ಓದುಗರ ಪತ್ರ

ಓದುಗರ ಪತ್ರ | ಕನ್ನಡಕ್ಕೆ ಬೂಕರ್‌ ತಂದ ಬಾನು ಮುಷ್ತಾಕ್‌

ಕನ್ನಡ ಭಾಷೆಗೆ ಇದೇ ಮೊದಲ ಬಾರಿಗೆ ಬೂಕರ್ ಪ್ರಶಸ್ತಿ ಸಂದಿದೆ. 2025 ನೇ ಸಾಲಿನ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ನಮ್ಮ ಕನ್ನಡದ ಲೇಖಕಿ ಹಾಸನದ ಬಾನು ಮುಸ್ತಾಕ್ ಭಾಜನರಾಗಿದ್ದು, ಕನ್ನಡ ಭಾಷೆಗೆ ಮತ್ತು ಕರ್ನಾಟಕ ಗೌರವ ತಂದುಕೊಟ್ಟಿದ್ದಾರೆ, ಬಾನು ಮುಷ್ತಕ್ ಅವರ ಸಣ್ಣ ಕತೆಗಳ ಅನುವಾದ ಸಂಕಲನ ‘ಹಾರ್ಟ್ ಲ್ಯಾಪ್’ಗೆ ಪ್ರಶಸ್ತಿ ಸ೦ದಿದೆ.

ಬಾನು ಮುಷ್ತಾಕ್ ಅವರು ತಮ್ಮ ಬದುಕಿನಲ್ಲಿ, ಅನುಭವಿಸಿರುವ ನೋವುಗಳನ್ನು ಅನಾವರಣಗೊಳಿಸುವ ಈ ‘ಸಣ್ಣ ಕತೆಗಳ ಸಂಕಲನ’ ಇಂದು ಅಂತಾರಾಷ್ಟ್ರೀಯ ಮಟ್ಟದ ಬೂಕ‌ ಪ್ರಶಸ್ತಿಗೆ ಭಾಜನವಾಗಿದೆ.

80 ರ ದಶಕದಲ್ಲಿ, ಪತ್ರಿಕೋದ್ಯಮದಲ್ಲಿ ಕ್ರಾಂತಿಕಾರಿ ಬದಲಾವಣೆಯನ್ನೇ ತಂದ ಪಿ.ಲಂಕೇಶ್ ಅವರ ‘ಲಂಕೇಶ್ ಪತ್ರಿಕೆಯಲ್ಲಿ, ದಿಟ್ಟ ವರದಿಗಾರ್ತಿಯಾಗಿ, ಹಾಗೂ ಲೇಖಕಿಯಾಗಿ ಬಾನು ಮುಷ್ತಕ್ ಪರಿಚಿತಗೊಂಡರು. 80ರ ದಶಕದಲ್ಲೇ ಅವರ ಸಣ್ಣ ಕತೆಗಳು ಲಂಕೇಶ್ ಪತ್ರಿಕೆಯಲ್ಲಿ ಪ್ರಕಟವಾಗಿದೆ.‌

ಸಣ್ಣ ಕತಗಳಿಗೂ, ಅಂತಾರಾಷ್ಟ್ರೀಯ ಮಟ್ಟದ ಬೂಕರ್ ಪ್ರಶಸ್ತಿ ಲಭಿಸುತ್ತದೆ ಎಂಬುದನ್ನು ಬಾನು ಮುಷ್ತಾಕ್ ಸಾದರಪಡಿಸಿದ್ದಾರೆ. ಇವರಿಗೆ ಕನ್ನಡಿಗರೆಲ್ಲರ ಪರವಾಗಿ ಅಭಿನಂದನೆಗಳು,
– ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪಂಚ.. ತಂತ್ರ !

ಪಂಚ.. ತಂತ್ರ ! ಚುನಾವಣೆಯಲ್ಲಿ ಗೆದ್ದವರಿಗೆ ಸಿಎಂ ಚಿಂತೆ, ಸೋತವರಿಗೆ ಇವಿಎಂನದೇ ಚಿಂತೆ ! -ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು

21 mins ago

ಓದುಗರ ಪತ್ರ: ಮರದ ಕೊಂಬೆಯನ್ನು ತೆರವುಗೊಳಿಸಿ

ಮೈಸೂರಿನ ಕುವೆಂಪುನಗರದ ‘ಎಂ’ ಬ್ಲಾಕ್‌ನ ನೃಪತುಂಗ ರಸ್ತೆಯಲ್ಲಿರುವ ಗಣಪತಿ ದೇವಸ್ಥಾನದ ಪಕ್ಕದಲ್ಲಿ ಶ್ರೀ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಹೊಸ…

22 mins ago

ಓದುಗರ ಪತ್ರ: ತಮಿಳುನಾಡಿನಲ್ಲಿ ವಿಜಯ್ ವಿಜಯ

ತಮಿಳುನಾಡು ಚುನಾವಣೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ೨೩೪ ಕ್ಷೇತ್ರಗಳ ಪೈಕಿ ೧೦೮ ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಅತಿ ದೊಡ್ಡ…

23 mins ago

ಓದುಗರ ಪತ್ರ: ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಪರ್ವ

ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಪಶ್ಚಿಮ ಬಂಗಾಳ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಒಟ್ಟು ೨೯೪ ಸ್ಥಾನಗಳ ಪೈಕಿ…

23 mins ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ: ಗಾಲಿ ಕುರ್ಚಿಯಿಂದ ಚಿಮ್ಮಿದ ಮೈಂಡ್‌ಸೆಟ್ ಕೋಚ್ ಜೈಕಿಶನ್!

ಲಕ್ಷಾಂತರ ಜನರಿಗೆ ಮೈಂಡ್ ಸೆಟ್ ಕೋಚ್ ಆಗಿ ಮಾರ್ಗದರ್ಶ ಗುಜರಾತಿನ ಅಹ್ಮದ್‌ನಗರದ ೩೮ ವರ್ಷ ಪ್ರಾಯದ ಜೈಕಿಶನ್ ಶರ್ಮಾ ಒಬ್ಬ…

3 hours ago

ಇಂದು ಅರ್ಜುನ ಆನೆಯ ಸ್ಮಾರಕ ಉದ್ಘಾಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಹಲವು ಅಡೆತಡೆಗಳ ನಡುವೆಯೂ ೩ ವರ್ಷಗಳ ಬಳಿಕ ಕೊಡಗು- ಹಾಸನ ಜಿಲ್ಲೆಗಳ ಗಡಿಭಾಗದ ಯಸಳೂರು ಸಮೀಪ…

3 hours ago