ಓದುಗರ ಪತ್ರ

ಓದುಗರ ಪತ್ರ | ಎದೆಯ ಹಣತೆ. . !

ಕನ್ನಡಮ್ಮನ ಘನ ವನಿತೆಯರು
ಬಾನು ಮುಷ್ತಾಕ್, ದೀಪಾ ಭಸ್ತಿ
ಕೂಡಿ ಮುಡಿಗೇರಿಸಿಕೊಂಡರು
ಬೂಕರ್ ಪ್ರಶಸ್ತಿ
ಹಚ್ಚಿದರು ಅಕ್ಕರೆಯ ಅಕ್ಷರದ
ಎದೆಯ ಹಣತೆ. . .
(ಹಾರ್ಟ್ ಲ್ಯಾಂಪ್)
ಬೆಳಗಿತು ದೀಪ, ಬಾನು ರೂಪ!
ಮತ್ತಷ್ಟು, ಮಗದಷ್ಟು ಪಸರಿಸಿತು
ಜಗದಗಲ ಕನ್ನಡದ ಘನತೆ

-ಮ. ಗು. ಬಸವಣ್ಣ, ಜೆಎಸ್‌ಎಸ್ ಬಡಾವಣೆ,ಮೈಸೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಧಾರವಾಡ ಆಕಾಶವಾಣಿ ಕೇಂದ್ರ ಸ್ಥಳಾಂತರಿಸದಂತೆ ಅಶ್ವಿನಿ ವೈಷ್ಣವ್‌ ಆದೇಶ

ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…

15 mins ago

ಮುರುಘಾ ಮಠದ ಆಸ್ತಿ ಕೇಸ್:‌ ಸುಪ್ರೀಂಕೋರ್ಟ್‌ನಿಂದ ರಾಜ್ಯ ಸರ್ಕಾರಕ್ಕೆ ನೋಟಿಸ್‌

ನವದೆಹಲಿ: ಮುರುಘಾ ಮಠದ ಆಸ್ತಿಯನ್ನು ಸರ್ಕಾರದ ವಶಕ್ಕೆ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ರಾಜ್ಯ ಸರ್ಕಾರಕ್ಕೆ…

28 mins ago

ತಮಿಳುನಾಡು ವಿಧಾನಸಭೆ ಚುನಾವಣೆ: ನಾಳೆ ಮತದಾನಕ್ಕೆ ಸಕಲ ಸಿದ್ಧತೆ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಗೆ ನಾಳೆ ಮತದಾನ ನಡೆಯಲಿದ್ದು, ರಾಜ್ಯದ ಒಟ್ಟು 234 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.…

39 mins ago

ಕೊಡಗಿನ ಹೋಂಸ್ಟೇನಲ್ಲಿ ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಇಬ್ಬರನ್ನು ಬಂಧಿಸಲಾಗಿದೆ: ಶಾಸಕ ಪೊನ್ನಣ್ಣ ಮಾಹಿತಿ

ಬೆಂಗಳೂರು: ಕೊಡಗಿನ ಹೋಂ ಸ್ಟೇನಲ್ಲಿ ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಇಬ್ಬರ ಬಂಧನ ಆಗಿದೆ ಎಂದು…

2 hours ago

ಹರ ಹರ ಮಹಾದೇವ ಘೋಷಣೆಯೊಂದಿಗೆ ಚಾರ್‌ ಧಾಮ್‌ ಯಾತ್ರೆ ಆರಂಭ

ಉತ್ತರಾಖಂಡ್:‌ ಇಲ್ಲಿನ ಪವಿತ್ರ ಚಾರ್‌ ಧಾಮ್‌ ಯಾತ್ರೆ ಇಂದಿನಿಂದ ಅಧಿಕೃತವಾಗಿ ಪ್ರಾರಂಭವಾಗಿದೆ. ಭಕ್ತರ ದರ್ಶನಕ್ಕಾಗಿ ಕೇದಾರನಾಥ ದೇವಾಲಯದ ದ್ವಾರಗಳನ್ನು ಇಂದು…

2 hours ago

ಗುಡುಮಾದನಹಳ್ಳಿ ರೈತರ ಪರ ನಿಂತ ಶಾಸಕ ದರ್ಶನ್ ಪುಟ್ಟಣ್ಣಯ್ಯ

ಮೈಸೂರು: ಕೃಷಿ ಭೂಮಿಯಲ್ಲಿ ನಿಮ್ಹಾನ್ಸ್‌ ಆಸ್ಪತ್ರೆ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಅವರು ರೈತರ ಪರ ನಿಂತಿದ್ದು,…

3 hours ago