ಓದುಗರ ಪತ್ರ
ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು ವರದಿಯಾಗಿವೆ. ತಂಬಾಕು ಮತ್ತು ನಿಕೋಟಿನ್ ಅಂಶವನ್ನು ಟೂತ್ ಪೇಸ್ಟ್ಗಳಲ್ಲಿ ಸೇರಿಸುವುದರಿಂದ ಮಕ್ಕಳಿಗೆ ದೀರ್ಘಕಾಲಿಕ ದೈಹಿಕ ಸಮಸ್ಯೆಗಳು, ಶಾರೀರಿಕ ಮತ್ತು ಮಾನಸಿಕ ಪರಿಣಾಮಗಳು, ಹೃದಯ ಸಂಬಂಧಿತ ಕಾಯಿಲೆಗಳು, ರಕ್ತದೊತ್ತಡ ಹೆಚ್ಚುವಿಕೆ ಮತ್ತು ಪ್ರಾಣಹಾನಿ ಉಂಟಾಗಬಹುದು ಎಂಬುದು ವರದಿಯಾಗಿದೆ.
ಇದನ್ನೂ ಓದಿ:-ಓದುಗರ ಪತ್ರ | ರಸ್ತೆಯಲ್ಲಿ ವಾಯುವಿಹಾರ ಅಪಾಯಕಾರಿ
ತಂಬಾಕು ಟೂತ್ ಪೇಸ್ಟ್ಗಳನ್ನು ನಿಯಂತ್ರಿಸಲು ಸರ್ಕಾರವು ತಕ್ಷಣ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು. ಸಾಧ್ಯವಾದರೆ ತಂಬಾಕು ಮತ್ತು ನಿಕೋಟಿನ್ ಟೂತ್ ಪೇಸ್ಟ್ಗಳನ್ನು ನಿಷೇದಿಸಬೇಕು ಇಲ್ಲವಾದಲ್ಲಿ ಕನಿಷ್ಠ ಪಕ್ಷ ಸೂಕ್ತ ನಿಯಮಾವಳಿಗಳನ್ನು ರೂಪಿಸಬೇಕು. ಇಂತಹ ಉತ್ಪನ್ನಗಳನ್ನು ತಯಾರಿಸುವ ಕಂಪೆನಿಗಳಿಗೆ ದಂಡವನ್ನು ವಿಽಸುವ ಮೂಲಕ, ಮಕ್ಕಳ ಆರೋಗ್ಯವನ್ನು ರಕ್ಷಿಸಲು ಮತ್ತು ಸಾರ್ವಜನಿಕ ಜಾಗೃತಿ ಮೂಡಿಸಲು ಪ್ರಯತ್ನಿಸಬೇಕು. -ಡಾ. ಎಚ್. ಕೆ. ವಿಜಯಕುಮಾರ, ಬೆಂಗಳೂರು
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…