ಓದುಗರ ಪತ್ರ

ಓದುಗರ ಪತ್ರ | ಫುಟ್‌ಪಾತ್ ಒತ್ತುವರಿ ತೆರವುಗೊಳಿಸಿ

ಮಂಡ್ಯ ಜಿಲ್ಲೆಯ ಕೃಷ್ಣ ರಾಜ ಸಾಗರದ ಸಂತೆಮಾಳ ವೃತ್ತದಲ್ಲಿ ಫುಟ್ ಪಾತ್ ಮೇಲೆಯೇ ಸ್ಥಳೀಯ ವ್ಯಾಪಾರಿಗಳು ಮಾರಾಟ ಮಾಡುತ್ತಾರೆ. ಫಾಸ್ಟ್ ಫುಡ್ ಅಂಗಡಿ ನಡೆಸುವವರು ಅವರ ವಾಹನಗಳನ್ನು ಫುಟ್‌ಪಾತ್ ಮೇಲೆ ನಿಲ್ಲಿಸಿಕೊಳ್ಳುವುದರಿಂದ ಪಾದಚಾರಿಗಳು ರಸ್ತೆಯಲ್ಲಿ ಓಡಾಡುವಂತಾಗಿದೆ.

ಸಂಬಂಧ ಪಟ್ಟವರು ಈ ಬಗ್ಗೆ ಗಮನ ಹರಿಸಿ ಪಾದಚಾರಿ ಮಾರ್ಗದಲ್ಲಿ ವ್ಯಾಪಾರ ವಹಿವಾಟು ನಿಷೇಧಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ. – ಬಿ. ಅಪೇಕ್ಷ, ಪತ್ರಿಕೋದ್ಯಮ ವಿದ್ಯಾರ್ಥಿನಿ, ಮಹಾರಾಣಿ ಮಹಿಳಾ ಕಲಾ ಕಾಲೇಜು, ಮೈಸೂರು

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಕೊಲಂಬಿಯಾದಲ್ಲಿ 125 ಸೈನಿಕರಿದ್ದ ಮಿಲಿಟರಿ ವಿಮಾನ ಪತನ: 66 ಮಂದಿ ದುರ್ಮರಣ

ಬೊಗೋಟಾ: 125 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನವು ಟೇಕಾಫ್‌ ಕೆಲ ಸಮಯದಲ್ಲಿ ಪತನಗೊಂಡು 66 ಜನರು ಸಾವನ್ನಪ್ಪಿರುವ ಘಟನೆ ಕೊಲಂಬಿಯಾದಲ್ಲಿ…

30 mins ago

ಓದುಗರ ಪತ್ರ: ಕಲ್ಲಾಗದಿರು ಮಳೆಯೇ!

ಬಾ ಮಳೆಯೇ ಬಾ.. ನೊಂದು - ಬೆಂದು ಬಸವಳಿದ ರೈತನ ಬಾಳಿಗೆ ಹೂವಾಗಿ ಬಾ ಕಾದ ಭೂತಾಯ ಒಡಲಿಂಗೆ ಹನಿ…

1 hour ago

ಓದುಗರ ಪತ್ರ: ಬೆರಳಚ್ಚು ಕಡ್ಡಾಯಗೊಳ್ಳಲಿ

ಪಡಿತರ ಮತ್ತು ಪಿಂಚಣಿಗೆ ಬಯೋಮೆಟ್ರಿಕ್ ಕಡ್ಡಾಯವಿರುವಾಗ ಚುನಾವಣೆಯಲ್ಲಿ ಇದಕ್ಕೇಕೆ ವಿನಾಯಿತಿ? ಭಾರತದಂತಹ ವಿಶಾಲ ದೇಶದಲ್ಲಿ. ಶೇ.೨೦ ರಿಂದ ೨೨ ರಷ್ಟು…

1 hour ago

ಓದುಗರ ಪತ್ರ: ಒಂದನೇ ತರಗತಿ ಪ್ರವೇಶಕ್ಕೆ ಹಿಂದಿನ ಪದ್ಧತಿಯೇ ಸೂಕ್ತ

ಒಂದನೇ ತರಗತಿ ಪ್ರವೇಶಕ್ಕೆ ಜೂನ್ ೧ಕ್ಕೆ ೬ ವರ್ಷ ಕಡ್ಡಾಯಗೊಳಿಸಿರುವ ನಿಯಮವು, ಕೇವಲ ಕೆಲವೇ ದಿನಗಳ ಅಂತರವಿರುವ ಮಕ್ಕಳ ಒಂದು…

1 hour ago

ಓದುಗರ ಪತ್ರ: ಎಚ್.ಡಿ.ದೇವೇಗೌಡ ಪತ್ರ ಬರೆದಿರುವುದು ಶ್ಲಾಘನೀಯ

ಕಾಂಗ್ರೆಸ್ ಪಕ್ಷದ ಲೋಕಸಭಾ ಸದಸ್ಯರ ನಡವಳಿಕೆಯನ್ನು ಕುರಿತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಇತ್ತೀಚೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ…

1 hour ago

ಓದುಗರ ಪತ್ರ: ರಜೆ ಸಮಯ ಮಕ್ಕಳಿಗೆ ಉಪಯುಕ್ತವಾಗಲಿ

ಬೇಸಿಗೆಯ ರಜೆ ಎಂದರೆ ಮಕ್ಕಳಿಗೆ ಸಂತೋಷದ ಕಾಲ. ಶಾಲೆಯ ಒತ್ತಡದಿಂದ ದೂರವಾಗಿ ಆಟ-ಪಾಠಗಳಲ್ಲಿ ತೊಡಗಿಸಿಕೊಳ್ಳುವ ಸಮಯ. ಆದರೆ ಇತ್ತೀಚಿನ ದಿನಗಳಲ್ಲಿ…

1 hour ago