ಓದುಗರ ಪತ್ರ
ಮೈಸೂರಿನ ಜಗನ್ಮೋಹನ ಅರಮನೆಯ ಬಳಿಯಲ್ಲಿರುವ ಅವಿಲಾ ಕಾನ್ವೆಂಟ್ ಹತ್ತಿರದಲ್ಲಿಯೇ ಸ್ಥಳೀಯ
ನಿವಾಸಿಗಳು ಪ್ರತಿದಿನ ಕಸ ಎಸೆಯುತ್ತಿದ್ದು, ರಸ್ತೆ ತುಂಬೆಲ್ಲಾ ಕಸದ ದುರ್ವಾಸನೆ ಬರುತ್ತಿದೆ.
ನಾಯಿ-ದನಗಳು ಪ್ಲಾಸ್ಟಿಕ್ ಕವರ್ಗಳನ್ನು ಎಳೆದಾಡಿ ರಸ್ತೆಯ ತುಂಬೆಲ್ಲಾ ಚೆಲ್ಲಿ ಆಹಾರಕ್ಕಾಗಿ ಹುಡುಕಾಡುತ್ತಿರುತ್ತವೆ. ಕಲಾ ಪ್ರೇಮಿಗಳು ಹಾಗೂ ವಿದೇಶಿಗರು ಜಗನ್ಮೋಹನ ಅರಮನೆಯನ್ನು ವೀಕ್ಷಿಸಲು
ನಿತ್ಯ ಭೇಟಿ ನೀಡುತ್ತಾರೆ. ಮೈಸೂರು ಪಾಲಿಕೆಯವರು ಎಚ್ಚೆತ್ತು ಕೂಡಲೇ ಕಸ ವಿಲೇವಾರಿ ಮಾಡಲು ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ.
– ಆರ್.ಯಶಸ್, ಸಾಮಾಜಿಕ ಕಾರ್ಯಕರ್ತ, ಮೈಸೂರು.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…