ಓದುಗರ ಪತ್ರ

ಓದುಗರ ಪತ್ರ| ನಾಮಫಲಕ ಸರಿಪಡಿಸಿ

ನಂಜನಗೂಡಿನ ಸುಜಾತಪುರಂ ರೈಲ್ವೆ ನಿಲ್ದಾಣದ ಸಮೀಪ ನಿರ್ಮಿಸಲಾಗಿರುವ ಮೇಲ್ಲೇತುವೆ ಬಳಿ ಅಳವಡಿಸಿರುವ ನಾಮಫಲಕದಲ್ಲಿ ಕನ್ನಡ ಅಪಭ್ರಂಶವಾಗಿದೆ.

ಗುಂಡ್ಲುಪೇಟೆ ಮತ್ತು ಚಾಮರಾಜನಗರ ನಡುವೆ ಸಂಪರ್ಕ ಕಲ್ಪಿಸುವ ಈ ಮಾರ್ಗದಲ್ಲಿ ಅಳವಡಿಸಿರುವ ನಾಮಫಲಕದಲ್ಲಿ ಗುಂಡ್ಲುಪೇಟೆ ಎಂಬುದರ ಬದಲಾಗಿ ‘ಗುಂಡ್ಲಪೇಟ್’ ಎಂತಲೂ ಚಾಮರಾಜನಗರ
ಎಂಬುದರ ಬದಲಾಗಿ “ಚಾಮಾರಾಜ ನಗರ’ ಎಂತಲೂ ತಪ್ಪಾಗಿ ಬರೆಯಲಾಗಿದೆ. ನಾಮಫಲಕ ಬರೆಯುವವರಿಗೆ ಸರಿಯಾಗಿ ಗೊತ್ತಿಲ್ಲ ಎಂದಾದರೆ ಸರಿಯಾಗಿ ತಿಳಿದುಕೊಂಡಿರುವವರಾದರೂ ಹೇಳಿ ಫಲಕದಲ್ಲಿ ಸರಿಯಾಗಿ ಬರೆಸಿ ಅಳವಡಿಸಬಹುದಿತ್ತಲ್ಲವೇ? ಹೆದ್ದಾರಿಯ ಫಲಕಗಳಲ್ಲಿಯೂ ಇಂತಹ ಲೋಪದೋಷಗಳು ಸಾಮಾನ್ಯವಾಗಿ ಹೋಗಿವೆ. ಇಂತಹ ಫಲಕಗಳನ್ನು ನೋಡನೋಡುತ್ತಲೇ ಓಡಾಡುವ ನಮಗೆ ಏನೂ ಅನ್ನಿಸುವುದೇ ಇಲ್ಲ. ಏಕೆಂದರೆ ನವೆಂಬರ್‌ಗೆ ಇನ್ನೂ ಮೂರ್ನಾಲ್ಕು ತಿಂಗಳಿದೆಯಲ್ಲ.

-ಮ.ಗು.ಬಸವಣ್ಣ, ಜೆಎಸ್ ಎಸ್ ಬಡಾವಣೆ, ಮೈಸೂರು.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಈ ಭಾರಿ ವಾಡಿಕೆಗಿಂತ ಹೆಚ್ಚು ಬಿಸಿಲು ; ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು : ಈ ವರ್ಷ ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)…

40 mins ago

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅರ್ಜಿ ವಜಾ

ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ಹೂಡಿರುವ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ…

45 mins ago

HPCLನಲ್ಲಿ 608 ಅಪ್ರೆಂಟಿಸ್ ಟ್ರೈನಿ ನೇಮಕಾತಿ

ಬೆಂಗಳೂರು : ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) 608 ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದು…

50 mins ago

ಬಾಯಿ ಮುಚ್ಚಿಕೊಂಡಿದ್ದರೆ ಒಳ್ಳೆದು ; ಮೂವರು ಶಾಸಕರಿಗೆ ಡಿಸಿಎಂ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಸಿಎಂ ಸ್ಥಾನ ಬದಲಾವಣೆ, ಡಿಸಿಎಂ ದಿಲ್ಲಿ ಪ್ರವಾಸ, ಹೈಕಮಾಂಡ್ ಭೇಟಿ ಹೀಗೆ ಹೇಳಿಕೆಗಳನ್ನು ನೀಡುತ್ತಿರುವ ಕಾಂಗ್ರೆಸ್ ಶಾಸಕರು…

1 hour ago

ದಿಲ್ಲಿಯಲ್ಲಿ ದಾಳಿಗೆ ಸಂಚು : 8 ಮಂದಿ ಬಂಧನ

ಹೊಸದಿಲ್ಲಿ : ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ…

3 hours ago

ಸಿಎಸ್‌ ಹೆಸರು ಪ್ರಸ್ತಾಪಿಸಿದ್ದಕ್ಕೆ ಕ್ಷಮೆ : ಸ್ನೇಹಮಯಿ ಕೃಷ್ಣ ಸ್ಪಷ್ಟನೆ

ಮೈಸೂರು : ಮುಡಾ ಆಯುಕ್ತ ನಟೇಶ್ ಅವರಿಗೆ ಬಡ್ತಿ ನೀಡುವ ವಿಚಾರದಲ್ಲಿ ಸುಳ್ಳು ಆರೋಪ ಮಾಡಿದ್ದೇನೆಂದು ನಾನು ಕ್ಷಮೆ ಕೋರಿಲ್ಲ.…

3 hours ago