ಓದುಗರ ಪತ್ರ

ಓದುಗರ ಪತ್ರ | ಸಿನಿಮಾ-ಯಾನ ಒಂದು ಮೌಲ್ಯಯುತ ಕಾರ್ಯಕ್ರಮ

ಮೈಸೂರು ಆಕಾಶವಾಣಿ ಕೇಂದ್ರದಿಂದ ಪ್ರತಿ ಭಾನುವಾರ ಬೆಳಿಗ್ಗೆ 6.35ಕ್ಕೆ ಪ್ರಸಾರವಾಗುತ್ತಿರುವ ಸಿನಿಮಾ-ಯಾನ’ ಕಾರ್ಯಕ್ರಮವು ಕನಡದ ಕಲಾತ್ಮಕ ಚಿತ್ರಗಳ ಪರಿಚಯಾತ್ಮಕ ಪ್ರಯತ್ನವಾಗಿದ್ದು, ಆಕರ್ಷಕವಾಗಿ ಮೂಡಿಬರುತ್ತಿದೆ. 3 ಗಂಟೆಗಳ ಸಿನಿಮಾ ಕಥೆಯನ್ನು ಕೇವಲ 5 ನಿಮಿಷಗಳ ಅವಧಿಯಲ್ಲಿ ಕಥೆಯ ಸಾರಾಂಶದೊಂದಿಗೆ ಹಾಡುಗಳ ತುಣುಕುಗಳನ್ನು ಹಾಕಿ ಅದ್ಭುತವಾಗಿ ಪ್ರಸ್ತುತಪಡಿಸಲಾಗುತ್ತಿದೆ.

ಈ ಕಾರ್ಯಕ್ರಮದಲ್ಲಿ ಪ್ರಸಾರವಾಗುತ್ತಿರುವ ಸಿನಿಮಾಗಳೆಲ್ಲವೂ 40-50 ವರ್ಷಗಳ ಹಿಂದಿನ ಸಿನಿಮಾಗಳಾಗಿದ್ದು, ಆ ಸಿನಿಮಾಗಳ ಉತ್ತಮ ಸಂದೇಶಗಳನ್ನು ಕಾರ್ಯಕ್ರಮದ ಮೂಲಕ ಸಮಾಜದ ಮುಂದಿಡಲಾಗುತ್ತಿದೆ. ಇದರಿಂದ ಯುವ ಪೀಳಿಗೆಗೆ ಜೀವನದ ಮೌಲ್ಯಗಳನ್ನು ಅರಿಯಲು ಸಹಕಾರಿಯಾಗಿದೆ. ಆದ್ದರಿಂದ ಈ ಕಾರ್ಯಕ್ರಮ ಹೆಚ್ಚಾಗಿ ಯುವ ಸಮುದಾಯಕ್ಕೆ ತಲುಪುವಂತೆ ಮಾಡಬೇಕು.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

6 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

11 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

15 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

15 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

15 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

18 hours ago