ಕನ್ನಡ ಭಾಷೆಗೆ ಇದೇ ಮೊದಲ ಬಾರಿಗೆ ಬೂಕರ್ ಪ್ರಶಸ್ತಿ ಸಂದಿದೆ. 2025 ನೇ ಸಾಲಿನ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ನಮ್ಮ ಕನ್ನಡದ ಲೇಖಕಿ ಹಾಸನದ ಬಾನು ಮುಸ್ತಾಕ್ ಭಾಜನರಾಗಿದ್ದು, ಕನ್ನಡ ಭಾಷೆಗೆ ಮತ್ತು ಕರ್ನಾಟಕ ಗೌರವ ತಂದುಕೊಟ್ಟಿದ್ದಾರೆ, ಬಾನು ಮುಷ್ತಕ್ ಅವರ ಸಣ್ಣ ಕತೆಗಳ ಅನುವಾದ ಸಂಕಲನ ‘ಹಾರ್ಟ್ ಲ್ಯಾಪ್’ಗೆ ಪ್ರಶಸ್ತಿ ಸ೦ದಿದೆ.
ಬಾನು ಮುಷ್ತಾಕ್ ಅವರು ತಮ್ಮ ಬದುಕಿನಲ್ಲಿ, ಅನುಭವಿಸಿರುವ ನೋವುಗಳನ್ನು ಅನಾವರಣಗೊಳಿಸುವ ಈ ‘ಸಣ್ಣ ಕತೆಗಳ ಸಂಕಲನ’ ಇಂದು ಅಂತಾರಾಷ್ಟ್ರೀಯ ಮಟ್ಟದ ಬೂಕ ಪ್ರಶಸ್ತಿಗೆ ಭಾಜನವಾಗಿದೆ.
80 ರ ದಶಕದಲ್ಲಿ, ಪತ್ರಿಕೋದ್ಯಮದಲ್ಲಿ ಕ್ರಾಂತಿಕಾರಿ ಬದಲಾವಣೆಯನ್ನೇ ತಂದ ಪಿ.ಲಂಕೇಶ್ ಅವರ ‘ಲಂಕೇಶ್ ಪತ್ರಿಕೆಯಲ್ಲಿ, ದಿಟ್ಟ ವರದಿಗಾರ್ತಿಯಾಗಿ, ಹಾಗೂ ಲೇಖಕಿಯಾಗಿ ಬಾನು ಮುಷ್ತಕ್ ಪರಿಚಿತಗೊಂಡರು. 80ರ ದಶಕದಲ್ಲೇ ಅವರ ಸಣ್ಣ ಕತೆಗಳು ಲಂಕೇಶ್ ಪತ್ರಿಕೆಯಲ್ಲಿ ಪ್ರಕಟವಾಗಿದೆ.
ಸಣ್ಣ ಕತಗಳಿಗೂ, ಅಂತಾರಾಷ್ಟ್ರೀಯ ಮಟ್ಟದ ಬೂಕರ್ ಪ್ರಶಸ್ತಿ ಲಭಿಸುತ್ತದೆ ಎಂಬುದನ್ನು ಬಾನು ಮುಷ್ತಾಕ್ ಸಾದರಪಡಿಸಿದ್ದಾರೆ. ಇವರಿಗೆ ಕನ್ನಡಿಗರೆಲ್ಲರ ಪರವಾಗಿ ಅಭಿನಂದನೆಗಳು,
– ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…