ಓದುಗರ ಪತ್ರ
ನಂಜನಗೂಡು ಪಟ್ಟಣದಲ್ಲಿರುವ ಇತಿಹಾಸ ಪ್ರಸಿದ್ಧ ಹಟ್ಟಿ ಮಾರಮ್ಮ ದೇವಾಲಯದಲ್ಲಿ ಪ್ರತಿ ವರ್ಷ ಫೆಬ್ರವರಿ/ಮಾರ್ಚ್ ತಿಂಗಳಲ್ಲಿ ಅದ್ಧೂರಿಯಾಗಿ ಕೊಂಡೋತ್ಸವ, ಜಾತ್ರೆ ನಡೆಯುತ್ತದೆ. ಈ ದೇಗುಲಕ್ಕೆ ಅಕ್ಕ ಪಕ್ಕದ ಜಿಲ್ಲೆ ಹಾಗೂ ನೆರೆಯ ತಮಿಳುನಾಡು ರಾಜ್ಯದಿಂದhಲೂ ಭಕ್ತಾದಿಗಳು ಬರುತ್ತಾರೆ.
ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ, ಕೇಂದ್ರ ಬಸ್ ನಿಲ್ದಾಣ, ಅಂಬೇಡ್ಕ ಸರ್ಕಲ್, ಆಸು ಪಾಸಿನಲ್ಲೇ ಈ ದೇವಸ್ಥಾನ ಇದ್ದು, ಜನನಿಬಿಡ ಸ್ಥಳವಾಗಿದೆ. ದೇವಾಲಯಕ್ಕೆ ಸುತ್ತುಗೋಡೆ ನಿರ್ಮಿಸದೇ ಇರುವುದರಿಂದ ಅಪಘಾತ ಸಂಭವಿಸುವ ಸಾಧ್ಯತೆಯಿರುತ್ತದೆ. ದೇವಾಲಯಕ್ಕೆ ಸುತ್ತುಗೋಡೆ ನಿರ್ಮಿಸುವಂತೆ ನಗರಸಭೆ ಹಾಗೂ ಶಾಸಕರಿಗೆ ಸಾರ್ವಜನಿಕರು ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಇನ್ನಾದರೂ ಸಂಬಂಧಪಟ್ಟವರು ಕೂಡಲೇ ದೇವಾಲಯಕ್ಕೆ ಸುತ್ತುಗೋಡೆ ನಿರ್ಮಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು.
-ಅನಿಲ್ ಕುಮಾರ್, ನಂಜನಗೂಡು
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…