ಓದುಗರ ಪತ್ರ
ಮೈಸೂರಿನ ಜಗನ್ಮೋಹನ ಅರಮನೆಯ ಬಳಿಯಲ್ಲಿರುವ ಅವಿಲಾ ಕಾನ್ವೆಂಟ್ ಹತ್ತಿರದಲ್ಲಿಯೇ ಸ್ಥಳೀಯ
ನಿವಾಸಿಗಳು ಪ್ರತಿದಿನ ಕಸ ಎಸೆಯುತ್ತಿದ್ದು, ರಸ್ತೆ ತುಂಬೆಲ್ಲಾ ಕಸದ ದುರ್ವಾಸನೆ ಬರುತ್ತಿದೆ.
ನಾಯಿ-ದನಗಳು ಪ್ಲಾಸ್ಟಿಕ್ ಕವರ್ಗಳನ್ನು ಎಳೆದಾಡಿ ರಸ್ತೆಯ ತುಂಬೆಲ್ಲಾ ಚೆಲ್ಲಿ ಆಹಾರಕ್ಕಾಗಿ ಹುಡುಕಾಡುತ್ತಿರುತ್ತವೆ. ಕಲಾ ಪ್ರೇಮಿಗಳು ಹಾಗೂ ವಿದೇಶಿಗರು ಜಗನ್ಮೋಹನ ಅರಮನೆಯನ್ನು ವೀಕ್ಷಿಸಲು
ನಿತ್ಯ ಭೇಟಿ ನೀಡುತ್ತಾರೆ. ಮೈಸೂರು ಪಾಲಿಕೆಯವರು ಎಚ್ಚೆತ್ತು ಕೂಡಲೇ ಕಸ ವಿಲೇವಾರಿ ಮಾಡಲು ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ.
– ಆರ್.ಯಶಸ್, ಸಾಮಾಜಿಕ ಕಾರ್ಯಕರ್ತ, ಮೈಸೂರು.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…