ಮೈಸೂರಿನ ಶಾಂತಲಾ ಚಿತ್ರಮಂದಿರದ ಸಿಗ್ನಲ್ ಬಳಿಯಿರುವ ಬಸ್ ತಂಗುದಾಣವನ್ನು ಭಿಕ್ಷುಕರು ಅತಿಕ್ರಮಿಸಿಕೊಂಡಿದ್ದು ಗಂಟು ಮೂಟೆಗಳನ್ನು ಇಟ್ಟುಕೊಂಡು ಹಗಲಿನ ವೇಳೆಯಲ್ಲೇ ತಂಗುದಾಣದೊಳಗೆ ನಿದ್ರಿಸುತ್ತಿರುತ್ತಾರೆ.
ಇದನ್ನೂ ಓದಿ: ದೇಶದ ಭವಿಷ್ಯ ನಿರೂಪಿಸುವ ಹೊಣೆ ಶಿಕ್ಷಕರದ್ದು : ಶಾಸಕ ಜಿಟಿಡಿ
ಬಸ್ ತಂಗುದಾಣ ಗಬ್ಬು ನಾರುತ್ತಿದ್ದು, ಬಸ್ಗಾಗಿ ಕಾಯುವವರು ಇಲ್ಲಿ ಮೂಗು ಮುಚ್ಚಿಕೊಂಡೇ ಇರುವುದು ಅನಿವಾರ್ಯವಾಗಿದೆ. ಬಸ್ ತಂಗುದಾಣದ ಪಕ್ಕ ಇರುವ ಫುಟ್ಪಾತ್ ಮೇಲೆ ಮಾಂಸಾಹಾರಿ ಫಾಸ್ಟ್ ಫುಡ್ ಗಾಡಿಗಳಿದ್ದು, ಗ್ರಾಹಕರು ರಸ್ತೆ ಬದಿಯಲ್ಲಿ ಅಡ್ಡಾದಿಡ್ಡಿಯಾಗಿ ವಾಹನಗಳನ್ನು ನಿಲ್ಲಿಸುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗಿದ್ದು, ನಗರ ಸಾರಿಗೆ ಬಸ್ಗಳಿಗಾಗಿ ಕಾಯುವವರಿಗೆ ಸ್ಥಳವೇ ಇಲ್ಲದಂತಾಗಿದೆ. ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು ಬಸ್ ತಂಗುದಾಣದಲ್ಲಿ ಠಿಕಾಣಿ ಹೂಡಿರುವ ಭಿಕ್ಷುಕರನ್ನು ಕೂಡಲೇ ಭಿಕ್ಷುಕರ ಪುನರ್ವಸತಿ ಕೇಂದ್ರಗಳಿಗೆ ಕಳುಹಿಸಬೇಕು ಹಾಗೂ ಬಸ್ ತಂಗುದಾಣವನ್ನು ಸ್ವಚ್ಛವಾಗಿಡಬೇಕು. ಫುಟ್ ಪಾತ್ ಅತಿಕ್ರಮಿಸಿಕೊಂಡಿರುವ ಫಾಸ್ಟ್ ಫುಡ್ಗಾಡಿಗಳನ್ನು ತೆರವುಗೊಳಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
-ಎನ್. ಕುಮಾರಸ್ವಾಮಿ, ಚಾಮರಾಜ ಮೊಹಲ್ಲಾ, ಮೈಸೂರು
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…