ಓದುಗರ ಪತ್ರ
ಮೈಸೂರು ಆಕಾಶವಾಣಿ ಕೇಂದ್ರದಿಂದ ಪ್ರತಿ ಭಾನುವಾರ ಬೆಳಿಗ್ಗೆ 6.35ಕ್ಕೆ ಪ್ರಸಾರವಾಗುತ್ತಿರುವ ಸಿನಿಮಾ-ಯಾನ’ ಕಾರ್ಯಕ್ರಮವು ಕನಡದ ಕಲಾತ್ಮಕ ಚಿತ್ರಗಳ ಪರಿಚಯಾತ್ಮಕ ಪ್ರಯತ್ನವಾಗಿದ್ದು, ಆಕರ್ಷಕವಾಗಿ ಮೂಡಿಬರುತ್ತಿದೆ. 3 ಗಂಟೆಗಳ ಸಿನಿಮಾ ಕಥೆಯನ್ನು ಕೇವಲ 5 ನಿಮಿಷಗಳ ಅವಧಿಯಲ್ಲಿ ಕಥೆಯ ಸಾರಾಂಶದೊಂದಿಗೆ ಹಾಡುಗಳ ತುಣುಕುಗಳನ್ನು ಹಾಕಿ ಅದ್ಭುತವಾಗಿ ಪ್ರಸ್ತುತಪಡಿಸಲಾಗುತ್ತಿದೆ.
ಈ ಕಾರ್ಯಕ್ರಮದಲ್ಲಿ ಪ್ರಸಾರವಾಗುತ್ತಿರುವ ಸಿನಿಮಾಗಳೆಲ್ಲವೂ 40-50 ವರ್ಷಗಳ ಹಿಂದಿನ ಸಿನಿಮಾಗಳಾಗಿದ್ದು, ಆ ಸಿನಿಮಾಗಳ ಉತ್ತಮ ಸಂದೇಶಗಳನ್ನು ಕಾರ್ಯಕ್ರಮದ ಮೂಲಕ ಸಮಾಜದ ಮುಂದಿಡಲಾಗುತ್ತಿದೆ. ಇದರಿಂದ ಯುವ ಪೀಳಿಗೆಗೆ ಜೀವನದ ಮೌಲ್ಯಗಳನ್ನು ಅರಿಯಲು ಸಹಕಾರಿಯಾಗಿದೆ. ಆದ್ದರಿಂದ ಈ ಕಾರ್ಯಕ್ರಮ ಹೆಚ್ಚಾಗಿ ಯುವ ಸಮುದಾಯಕ್ಕೆ ತಲುಪುವಂತೆ ಮಾಡಬೇಕು.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…