Mysore
17
few clouds

Social Media

ಮಂಗಳವಾರ, 03 ಫೆಬ್ರವರಿ 2026
Light
Dark

ಓದುಗರ ಪತ್ರ | ಪ್ರಯಾಣಿಕರ ತಂಗುದಾಣ ನಿರ್ಮಿಸಿ

dgp murder case

ಮೈಸೂರು ಜಿಲ್ಲೆಯ ತಿ. ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಪ್ರಯಾಣಿಕರ ತಂಗುದಾಣದ ಇಲ್ಲದೆ ಪ್ರಯಾಣಿಕರಿಗೆ ಅದರಲ್ಲೂ ಮಹಿಳೆಯರು, ಮಕ್ಕಳು ಮತ್ತು ವೃದ್ಧರಿಗೆ ತೀವ್ರ ಸಮಸ್ಯೆಯಾಗಿದೆ.

ಬಸ್ಸಿಗಾಗಿ ಕಾಯುವ ಸ್ಥಳವು ಸ್ವಚ್ಛವಾಗಿಲ್ಲದ ಕಾರಣ ಯಾರೊಬ್ಬರೂ ನಿಂತುಕೊಳ್ಳಲು ಸಾಧ್ಯವಾಗುತ್ತಿಲ್ಲ. ಬಸ್ಸುಗಳಿಗಾಗಿ ಕಾಯುವ ಜನರು ಗ್ರಾಮದ ಅಂಗಡಿಗಳ ಮುಂದೆ ನಿಂತರೆ ವ್ಯಾಪಾರಕ್ಕೆ ತೊಂದರೆಯಾಗುತ್ತದೆ ಎಂದು ಮಾಲೀಕರು ಪ್ರಯಾಣಿಕರಿಗೆ ಬೇರೆಡೆ ನಿಂತುಕೊಳ್ಳಲು ಹೇಳುತ್ತಾರೆ. ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಗ್ರಾಮದಲ್ಲಿ ತಂಗುದಾಣ ನಿರ್ಮಿಸಲು ಕ್ರಮ ಕೈಗೊಳ್ಳ ಬೇಕಾಗಿದೆ. – ಎಂ. ಪ್ರಿಯಾಂಕ, ಪತ್ರಿಕೋದ್ಯಮ ವಿದ್ಯಾರ್ಥಿನಿ, ಮಹಾರಾಣಿ ಮಹಿಳಾ ಕಲಾ ಕಾಲೇಜು ಮೈಸೂರು

Tags:
error: Content is protected !!