ಓದುಗರ ಪತ್ರ

ಓದುಗರ ಪತ್ರ | ಆರೋಗ್ಯ ಕೇಂದ್ರದ ಎದುರಿನ ಕಸ ತೆರವುಗೊಳಿಸಿ

ಕೊಳ್ಳೇಗಾಲ ತಾಲ್ಲೂಕಿನ ಸಿಂಗಾನಲ್ಲೂರು ಗ್ರಾಮದಲ್ಲಿ ಹೋಟೆಲ್ ತ್ಯಾಜ್ಯ ಇತ್ಯಾದಿಗಳನ್ನು ಗ್ರಾಮದ ಆರೋಗ್ಯ ಕೇಂದ್ರದ ಎದುರು ಸುರಿಯಲಾಗುತ್ತಿದೆ. ಗ್ರಾಮ ಪಂಚಾಯಿತಿ ಕಚೇರಿಗೆ ಸರ್ಕಾರದಿಂದ ಕಸ ಸಾಗಣೆ ವಾಹನ, ಪೌರ ಕಾರ್ಮಿಕರನ್ನು ಒದಗಿಸಲಾಗಿದೆ. ಆದರೆ ಅವರು ಸಮರ್ಪಕವಾಗಿ ಕಸವನ್ನು ತೆರವುಗೊಳಿಸದೇ ಇರುವುದರಿಂದ ಸೊಳ್ಳೆ, ನೊಣಗಳ ಕಾಟ ಹೆಚ್ಚಾಗಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿಯುಂಟಾಗಿದೆ.

ಜನರು ಆರೋಗ್ಯ ತಪಾಸಣೆಗಾಗಿ ಆರೋಗ್ಯ ಕೇಂದ್ರಕ್ಕೆ ಬರುತ್ತಾರೆ. ಆದರೆ ಆರೋಗ್ಯ ಕೇಂದ್ರದ ಎದುರೇ ಕಸ ತೆರವುಗೊಳಿಸದೇ ಇರುವುದು ವಿಪರ್ಯಾಸ.

ಗ್ರಾಮ ಪಂಚಾಯಿತಿಯವರು ಕೂಡಲೇ ಆರೋಗ್ಯ ಕೇಂದ್ರದ ಎದುರು ಸುರಿದಿರುವ ಕಸವನ್ನು ತೆರವುಗೊಳಿಸುವ ಮೂಲಕ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಮುಂದಾಗಬೇಕಾಗಿದೆ.

– ಎನ್. ಪ್ರಸಾದ್, ಕೊಳ್ಳೇಗಾಲ

ಆಂದೋಲನ ಡೆಸ್ಕ್

Recent Posts

ಮೇ.13 ರಿಂದ 3 ದಿನಗಳ ಕಾಲ ಟ್ರಂಪ್‌ ಚೀನಾ ಪ್ರವಾಸ

ವಾಷಿಂಗ್ಟನ್:‌ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರ ಆಹ್ವಾನದ ಮೇರೆಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮೇ.13ರಿಂದ 15ರವರೆಗೆ ಚೀನಾಗೆ…

5 mins ago

ʻಪ್ರೀತಿ ಎಲ್ಲಕ್ಕಿಂತ ಶಕ್ತಿಶಾಲಿʼ ವಿಜಯ್‌ ಮುಖ್ಯಮಂತ್ರಿ ಆದ ಬೆನ್ನಲ್ಲೇ ತ್ರಿಶಾ ಪೋಸ್ಟ್‌

ಚೆನ್ನೈ : ಜೋಸೆಫ್‌ ವಿಜಯ್ ತಮಿಳುನಾಡಿನ 9ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಬೆನ್ನಲ್ಲೇ ಅವರ ಆಪ್ತ ಸ್ನೇಹಿತೆ, ನಟಿ…

45 mins ago

ಚಿನ್ನ ಖರೀದಿ ನಿಲ್ಸಿ ; ಇಂಧನ ಕಡಿಮೆ ಬಳಸಿ : ಬೆಲೆ ಏರಿಕೆ ಮುನ್ಸೂಚನೆ ಕೊಟ್ರಾ ಪ್ರಧಾನಿ ಮೋದಿ?

ಹೈದರಾಬಾದ್‌ : ಅಮೆರಿಕ-ಇರಾನ್‌ ಸಂಘರ್ಷವು ಜಾಗತಿಕ ತೈಲ ಮಾರುಕಟ್ಟೆ ಹಾಗೂ ಅರ್ಥ ವ್ಯವಸ್ಥೆ ಮೇಲೆ ಪರಿಣಾಮ ಬೀರಿದೆ. ಜಾಗತಿಕ ತೈಲ…

2 hours ago

ದ ಗ್ರೇಟ್‌ ನಿಕೋಬಾರ್‌ ಯೋಜನೆ : ವಿಕಾಸವೋ? ವಿನಾಶವೋ?

ಶುಭಾ ಖಟಾವಕರ ಮ್ಹೆತ್ರಸ್‌ 72,000 ಕೋಟಿ ರೂ.ಗಳಿಂದ 90,000 ಕೋಟಿ ರೂ.ವೆಚ್ಚದ ಯೋಜನೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ…

3 hours ago

ಕಳೆದ ಚುನಾವಣೆ : ಇಬ್ಬರು ಪರಿಣಿತರ ವಿಶ್ಲೇಷಣೆ

ರಾಜಕಾರಣಿಗಳು ಕೊನೆಗೂ ಕೇಳಿಕೊಳ್ಳಬೇಕಿರುವುದು ನೀವು ಯಾರೋ ಒಬ್ಬರ ಬದುಕು ಚಂದವಾಗಲು ಕಾರಣವಾದಿರಾ ಎಂಬ ಪ್ರಶ್ನೆ ಮಾತ್ರವೇ. ಅದೊಂದೇ ಸತ್ಯ. ಉಳಿದದ್ದೆಲ್ಲ…

4 hours ago

ತಾಯಂದಿರ ದಿನ ವಿಶೇಷ | ನನ್ನ ಕರುಳ ಕುಡಿ ನನ್ನದೇ ಆಯ್ಕೆ

ಸಂಗಾತಿಯ ಹಂಗಿಲ್ಲದೆ ಅಮ್ಮನಾದ ಖ್ಯಾತ ಚಿತ್ರತಾರೆ ಭಾವನಾ ರಾಮಣ್ಣ ಜೊತೆ ಮಾತುಕತೆ      ನಿಮ್ಮ ವೃತ್ತಿಪರ ಒತ್ತಡಗಳ ನಡುವೆ…

4 hours ago