ಓದುಗರ ಪತ್ರ
ಮೈಸೂರು ಆಕಾಶವಾಣಿ ಕೇಂದ್ರದಿಂದ ಪ್ರತಿ ಭಾನುವಾರ ಬೆಳಿಗ್ಗೆ 6.35ಕ್ಕೆ ಪ್ರಸಾರವಾಗುತ್ತಿರುವ ಸಿನಿಮಾ-ಯಾನ’ ಕಾರ್ಯಕ್ರಮವು ಕನಡದ ಕಲಾತ್ಮಕ ಚಿತ್ರಗಳ ಪರಿಚಯಾತ್ಮಕ ಪ್ರಯತ್ನವಾಗಿದ್ದು, ಆಕರ್ಷಕವಾಗಿ ಮೂಡಿಬರುತ್ತಿದೆ. 3 ಗಂಟೆಗಳ ಸಿನಿಮಾ ಕಥೆಯನ್ನು ಕೇವಲ 5 ನಿಮಿಷಗಳ ಅವಧಿಯಲ್ಲಿ ಕಥೆಯ ಸಾರಾಂಶದೊಂದಿಗೆ ಹಾಡುಗಳ ತುಣುಕುಗಳನ್ನು ಹಾಕಿ ಅದ್ಭುತವಾಗಿ ಪ್ರಸ್ತುತಪಡಿಸಲಾಗುತ್ತಿದೆ.
ಈ ಕಾರ್ಯಕ್ರಮದಲ್ಲಿ ಪ್ರಸಾರವಾಗುತ್ತಿರುವ ಸಿನಿಮಾಗಳೆಲ್ಲವೂ 40-50 ವರ್ಷಗಳ ಹಿಂದಿನ ಸಿನಿಮಾಗಳಾಗಿದ್ದು, ಆ ಸಿನಿಮಾಗಳ ಉತ್ತಮ ಸಂದೇಶಗಳನ್ನು ಕಾರ್ಯಕ್ರಮದ ಮೂಲಕ ಸಮಾಜದ ಮುಂದಿಡಲಾಗುತ್ತಿದೆ. ಇದರಿಂದ ಯುವ ಪೀಳಿಗೆಗೆ ಜೀವನದ ಮೌಲ್ಯಗಳನ್ನು ಅರಿಯಲು ಸಹಕಾರಿಯಾಗಿದೆ. ಆದ್ದರಿಂದ ಈ ಕಾರ್ಯಕ್ರಮ ಹೆಚ್ಚಾಗಿ ಯುವ ಸಮುದಾಯಕ್ಕೆ ತಲುಪುವಂತೆ ಮಾಡಬೇಕು.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…
೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…
ಕಾಡಂಚಿನ ವ್ಯಾಘ್ರ ಸೆರೆಗೆ ಹಗಲು-ರಾತ್ರಿ ಕಾರ್ಯಾಚರಣೆ ಚಿರತೆ ಸೆರೆಗೆ ತಂತ್ರಜ್ಞಾನ ಬಳಕೆ ಮಾಡಿದ್ದ ಅರಣ್ಯ ಇಲಾS ಮೈಸೂರು: ಕಳೆದ ಎರಡು…
ಹೇಮಂತ್ಕುಮಾರ್ ದಾಖಲೆ ಸೃಷ್ಟಿ ; ಹಲವು ಅಚ್ಚರಿಗಳ ತಾಣವಾದ ಮೂರು ದಿನಗಳ ಮೇಳ ಮಂಡ್ಯ: ಮೂರು ದಿನಗಳ ಕಾಲ ವಿ.ಸಿ.ಫಾರಂನಲ್ಲಿ…
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…