ಓದುಗರ ಪತ್ರ

ಓದುಗರ ಪತ್ರ | ವಲಸಿಗರ ಕೈಗೆ ಕೋಳ; ಇದು ಯಾವ ನಾಗರಿಕತೆ?

ಅಮೆರಿಕದಿಂದ ಗಡಿಪಾರು ಮಾಡಲಾದ ಅಕ್ರಮ ವಲಸಿಗರ ೨ನೇ ತಂಡ ಅಮೃತಸರಕ್ಕೆ ಬಂದಿಳಿದಿದ್ದು, ಇವರ ಕೈ ಮತ್ತು ಕಾಲುಗಳಿಗೂ ಅಮೆರಿಕ ಕೋಳ ಹಾಕಿ ಅಮಾನವೀಯವಾಗಿ ವರ್ತಿಸಿರುವುದು ಖಂಡನೀಯ.

ಅಮೆರಿಕ ದೇಶದ ಕಾನೂನು ಏನೇ ಇರಲಿ. ಜೀವನಕ್ಕಾಗಿ ಅಮೆರಿಕದಲ್ಲಿ ನೆಲಸಿದ ಭಾರ ತೀಯ ವಲಸಿಗರನ್ನು ಗೌರವ ಯುತವಾಗಿ ಕಳುಹಿಸದೆ ಅವ ರನ್ನು ಭಯೋತ್ಪಾದಕರಂತೆ ನಡೆಸಿಕೊಂಡಿರುವುದು ಅಮೆರಿಕದ ಘನತೆಗೆ ತಕ್ಕುದ್ದಲ್ಲ. ಅಮೆರಿಕದ ಈ ನಡೆಯನ್ನು ಯಾರೂ ಸಹಿಸುವುದಿಲ್ಲ. ಪ್ರಧಾನಿ ನರೇಂದ್ರ ಮೋದಿಯವರು ಅಮೆರಿಕ ಪ್ರವಾಸದಲ್ಲಿರುವಾಗಲೇ ವಲಸಿ ಗರನ್ನು ಗಡಿಪಾರು ಮಾಡಿರುವುದು ಅಕ್ಷಮ್ಯ. ಮೋದಿಯವರ ಆಪ್ತ ಮಿತ್ರರಂತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಶ್ವಾಸಾರ್ಹ ವಾಗಿಯೇ ವಲಸಿಗರನ್ನು ಆಯಾ ದೇಶಕ್ಕೆ ಕಳುಹಿಸಬಹುದಿತ್ತು. ಅದರ ಬದಲು ಈ ರೀತಿ ಸರಪಳಿಯಿಂದ ಬಂಽಸಿ ಕಳುಹಿಸಿದ್ದು ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ. ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಜಾಣ ಮೌನ ವಹಿಸಿರುವುದು ಅಮೆರಿಕದ ನಿಲುವಿಗೆ ಬದ್ಧವಾಗಿದೆಯೇನೋ ಎಂಬ ಅನುಮಾನ ಮೂಡಲು ಕಾರಣವಾಗಿದೆ. -ಎಸ್. ರಮಾನಂದ, ಜೆ. ಪಿ. ನಗರ, ಬೆಂಗಳೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

6 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

6 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

7 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

9 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

12 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

13 hours ago