷಿಸಲು ಮತ್ತು ಸಾರ್ವಜನಿಕ ಜಾಗೃತಿ ಮೂಡಿಸಲು ಪ್ರಯತ್ನಿಸಬೇಕು. -ಡಾ. ಎಚ್. ಕೆ. ವಿಜಯಕುಮಾರ, ಬೆಂಗಳೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಗೃಹಲಕ್ಷ್ಮಿಗೆ ಜೀವಿತ ಪ್ರಮಾಣಪತ್ರ ಕಡ್ಡಾಯ : ಸಿಎಂ ಸೂಚನೆ

ಬೆಂಗಳೂರು : ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಜೀವಿತ ಪ್ರಮಾಣಪತ್ರ ನೀಡುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಪರಿಶೀಲಿಸಿ, ಕೂಡಲೇ ಕ್ರಮ ವಹಿಸುವಂತೆ ಸಿಎಂ…

5 mins ago

ವಿಜಯಪುರದ ಮಂಗಳೂರಿನಲ್ಲಿ ಖಾಸಗಿ ವಿಮಾನ ಪತನ: ಇಬ್ಬರಿಗೆ ಗಂಭೀರ ಗಾಯ

ವಿಜಯಪುರ: ಬಬಲೇಶ್ವರ ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ ಜೆಟ್‌ ವಿಮಾನವೊಂದು ಪತನವಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಕಲಬುರ್ಗಿಯಿಂದ ಬೆಳಗಾವಿಗೆ…

2 hours ago

ಕಳೆದ 4 ವರ್ಷದಲ್ಲಿ ಆನ್‌ಲೈನ್ ಬೆಟ್ಟಿಂಗ್ ದಂಧೆಗೆ 35 ಮಂದಿ ಬಲಿ

ಬೆಂಗಳೂರು: ರಾಜ್ಯದಲ್ಲಿ ಆನ್‌ಲೈನ್ ಬೆಟ್ಟಿಂಗ್ ಹಾವಳಿ ತೀವ್ರಗೊಂಡಿದೆ. ಕಳೆದ 4 ವರ್ಷದಲ್ಲಿ 35 ಮಂದಿ ಆನ್ ಲೈನ್ ಬೆಟ್ಟಿಂಗ್ ದಂಧೆಗೆ…

2 hours ago

ಮತ್ತೆರಡು ಸಮಾವೇಶ ಮಾಡಲು ಸಜ್ಜಾದ ಜೆಡಿಎಸ್‌: ಚುನಾವಣೆ ಗೆಲ್ಲಲು ರಣತಂತ್ರ

ಬೆಂಗಳೂರು: ಹಾಸನದಲ್ಲಿ ಇತ್ತೀಚೆಗೆ ನಡೆಸಿದ ಜೆಡಿಎಸ್ ಬೆಳ್ಳಿ ಮಹೋತ್ಸವದ ಮಾದರಿಯಲ್ಲಿ ರಾಜ್ಯದಲ್ಲಿ ಮತ್ತೆರಡು ಸಮಾವೇಶಗಳನ್ನು ಆಯೋಜಿಸಲು ಸಿದ್ಧತೆ ನಡೆಸಲಾಗಿದೆ. ಕಲ್ಯಾಣ…

2 hours ago

ನೆರೆಯ ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ: ರಾಜ್ಯದ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ

ಬೆಂಗಳೂರು: ಬೇಸಿಗೆಗೂ ಮುನ್ನವೇ ಬಿಸಿಲಿನ ಬೇಗೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನೆರೆಯ ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ ಎದುರಾಗಿದ್ದು, ರಾಜ್ಯದ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ…

2 hours ago

ಕನಕಪುರದ ಕಾಡಂಚಿನ ಗ್ರಾಮದಲ್ಲಿ 40 ಕಾಡಾನೆಗಳ ಹಿಂಡು ಪ್ರತ್ಯಕ್ಷ

ರಾಮನಗರ: ಕನಕಪುರದಲ್ಲಿ ಕಾಡಾನೆ ಹಾವಳಿ ಮುಂದುವರಿದಿದ್ದು, ಕಾಡಂಚಿನ ಗ್ರಾಮದ ಬಳಿ ಸುಮಾರು 40 ಕಾಡಾನೆಗಳು ಕನಕಪುರ ತಾಲ್ಲೂಕಿನ ಕಾಡುಶಿವನಹಳ್ಳಿ ಬಳಿ…

4 hours ago