ನಂಜನಗೂಡಿನ ಸುಜಾತಪುರಂ ರೈಲ್ವೆ ನಿಲ್ದಾಣದ ಸಮೀಪ ನಿರ್ಮಿಸಲಾಗಿರುವ ಮೇಲ್ಲೇತುವೆ ಬಳಿ ಅಳವಡಿಸಿರುವ ನಾಮಫಲಕದಲ್ಲಿ ಕನ್ನಡ ಅಪಭ್ರಂಶವಾಗಿದೆ.
ಗುಂಡ್ಲುಪೇಟೆ ಮತ್ತು ಚಾಮರಾಜನಗರ ನಡುವೆ ಸಂಪರ್ಕ ಕಲ್ಪಿಸುವ ಈ ಮಾರ್ಗದಲ್ಲಿ ಅಳವಡಿಸಿರುವ ನಾಮಫಲಕದಲ್ಲಿ ಗುಂಡ್ಲುಪೇಟೆ ಎಂಬುದರ ಬದಲಾಗಿ ‘ಗುಂಡ್ಲಪೇಟ್’ ಎಂತಲೂ ಚಾಮರಾಜನಗರ
ಎಂಬುದರ ಬದಲಾಗಿ “ಚಾಮಾರಾಜ ನಗರ’ ಎಂತಲೂ ತಪ್ಪಾಗಿ ಬರೆಯಲಾಗಿದೆ. ನಾಮಫಲಕ ಬರೆಯುವವರಿಗೆ ಸರಿಯಾಗಿ ಗೊತ್ತಿಲ್ಲ ಎಂದಾದರೆ ಸರಿಯಾಗಿ ತಿಳಿದುಕೊಂಡಿರುವವರಾದರೂ ಹೇಳಿ ಫಲಕದಲ್ಲಿ ಸರಿಯಾಗಿ ಬರೆಸಿ ಅಳವಡಿಸಬಹುದಿತ್ತಲ್ಲವೇ? ಹೆದ್ದಾರಿಯ ಫಲಕಗಳಲ್ಲಿಯೂ ಇಂತಹ ಲೋಪದೋಷಗಳು ಸಾಮಾನ್ಯವಾಗಿ ಹೋಗಿವೆ. ಇಂತಹ ಫಲಕಗಳನ್ನು ನೋಡನೋಡುತ್ತಲೇ ಓಡಾಡುವ ನಮಗೆ ಏನೂ ಅನ್ನಿಸುವುದೇ ಇಲ್ಲ. ಏಕೆಂದರೆ ನವೆಂಬರ್ಗೆ ಇನ್ನೂ ಮೂರ್ನಾಲ್ಕು ತಿಂಗಳಿದೆಯಲ್ಲ.
-ಮ.ಗು.ಬಸವಣ್ಣ, ಜೆಎಸ್ ಎಸ್ ಬಡಾವಣೆ, ಮೈಸೂರು.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…