ಓದುಗರ ಪತ್ರ
ಅಮೆರಿಕದಿಂದ ಗಡಿಪಾರು ಮಾಡಲಾದ ಅಕ್ರಮ ವಲಸಿಗರ ೨ನೇ ತಂಡ ಅಮೃತಸರಕ್ಕೆ ಬಂದಿಳಿದಿದ್ದು, ಇವರ ಕೈ ಮತ್ತು ಕಾಲುಗಳಿಗೂ ಅಮೆರಿಕ ಕೋಳ ಹಾಕಿ ಅಮಾನವೀಯವಾಗಿ ವರ್ತಿಸಿರುವುದು ಖಂಡನೀಯ.
ಅಮೆರಿಕ ದೇಶದ ಕಾನೂನು ಏನೇ ಇರಲಿ. ಜೀವನಕ್ಕಾಗಿ ಅಮೆರಿಕದಲ್ಲಿ ನೆಲಸಿದ ಭಾರ ತೀಯ ವಲಸಿಗರನ್ನು ಗೌರವ ಯುತವಾಗಿ ಕಳುಹಿಸದೆ ಅವ ರನ್ನು ಭಯೋತ್ಪಾದಕರಂತೆ ನಡೆಸಿಕೊಂಡಿರುವುದು ಅಮೆರಿಕದ ಘನತೆಗೆ ತಕ್ಕುದ್ದಲ್ಲ. ಅಮೆರಿಕದ ಈ ನಡೆಯನ್ನು ಯಾರೂ ಸಹಿಸುವುದಿಲ್ಲ. ಪ್ರಧಾನಿ ನರೇಂದ್ರ ಮೋದಿಯವರು ಅಮೆರಿಕ ಪ್ರವಾಸದಲ್ಲಿರುವಾಗಲೇ ವಲಸಿ ಗರನ್ನು ಗಡಿಪಾರು ಮಾಡಿರುವುದು ಅಕ್ಷಮ್ಯ. ಮೋದಿಯವರ ಆಪ್ತ ಮಿತ್ರರಂತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಶ್ವಾಸಾರ್ಹ ವಾಗಿಯೇ ವಲಸಿಗರನ್ನು ಆಯಾ ದೇಶಕ್ಕೆ ಕಳುಹಿಸಬಹುದಿತ್ತು. ಅದರ ಬದಲು ಈ ರೀತಿ ಸರಪಳಿಯಿಂದ ಬಂಽಸಿ ಕಳುಹಿಸಿದ್ದು ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ. ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಜಾಣ ಮೌನ ವಹಿಸಿರುವುದು ಅಮೆರಿಕದ ನಿಲುವಿಗೆ ಬದ್ಧವಾಗಿದೆಯೇನೋ ಎಂಬ ಅನುಮಾನ ಮೂಡಲು ಕಾರಣವಾಗಿದೆ. -ಎಸ್. ರಮಾನಂದ, ಜೆ. ಪಿ. ನಗರ, ಬೆಂಗಳೂರು.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…