ಓದುಗರ ಪತ್ರ
ಮಂಡ್ಯ ಜಿಲ್ಲೆಯ ಕೃಷ್ಣ ರಾಜ ಸಾಗರದ ಸಂತೆಮಾಳ ವೃತ್ತದಲ್ಲಿ ಫುಟ್ ಪಾತ್ ಮೇಲೆಯೇ ಸ್ಥಳೀಯ ವ್ಯಾಪಾರಿಗಳು ಮಾರಾಟ ಮಾಡುತ್ತಾರೆ. ಫಾಸ್ಟ್ ಫುಡ್ ಅಂಗಡಿ ನಡೆಸುವವರು ಅವರ ವಾಹನಗಳನ್ನು ಫುಟ್ಪಾತ್ ಮೇಲೆ ನಿಲ್ಲಿಸಿಕೊಳ್ಳುವುದರಿಂದ ಪಾದಚಾರಿಗಳು ರಸ್ತೆಯಲ್ಲಿ ಓಡಾಡುವಂತಾಗಿದೆ.
ಸಂಬಂಧ ಪಟ್ಟವರು ಈ ಬಗ್ಗೆ ಗಮನ ಹರಿಸಿ ಪಾದಚಾರಿ ಮಾರ್ಗದಲ್ಲಿ ವ್ಯಾಪಾರ ವಹಿವಾಟು ನಿಷೇಧಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ. – ಬಿ. ಅಪೇಕ್ಷ, ಪತ್ರಿಕೋದ್ಯಮ ವಿದ್ಯಾರ್ಥಿನಿ, ಮಹಾರಾಣಿ ಮಹಿಳಾ ಕಲಾ ಕಾಲೇಜು, ಮೈಸೂರು
ಬೊಗೋಟಾ: 125 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನವು ಟೇಕಾಫ್ ಕೆಲ ಸಮಯದಲ್ಲಿ ಪತನಗೊಂಡು 66 ಜನರು ಸಾವನ್ನಪ್ಪಿರುವ ಘಟನೆ ಕೊಲಂಬಿಯಾದಲ್ಲಿ…
ಬಾ ಮಳೆಯೇ ಬಾ.. ನೊಂದು - ಬೆಂದು ಬಸವಳಿದ ರೈತನ ಬಾಳಿಗೆ ಹೂವಾಗಿ ಬಾ ಕಾದ ಭೂತಾಯ ಒಡಲಿಂಗೆ ಹನಿ…
ಪಡಿತರ ಮತ್ತು ಪಿಂಚಣಿಗೆ ಬಯೋಮೆಟ್ರಿಕ್ ಕಡ್ಡಾಯವಿರುವಾಗ ಚುನಾವಣೆಯಲ್ಲಿ ಇದಕ್ಕೇಕೆ ವಿನಾಯಿತಿ? ಭಾರತದಂತಹ ವಿಶಾಲ ದೇಶದಲ್ಲಿ. ಶೇ.೨೦ ರಿಂದ ೨೨ ರಷ್ಟು…
ಒಂದನೇ ತರಗತಿ ಪ್ರವೇಶಕ್ಕೆ ಜೂನ್ ೧ಕ್ಕೆ ೬ ವರ್ಷ ಕಡ್ಡಾಯಗೊಳಿಸಿರುವ ನಿಯಮವು, ಕೇವಲ ಕೆಲವೇ ದಿನಗಳ ಅಂತರವಿರುವ ಮಕ್ಕಳ ಒಂದು…
ಕಾಂಗ್ರೆಸ್ ಪಕ್ಷದ ಲೋಕಸಭಾ ಸದಸ್ಯರ ನಡವಳಿಕೆಯನ್ನು ಕುರಿತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಇತ್ತೀಚೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ…
ಬೇಸಿಗೆಯ ರಜೆ ಎಂದರೆ ಮಕ್ಕಳಿಗೆ ಸಂತೋಷದ ಕಾಲ. ಶಾಲೆಯ ಒತ್ತಡದಿಂದ ದೂರವಾಗಿ ಆಟ-ಪಾಠಗಳಲ್ಲಿ ತೊಡಗಿಸಿಕೊಳ್ಳುವ ಸಮಯ. ಆದರೆ ಇತ್ತೀಚಿನ ದಿನಗಳಲ್ಲಿ…