ಓದುಗರ ಪತ್ರ
ಮೈಸೂರಿನ ಜಗನ್ಮೋಹನ ಅರಮನೆಯ ಬಳಿಯಲ್ಲಿರುವ ಅವಿಲಾ ಕಾನ್ವೆಂಟ್ ಹತ್ತಿರದಲ್ಲಿಯೇ ಸ್ಥಳೀಯ
ನಿವಾಸಿಗಳು ಪ್ರತಿದಿನ ಕಸ ಎಸೆಯುತ್ತಿದ್ದು, ರಸ್ತೆ ತುಂಬೆಲ್ಲಾ ಕಸದ ದುರ್ವಾಸನೆ ಬರುತ್ತಿದೆ.
ನಾಯಿ-ದನಗಳು ಪ್ಲಾಸ್ಟಿಕ್ ಕವರ್ಗಳನ್ನು ಎಳೆದಾಡಿ ರಸ್ತೆಯ ತುಂಬೆಲ್ಲಾ ಚೆಲ್ಲಿ ಆಹಾರಕ್ಕಾಗಿ ಹುಡುಕಾಡುತ್ತಿರುತ್ತವೆ. ಕಲಾ ಪ್ರೇಮಿಗಳು ಹಾಗೂ ವಿದೇಶಿಗರು ಜಗನ್ಮೋಹನ ಅರಮನೆಯನ್ನು ವೀಕ್ಷಿಸಲು
ನಿತ್ಯ ಭೇಟಿ ನೀಡುತ್ತಾರೆ. ಮೈಸೂರು ಪಾಲಿಕೆಯವರು ಎಚ್ಚೆತ್ತು ಕೂಡಲೇ ಕಸ ವಿಲೇವಾರಿ ಮಾಡಲು ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ.
– ಆರ್.ಯಶಸ್, ಸಾಮಾಜಿಕ ಕಾರ್ಯಕರ್ತ, ಮೈಸೂರು.
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…
ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…
ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…
ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…
ಮಹೇಶ್ ಕರೋಠಿ ಮುಚ್ಚಿರುವ ರಸ್ತೆಯನ್ನು ಪುನಃ ತೆರೆದು ಸಮಸ್ಯೆ ಬಗೆಹರಿಸಬೇಕೆಂದು ಗ್ರಾಮಸ್ಥರ ಒತ್ತಾಯ ಕಿಕ್ಕೇರಿ: ಜಮ್ಮು-ಕಾಶ್ಮೀರದ ಗಡಿಯಲ್ಲಿ ದೇಶದ ಭದ್ರತೆಗಾಗಿ…
ಮಂಜು ಕೋಟೆ ಕೋಟೆ: ಕಾಂಗ್ರೆಸ್, ಬಿಜೆಪಿ, ಜಾ.ದಳ ಪಕ್ಷಗಳಲ್ಲಿ ಪೈಪೋಟಿ; ಮುಖಂಡರಿಗೆ ಪ್ರತಿ ಎಚ್.ಡಿ.ಕೋಟೆ: ಕ್ಷೇತ್ರದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ…